ಸಾರ್ವಜನಿಕರು,ವ್ಯಾಪಾರಿಗಳಿಗೆ ನಿತ್ಯ ಕಿರಿಕಿರಿ; ಮಂಗಗಳ ಹಾವಳಿಗೆ ಜನ ಹೈರಾಣು..!

ನಾಲತವಾಡ : ಪಟ್ಟಣದ ಹೃದಯಭಾಗವಾಗಿರುವ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಆಲದ ಮರದಲ್ಲಿ ಬಿಡಾರ ಹೂಡಿರುವ ಮಂಗಗಳಿOದ ನಿತ್ಯವೂ ಸಾರ್ವಜನಿಕರು,ವ್ಯಾಪಾರಿಗಳು ಹೈರಾಣಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರತಿ ಸೋಮವಾರ ಪಟ್ಟಣದಲ್ಲಿ ಸಂತೆ ನಡೆಯುತ್ತಿದ್ದು ಆಲದ ಮರದ ಸುತ್ತಮುತ್ತಲೂ ವೃದ್ಧರು,ಮಹಿಳೆಯರು ವ್ಯಾಪಾರಕ್ಕೆಂದು ಕಾಯಿಪಲ್ಯೆ,ಮಸಾಲೆ ಪದಾರ್ಥಗಳನ್ನು ಮಾರಾಟಕ್ಕೆ ಬರುವವರ ಮೇಲೆ ಈ ಮಂಗಗಳು ದಾಳಿ

Read More

ಸಮಾಜ ಸೇವಕ ಪ್ರಭು ಭೈರಿ ಕಾರ್ಯ ಶ್ಲಾಘನೀಯ: ಮುಖಂಡ ಭೋವಿ.

ತಾಳಿಕೋಟಿ: ಸಮಾಜ ಸೇವೆಯ ಹೆಸರಿನಲ್ಲಿ ಕೇವಲ ತಮ್ಮ ಸ್ವಾರ್ಥವನ್ನೇ ಈಡೇರಿಸಿಕೊಳ್ಳುವ ಇಂದಿನ ದಿನಮಾನದಲ್ಲಿ ತಾನು ಜನಿಸಿದ ಗ್ರಾಮ ಅಭಿವೃದ್ಧಿಯಾಗಬೇಕು ಎಂಬ ಕಳಕಳಿಯಿಂದ ರೂ.25 ಲಕ್ಷ ಸ್ವಂತ ಹಣದಲ್ಲಿ ಸಿಸಿ ರಸ್ತೆ ಹಾಗೂ ಸಾರ್ವಜನಿಕರಿಗಾಗಿ ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣ ಮಾಡಿ ಪ್ರಭು ಭೈರಿಯವರು ಶ್ಲಾಘನೀಯ ಕಾರ್ಯ ಮಾಡಿದ್ದಾರೆ ಎಂದು

Read More