GOCC BANK ಅಧ್ಯಕ್ಷ ಆನಂದಗೌಡ ಬಿರಾದಾರ ನಾಮಪತ್ರ ಸಲ್ಲಿಕೆ..

GOCC BANK ಅಧ್ಯಕ್ಷ ಆನಂದಗೌಡ ಬಿರಾದಾರ ನಾಮಪತ್ರ ಸಲ್ಲಿಕೆ..

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳಿ ನಿಯಮಿತ ಬೆಂಗಳೂರು ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಸಾಮಾನ್ಯ ಕ್ಷೇತ್ರದ ಅಭ್ಯರ್ಥಿಯಾಗಿ ವಿಜಯಪುರ ಜಿಓಸಿಸಿ ಬ್ಯಾಂಕ್ ಅಧ್ಯಕ್ಷ ಆನಂದಗೌಡ ಎನ್ ಬಿರಾದಾರ ಶಣಿವಾರ ಬೆಂಗಳೂರಿನಲ್ಲಿ ನಾಮಪತ್ರ ಸಲ್ಲಿಸಿದರು. ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ

Read More
ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ :                             ಅಜಮನಿ ಅವರ ‘ಅನ್ ಟಚೇಬಲಿಟಿ’ ಕಿರುಚಿತ್ರಕ್ಕೆ ಅತ್ಯುತ್ತಮ ಚಿತ್ರಕಥೆ ಪ್ರಶಸ್ತಿ

ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ : ಅಜಮನಿ ಅವರ ‘ಅನ್ ಟಚೇಬಲಿಟಿ’ ಕಿರುಚಿತ್ರಕ್ಕೆ ಅತ್ಯುತ್ತಮ ಚಿತ್ರಕಥೆ ಪ್ರಶಸ್ತಿ

ಮುದ್ದೇಬಿಹಾಳ : ಇಲ್ಲಿನ ದಲಿತ ಸಾಹಿತಿ ಶಿವಪುತ್ರ ಅಜಮನಿ ಅವರ ಅನ್‌ಟಚೇಬಿಲಿಟಿ ಕಿರು ಚಿತ್ರಕ್ಕೆ ನವ ಕರ್ನಾಟಕ ಚಲನಚಿತ್ರ ಅಕಾಡೆಮಿ ಹಾಗೂ ಯೂನಿವರ್ಸಲ್ ಫಿಲ್ಮ್ ಮೇಕರ‍್ಸ್ ಕೌನ್ಸಿಲ್ ವತಿಯಿಂದ ಧಾರವಾಡದಲ್ಲಿ ಭಾನುವಾರ ನಡೆದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಕಿರುಚಿತ್ರ ವಿಭಾಗದಲ್ಲಿ ಅತ್ಯುತ್ತಮ ಚಿತ್ರಕಥೆ ಪ್ರಶಸ್ತಿ ಲಭಿಸಿದೆ. ಸಮಾಜದ ಕೆಳಸ್ತರದಲ್ಲಿರುವ ಜಾತಿಯ

Read More
ಹಂಡೇಸಿರಿ ಸಹಕಾರ ಸಂಘ ಉದ್ಘಾಟನೆ:                        ಸಹಕಾರ ಸಂಘಗಳ ಬೆಳವಣಿಗೆಗೆ ವಿಶ್ವಾಸವೇ ಜೀವಾಳ-ಪಿ.ಬಿ.ಕಾಳಗಿ

ಹಂಡೇಸಿರಿ ಸಹಕಾರ ಸಂಘ ಉದ್ಘಾಟನೆ: ಸಹಕಾರ ಸಂಘಗಳ ಬೆಳವಣಿಗೆಗೆ ವಿಶ್ವಾಸವೇ ಜೀವಾಳ-ಪಿ.ಬಿ.ಕಾಳಗಿ

ಮುದ್ದೇಬಿಹಾಳ : ರಾಷ್ಟಿçÃಕೃತ ಬ್ಯಾಂಕುಗಳಲ್ಲಿ ಸಾಲ ಕೊಡಲು ನೂರೆಂಟು ಷರತ್ತುಗಳನ್ನು ವಿಧಿಸುವುದಲ್ಲೇ ತ್ವರಿತವಾಗಿ ಸಾಲದ ಸೌಲಭ್ಯ ದೊರೆಯುವುದಿಲ್ಲ.ಆದರೆ ಸಹಕಾರ ಸಂಘಗಳ ಬೆಳವಣಿಗೆಯಲ್ಲಿ ಗ್ರಾಹಕನ ವಿಶ್ವಾಸವೇ ಪ್ರಧಾನವಾಗಿದ್ದು ಸಾಲ ವಿತರಣೆ ತ್ವರಿತವಾಗಿಯೂ ಆಗುತ್ತದೆ ಎಂದು ಸಹಕಾರ ಇಲಾಖೆಯ ನಿವೃತ್ತ ಉಪ ನಿಬಂಧಕ ಪಿ.ಬಿ.ಕಾಳಗಿ ಹೇಳಿದರು. ಪಟ್ಟಣದ ಹುಡ್ಕೋದಲ್ಲಿರುವ ಮದರಿ ಕಾಂಪ್ಲೆಕ್ಸ್ನಲ್ಲಿ

Read More
ಮುದ್ದೇಬಿಹಾಳ : ಜ.11 ರಂದು ಹಿಂದೂ ಸಮ್ಮೇಳನ

ಮುದ್ದೇಬಿಹಾಳ : ಜ.11 ರಂದು ಹಿಂದೂ ಸಮ್ಮೇಳನ

ಮುದ್ದೇಬಿಹಾಳ : ಆರ್.ಎಸ್.ಎಸ್ ಶತಮಾನೋತ್ಸವ ಹಿನ್ನೆಲೆಯಲ್ಲಿ ಜ.11 ರಂದು ಮುದ್ದೇಬಿಹಾಳದಲ್ಲಿ ಹಿಂದೂ ಸಮ್ಮೇಳನ ಹಮ್ಮಿಕೊಳ್ಳಲಾಗಿದ್ದು ಸಮ್ಮೇಳನದ ಯಶಸ್ವಿಗೆ ಸಮೀತಿ ರಚನೆ ಮಾಡಲಾಯಿತು. ಹಿಂದೂ ಸಮ್ಮೇಳನ ಸಂಚಾಲನಾ ಸಮಿತಿಯ ಜಿಲ್ಲಾ ಪ್ರಚಾರಕ ಬಾಲರಾಜ ಮಾತನಾಡಿ, ಹಿಂದೂ ಸಮ್ಮೇಳನದ ಬಗ್ಗೆ ಮಾಹಿತಿಯನ್ನು ಒದಗಿಸಿದರು. ಸರ್ವರ ಒಪ್ಪಿಗೆಯ ಮೇರೆಗೆ ಸಮೀತಿಯ ಅಧ್ಯಕ್ಷರಾಗಿ ಬಸವರಾಜ

Read More
ಮುದ್ದೇಬಿಹಾಳ : ಡಿ.29 ರಂದು ಅಯ್ಯಸ್ವಾಮಿ ಮಹಾಪೂಜೆ

ಮುದ್ದೇಬಿಹಾಳ : ಡಿ.29 ರಂದು ಅಯ್ಯಸ್ವಾಮಿ ಮಹಾಪೂಜೆ

ಮುದ್ದೇಬಿಹಾಳ : ಪಟ್ಟಣದ ಅಯ್ಯಪ್ಪ ಸೇವಾ ಸಮಿತಿ ವತಿಯಿಂದ ಡಿ.29 ರಂದು ಬೆಳಗ್ಗೆ 7:30ಕ್ಕೆ ಅಯ್ಯಪ್ಪ ಸ್ವಾಮಿ ಸನ್ನಿಧಾನದಲ್ಲಿ ನಾಗಾ ಸಾಧುಗಳಿಂದ ಹೋಮ ಹವನ ಜರುಗಲಿದೆ.ನಂತರ 10:45ಕ್ಕೆ ಕಿಲ್ಲಾದ ಕಾಳಿಕಾದೇವಿ ದೇವಸ್ಥಾನದಿಂದ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದವರೆಗೆ ಚಂಡಿ ಮೇಳ ವಾದ್ಯದೊಂದಿಗೆ ಪಲ್ಲಕ್ಕಿ ಉತ್ಸವ ಮತ್ತು ಅಯ್ಯಪ್ಪ ಸ್ವಾಮಿ

Read More