ನಕ್ಕು ನಗೆಗಡಲಲ್ಲಿ ತೇಲಿಸಿ ವೈಚಾರಿಕತೆಯತ್ತ ಸೆಳೆದೊಯ್ದ ‘ಕಳ್ಳರ ಸಂತೆ’

ನಕ್ಕು ನಗೆಗಡಲಲ್ಲಿ ತೇಲಿಸಿ ವೈಚಾರಿಕತೆಯತ್ತ ಸೆಳೆದೊಯ್ದ ‘ಕಳ್ಳರ ಸಂತೆ’

ಶoಕರ ಈ.ಹೆಬ್ಬಾಳಮುದ್ದೇಬಿಹಾಳ : ಹೌದು.ಅಕ್ಷರಶಃ ಈ ಸಾಮಾಜಿಕ ವ್ಯವಸ್ಥೆಯಲ್ಲಿ ಪ್ರಮುಖ ಸ್ತರದಲ್ಲಿರುವ ಹುದ್ದೆಗಳಲ್ಲಿರುವವರು ಪ್ರಾಮಾಣಿಕರೇ,ದಕ್ಷರೋ ಎಂದು ಒರೆಗಲ್ಲಿಗೆ ಹಚ್ಚಿ ನವೀರಾದ ಹಾಸ್ಯದ ಮೂಲಕ ಪ್ರೇಕ್ಷಕರನ್ನು ನಕ್ಕು ನಗಿಸಿದ ಕಳ್ಳರ ಸಂತೆ ನಾಟಕ ವೈಚಾರಿಕ ಚಿಂತನೆಗೆ ಹಚ್ಚಿತು. ರಾಜ್ಯದಲ್ಲಿ ತೀವ್ರ ಬರಗಾಲ ಬಿದ್ದ ಸಮಯದಲ್ಲಿ ಅರಮನೆಯಲ್ಲಿನ ಖಜಾನೆ ಲೂಟಿಗೆ ಬರುವ

Read More
ರೈತರ ಪಂಪಸೆಟ್‌ಗೆ ವಿದ್ಯುತ್ ಕಡಿತಗೊಳಿಸಬೇಡಿ

ರೈತರ ಪಂಪಸೆಟ್‌ಗೆ ವಿದ್ಯುತ್ ಕಡಿತಗೊಳಿಸಬೇಡಿ

ಮುದ್ದೇಬಿಹಾಳ : ಪಂಪಸೆಟ್ ಹೊಂದಿರುವ ರೈತರು 2018ರಲ್ಲಿ 50 ರೂ.ತುಂಬಿಸಿಕೊoಡು ಆರ್.ಆರ್ ನಂಬರ್ ಸಹಿತ ವಿದ್ಯುತ್‌ನ್ನು ಪಂಪಸೆಟ್‌ಗಳಿಗೆ ಒದಗಿಸಲಾಗಿತ್ತು.ಈಗ ಏಕಾಏಕಿ ಡೆಪಾಸಿಟ್ ಹಣ ತುಂಬದಿದ್ದರೆ ಪಂಪಸೆಟ್‌ಗಳಿಗೆ ವಿದ್ಯುತ್ ಕಡಿತಗೊಳಿಸುವ ಕಾರ್ಯತಂತ್ರ ಹೆಸ್ಕಾಂನಿoದ ನಡೆದಿದ್ದು ಇದು ಮುಂದುವರೆದರೆ ರೈತ ಸಂಘಟನೆಗಳಿoದ ಉಗ್ರ ಹೋರಾಟ ನಡೆಸುವ ಎಚ್ಚರಿಕೆಯನ್ನು ರೈತ ಮುಖಂಡರು ನೀಡಿದ್ದಾರೆ.

Read More
ವಚನಗಳಿಂದ ಸಮಾಜ ಸುಧಾರಣೆ-ತಹಶೀಲ್ದಾರ್ ಚಾಲಕ್

ವಚನಗಳಿಂದ ಸಮಾಜ ಸುಧಾರಣೆ-ತಹಶೀಲ್ದಾರ್ ಚಾಲಕ್

ಮುದ್ದೇಬಿಹಾಳ : ಹನ್ನೆರಡನೇ ಶತಮಾನದಲ್ಲಿದ್ದ ವಚನಕಾರರು ರಚಿಸಿರುವ ವಚನಗಳಿಂದ ಸಮಾಜದ ಸುಧಾರಣೆ ಆಗಿದೆ.ನಂಬಿಕೆಗೆ ಮತ್ತೊಂದು ಹೆಸರು ನಿಜ ಶರಣ ಅಂಬಿಗರ ಚೌಡಯ್ಯನವರು ಎಂದು ತಹಶೀಲ್ದಾರ ಕೀರ್ತಿ ಚಾಲಕ್ ಹೇಳಿದರು.ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಬುಧವಾರ ತಾಲ್ಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ನಿಜ ಶರಣ ಅಂಬಿಗರ ಚೌಡಯ್ಯನವರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

Read More
ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ ನೀಡುತ್ತಾರೆ.ಆಕಳು ಶ್ರೇಷ್ಠ,ಅದರ ಸೆಗಣಿ,ಮೂತ್ರ ಶ್ರೇಷ್ಠ ಎನ್ನುತ್ತಾರೆ.ಆದರೆ ಏನು ಮಾತನಾಡುತ್ತಾರೆಯೋ ಅದರಂತೆ ಅವರೇ ನಡೆದುಕೊಳ್ಳುವುದಿಲ್ಲ ಎಂದು ಸಚಿವ ಎಂ.ಬಿ.ಪಾಟೀಲ ಅವರ ಸಾರ್ವಜನಿಕ ಸಂಪರ್ಕಾಧಿಕಾರಿ ಮಹಾಂತೇಶ ಬಿರಾದಾರ ಹೇಳಿದರು. ಪಟ್ಟಣದ ಹುಡ್ಕೋದ ಹೇಮರಡ್ಡಿ ಮಲ್ಲಮ್ಮ ವೃತ್ತದ

Read More