ಬಿದರಕುಂದಿ : ಮದ್ಯವರ್ಜನಾ ಶಿಬಿರಕ್ಕೆ ಚಾಲನೆ: ದುಶ್ಚಟಗಳಿಂದ ಮುಕ್ತರಾಗಿ ಒಳ್ಳೆಯ ಬದುಕು ಸಾಗಿಸಿ-ಸಂತೋಷಕುಮಾರ
ಮುದ್ದೇಬಿಹಾಳ : ಧರ್ಮಸ್ಥಳದ ಧರ್ಮಾಧಿಕಾರ ವೀರೇಂದ್ರ ಹೆಗ್ಗಡೆಯವರು ಸಮಾಜದ ಕೆಳಸ್ತರದಲ್ಲಿರುವವಷ್ಟೇ ಅಲ್ಲದೇ ಮದ್ಯದ ವ್ಯಸನಿಗಳು ದುಶ್ಚಟಗಳಿಂದ ದೂರವಾಗಿ ಗೌರವದ ಬದುಕು ನಡೆಸುವಂತಾಗಬೇಕು ಎಂಬ ಸದುದ್ಧೇಶ ಹೊಂದಿದ ಕಾರ್ಯಕ್ರಮವಾಗಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಸಂತೋಷಕುಮಾರ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ
Read More