ಬಿದರಕುಂದಿ : ಮದ್ಯವರ್ಜನಾ ಶಿಬಿರಕ್ಕೆ ಚಾಲನೆ:                                                                ದುಶ್ಚಟಗಳಿಂದ ಮುಕ್ತರಾಗಿ ಒಳ್ಳೆಯ ಬದುಕು ಸಾಗಿಸಿ-ಸಂತೋಷಕುಮಾರ

ಬಿದರಕುಂದಿ : ಮದ್ಯವರ್ಜನಾ ಶಿಬಿರಕ್ಕೆ ಚಾಲನೆ: ದುಶ್ಚಟಗಳಿಂದ ಮುಕ್ತರಾಗಿ ಒಳ್ಳೆಯ ಬದುಕು ಸಾಗಿಸಿ-ಸಂತೋಷಕುಮಾರ

ಮುದ್ದೇಬಿಹಾಳ : ಧರ್ಮಸ್ಥಳದ ಧರ್ಮಾಧಿಕಾರ ವೀರೇಂದ್ರ ಹೆಗ್ಗಡೆಯವರು ಸಮಾಜದ ಕೆಳಸ್ತರದಲ್ಲಿರುವವಷ್ಟೇ ಅಲ್ಲದೇ ಮದ್ಯದ ವ್ಯಸನಿಗಳು ದುಶ್ಚಟಗಳಿಂದ ದೂರವಾಗಿ ಗೌರವದ ಬದುಕು ನಡೆಸುವಂತಾಗಬೇಕು ಎಂಬ ಸದುದ್ಧೇಶ ಹೊಂದಿದ ಕಾರ್ಯಕ್ರಮವಾಗಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಸಂತೋಷಕುಮಾರ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ

Read More
ಮುದ್ದೇಬಿಹಾಳ : ಎಂ.ಕೆ.ಗುಡಿಮನಿಗೆ ಗೌರವ ಡಾಕ್ಟರೇಟ್ ಪ್ರದಾನ

ಮುದ್ದೇಬಿಹಾಳ : ಎಂ.ಕೆ.ಗುಡಿಮನಿಗೆ ಗೌರವ ಡಾಕ್ಟರೇಟ್ ಪ್ರದಾನ

ಮುದ್ದೇಬಿಹಾಳ : ಅಮೆರಿಕನ್ ವೀಸಡಂ ಫೀಸ್ ಯೂನಿವರ್ಸಿಟಿ ವತಿಯಿಂದ ಶನಿವಾರ ಹೊಸೂರಿನಲ್ಲಿ ಆಯೋಜಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ಮುದ್ದೇಬಿಹಾಳ ತಾಲೂಕಿನ ಆರ್‌ಡಿಪಿಆರ್ ಇಲಾಖೆಯ ಉದ್ಯೋಗಿ ಹಾಗೂ ರಾಷ್ಟ್ರಮಟ್ಟದ ಕ್ರೀಡಾಪಟು ಎಂ.ಕೆ. ಗುಡಿಮನಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಗೌರವಿಸಲಾಯಿತು. ಢವಳಗಿ ಗ್ರಾಮ ಪಂಚಾಯಿತಿಯಲ್ಲಿ ಸೇವೆ ಸಲ್ಲಿಸುತ್ತಿರುವ ಎಂ.ಕೆ. ಗುಡಿಮನಿ

Read More
ಪುರಾಣ,ಪ್ರವಚನಗಳಿಂದ ಮನಸ್ಸಿಗೆ ನೆಮ್ಮದಿ

ಪುರಾಣ,ಪ್ರವಚನಗಳಿಂದ ಮನಸ್ಸಿಗೆ ನೆಮ್ಮದಿ

ಮುದ್ದೇಬಿಹಾಳ : ಪುರಾಣ,ಪ್ರವಚನಗಳು ನಮ್ಮ ಬದುಕಿಗೆ ನೆಮ್ಮದಿಯ ಭಾವವನ್ನು ನೀಡುತ್ತವೆ ಎಂದು ತಾಳಿಕೋಟಿ-ಮುದ್ದೇಬಿಹಾಳ ಖಾಸ್ಗತೇಶ್ವರ ಮಠದ ಸಿದ್ಧಲಿಂಗ ದೇವರು ಹೇಳಿದರು. ಪಟ್ಟಣದ ಖಾಸ್ಗತೇಶ್ವರ ಮಠದಲ್ಲಿ ಏರ್ಪಡಿಸಿರುವ ಸಜ್ಜಲಗುಡ್ಡದ ಶರಣಮ್ಮನವರ ಪುರಾಣ ಕಾರ್ಯಕ್ರಮದಲ್ಲಿ ತೊಟ್ಟಿಲೋತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಮದುವೆಗಳನ್ನು ಹಣ ನೋಡಿ ಮಾಡಬೇಡಿ.ನಿಮ್ಮ ಮಕ್ಕಳು ಎಲ್ಲಿ ಒಳ್ಳೆಯ ಬದುಕು

Read More
ಪರೀಕ್ಷೆ ಬರೆಯಿರಿ 50 ಸಾವಿರ ರೂ.ನಗದು ಗೆಲ್ಲಿ..!

ಪರೀಕ್ಷೆ ಬರೆಯಿರಿ 50 ಸಾವಿರ ರೂ.ನಗದು ಗೆಲ್ಲಿ..!

ಹೊಸಪೇಟೆಯಲ್ಲಿ ಆಕ್ಸಫರ್ಡ್ ಪಾಟೀಲ್ಸ್ ಟ್ಯಾಲೆಂಟ್ ಸರ್ಚ್ ಅವಾರ್ಡ-2025 ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆಯಿAದ 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ಡಿ.28 ರಂದು ಹೊಸಪೇಟೆಯಲ್ಲಿ ಟ್ಯಾಲೆಂಟ್ ಸರ್ಚ್ ಅವಾರ್ಡ್-2025 ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ತಿಳಿಸಿದರು. ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,

Read More