ALERT : ಅತಿಯಾಗಿ ‘ಪೋರ್ನ್ ವಿಡಿಯೋ’ ನೋಡುವವರೇ ಎಚ್ಚರ!

ALERT : ಅತಿಯಾಗಿ ‘ಪೋರ್ನ್ ವಿಡಿಯೋ’ ನೋಡುವವರೇ ಎಚ್ಚರ!

ಪೋರ್ನ್ ವಿಡಿಯೋ ನೋಡುವುದು ಸರಿಯೇ? ಹಾಟ್ ವೀಡಿಯೊಗಳನ್ನು ನೋಡುವುದರಿಂದ ಅನಾನುಕೂಲಗಳಿವೆಯೇ? ಈ ಅನುಮಾನವಿದೆ.ದೈನಂದಿನi ಅಶ್ಲೀಲತೆಯು ಕಡಿಮೆ ಕಾರಣವಾಗಬಹುದು. ಹೆಚ್ಚು ಪೋರ್ನ್ Expand ನೋಡುವುದು ನಿಮ್ಮ ಲೈಂಗಿಕ ಆಸಕ್ತಿಯನ್ನು ಕೊಲ್ಲಬಹುದು. ವ್ಯಸನಕಾರಿ ಅಶ್ಲೀಲ ಗ್ರಾಹಕರು ಹಸ್ತಮೈಥುನವನ್ನು ನಿಜವಾದ ಲೈಂಗಿಕತೆಗಿಂತ ಹೆಚ್ಚು ತೃಪ್ತಿಕರವೆಂದು ಕಂಡುಕೊಳ್ಳಲು ಪ್ರಾರಂಭಿಸುತ್ತಾರೆ. ನಂತರ ಅವರು ಅಶ್ಲೀಲತೆಯ ಮೂಲಕ

Read More
Death News: ಕನ್ನಡದ ಖ್ಯಾತ ಸೀರಿಯಲ್ ನಟಿ ನಂದಿನಿ ಆತ್ಮಹತ್ಯೆಗೆ ಶರಣು

Death News: ಕನ್ನಡದ ಖ್ಯಾತ ಸೀರಿಯಲ್ ನಟಿ ನಂದಿನಿ ಆತ್ಮಹತ್ಯೆಗೆ ಶರಣು

ಬೆಂಗಳೂರು: ಕನ್ನಡದ ಖ್ಯಾತ ಸಿರಿಯಲ್ ನಟಿ ನಂದಿನಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆ ಮೂಲಕ ಜೀವ ಹೂವಾಗಿದೆ, ಸಂಘರ್ಷ, ನೀನಾದೆ ನಾ ಧಾರವಾಹಿ ನಟಿ ಇನ್ನಿಲ್ಲವಾಗಿದ್ದಾರೆ. ಕೊಟ್ಟೂರಿನ ನಂದಿನಿ ಸಿಎಂ ಅವರು ಧಾರವಾಹಿಗಳ ಮೂಲಕ ತಮ್ಮನ್ನು ಗುರುತಿಸಿಕೊಂಡಿದ್ದ ನಟಿ. ಕನ್ನಡದ ಜೀವ ಹೂವಾಗಿದೆ. ಸಂಘರ್ಷ, ಮಧುಮಗಳು, ನೀನಾದೆ ನಾ ಧಾರವಾಹಿಗಳಲ್ಲಿ

Read More
ಮುದ್ದೇಬಿಹಾಳ : ಡಿ.30 ರಿಂದ ಜ.5ರವರೆಗೆ ಬನಶಂಕರಿ ದೇವಿ ಜಾತ್ರೋತ್ಸವ

ಮುದ್ದೇಬಿಹಾಳ : ಡಿ.30 ರಿಂದ ಜ.5ರವರೆಗೆ ಬನಶಂಕರಿ ದೇವಿ ಜಾತ್ರೋತ್ಸವ

ಮುದ್ದೇಬಿಹಾಳ : ಪಟ್ಟಣದ ಬನಶಂಕರಿ ದೇವಿ ಜಾತ್ರೆ ಡಿ.30 ರಿಂದ ಜ.5ರವರೆಗೆ ನಡೆಯಲಿದೆ.ಡಿ.30ರಂದು ಬೆಳಗ್ಗೆ 8ಕ್ಕೆ ಗೋಮಾತಾ ಪೂಜೆ,ಸಂಜೆ 5.30ಕ್ಕೆ ಹುಚ್ಚಯ್ಯನ ಕಳಸವು ಲೇಶಪ್ಪ ಪ್ಯಾಟಿಗೌಡರ ಮನೆಯಿಂದ ಬನಶಂಕರಿ ದೇವಸ್ಥಾನಕ್ಕೆ ಕರೆತರಲಾಗುವುದು. ರಾತ್ರಿ 7ಕ್ಕೆ ದೇವಿಯ ಹುಚ್ಚಯ್ಯನ ಉತ್ಸವ,7.30ಕ್ಕೆ ಸಾಧಕರಿಗೆ ದಾನಿಗಳಿಗೆ ಸನ್ಮಾನ ಹಾಗೂ ವೀಣಾವಾಣಿ ಸಂಗೀತ ವಿದ್ಯಾಲಯದ

Read More
ಇನಾಂವೀರಾಪೂರದ ಗರ್ಭಿಣಿ ಹತ್ಯೆ : ಆರೋಪಿಗಳಿಗೆ ಗಲ್ಲು ಶಿಕ್ಷೆಗೆ ಆಗ್ರಹ

ಇನಾಂವೀರಾಪೂರದ ಗರ್ಭಿಣಿ ಹತ್ಯೆ : ಆರೋಪಿಗಳಿಗೆ ಗಲ್ಲು ಶಿಕ್ಷೆಗೆ ಆಗ್ರಹ

ಮುದ್ದೇಬಿಹಾಳ : ಹುಬ್ಬಳ್ಳಿ ತಾಲ್ಲೂಕಿನ ಇನಾಂವೀರಾಪೂರ ಗ್ರಾಮದಲ್ಲಿ ಏಳು ತಿಂಗಳ ಗರ್ಭಿಣಿ ಹತ್ಯೆಗೈದ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಡಿಎಸ್‌ಎಸ್ ಕಾದ್ರೋಳ್ಳಿ ಬಣದ ಕಾರ್ಯಕರ್ತರು ಸೋಮವಾರ ತಹಶೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿದರು. ಪಟ್ಟಣದ ತಹಶೀಲ್ದಾರ್ ಕಚೇರಿಗೆ ಆಗಮಿಸಿದ್ದ ಸಂಘಟನೆ ಮುಖಂಡರು ಶಿರಸ್ತೇದಾರ ಎ.ಬಿ.ಬಾಗೇವಾಡಿ ಅವರಿಗೆ ಮನವಿ

Read More
ಮುದ್ದೇಬಿಹಾಳ : ಕ್ಷತ್ರೀಯ ಮರಾಠಾ ಸಮಾಜಕ್ಕೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಕ್ಷತ್ರೀಯ ಮರಾಠಾ ಸಮಾಜಕ್ಕೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಸ್ಥಳೀಯ ಕ್ಷತ್ರೀಯ ಮರಾಠಾ ಸಮಾಜದ ನೂತನ ಪದಾಧಿಕಾರಿಗಳನ್ನು ಭಾನುವಾರ ಆಯ್ಕೆ ಮಾಡಲಾಯಿತು. ಪಟ್ಟಣದ ಬಸವ ನಗರದ ಅಂಬಾಭವಾನಿ ಮಂದಿರದಲ್ಲಿ ಜರುಗಿದ ಸಭೆಯಲ್ಲಿ ಸಮಾಜದ ಗೌರವಾಧ್ಯಕ್ಷರನ್ನಾಗಿ ರಾಜೇಂದ್ರ ಭೋಸಲೆ, ನೂತನ ಅಧ್ಯಕ್ಷರಾಗಿ ನೇತಾಜಿ ನಲವಡೆ, ಉಪಾಧ್ಯಕ್ಷರನ್ನಾಗಿ ಅಣ್ಣಾಜಿ ಪವಾರ, ರಾಘವೇಂದ್ರ ಘಾಟಗೆ, ಪ್ರದಾನ ಕಾರ್ಯದರ್ಶಿಯಾಗಿ ಡಾ. ಕೃಷ್ಣಾಜಿ

Read More
ಮುದ್ದೇಬಿಹಾಳ : ಯರಝರಿ ಪಿಕೆಪಿಎಸ್‌ಗೆ ಕನ್ನೂರ ಅಧ್ಯಕ್ಷ, ನಾಗರಬೆಟ್ಟ ಉಪಾಧ್ಯಕ್ಷ

ಮುದ್ದೇಬಿಹಾಳ : ಯರಝರಿ ಪಿಕೆಪಿಎಸ್‌ಗೆ ಕನ್ನೂರ ಅಧ್ಯಕ್ಷ, ನಾಗರಬೆಟ್ಟ ಉಪಾಧ್ಯಕ್ಷ

ಮುದ್ದೇಬಿಹಾಳ : ತಾಲ್ಲೂಕಿನ ಯರಝರಿ ವಿವಿಧೋದ್ಧೇಶಗಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸನ್ 2026-31ರ ಅವಧಿಯ ನೂತನ ಅಧ್ಯಕ್ಷ,ಉಪಾಧ್ಯಕ್ಷರ ಚುನಾವಣೆ ಸೋಮವಾರ ಸಂಘದ ಕಚೇರಿಯಲ್ಲಿ ನಡೆಸಲಾಯಿತು. ಅಧ್ಯಕ್ಷ ಸ್ಥಾನಕ್ಕೆ ಬೀರಪ್ಪ ಕನ್ನೂರ, ಉಪಾಧ್ಯಕ್ಷ ಸ್ಥಾನಕ್ಕೆ ಕಾಮಣ್ಣ ನಾಗರಬೆಟ್ಟ ಇಬ್ಬರೆ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಅಧ್ಯಕ್ಷರಾಗಿ ಬೀರಪ್ಪ ಜಿ.ಕನ್ನೂರ,

Read More