ಕೋವಿಡ್ ಸಮಯದಲ್ಲಿ ನಿರ್ವಹಿಸಿದ ಸೇವೆ ಅನುಪಮ-ಡಾ.ಶೇಗುಣಸಿ

ಕೋವಿಡ್ ಸಮಯದಲ್ಲಿ ನಿರ್ವಹಿಸಿದ ಸೇವೆ ಅನುಪಮ-ಡಾ.ಶೇಗುಣಸಿ

ಮುದ್ದೇಬಿಹಾಳ : ಕೋವಿಡ್ ಸಮಯದಲ್ಲಿ ಜೀವ ಒತ್ತೆ ಇಟ್ಟು ಸೇವೆ ಸಲ್ಲಿಸಿದ ವೈದ್ಯರು,ಶುಶ್ರೂಷಕರ ಸೇವೆ ಅನುಪಮವಾದದ್ದು ಎಂದು ಕಾಳಗಿ ಸಮುದಾಯ ಕೇಂದ್ರದ ವೈದ್ಯ ಡಾ.ಅನೀಲಕುಮಾರ ಶೇಗುಣಸಿ ಹೇಳಿದರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಬುಧವಾರ ಕರ್ನಾಟಕ ರಾಜ್ಯ ಸರ್ಕಾರಿ ಶುಶ್ರೂಷಾಧಿಕಾರಿಗಳ ಕೇಂದ್ರ ಸಂಘದ ತಾಲೂಕು ಘಟಕದಿಂದ ನೂತನ ವರ್ಷದ ದಿನದರ್ಶಿಕೆ

Read More
ಅಂತರಾಷ್ಟ್ರೀಯ ಕ್ರಿಕೆಟ್ ಪಂದ್ಯಾವಳಿಗೆ ಆರ್.ಎಂ.ಎಸ್.ಎ ವಿದ್ಯಾರ್ಥಿಗಳು ಆಯ್ಕೆ

ಅಂತರಾಷ್ಟ್ರೀಯ ಕ್ರಿಕೆಟ್ ಪಂದ್ಯಾವಳಿಗೆ ಆರ್.ಎಂ.ಎಸ್.ಎ ವಿದ್ಯಾರ್ಥಿಗಳು ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಬಿದರಕುಂದಿ ಸರ್ಕಾರಿ ಆದರ್ಶ ವಿದ್ಯಾಲಯದ ವಿದ್ಯಾರ್ಥಿಗಳು ಗೋವಾದಲ್ಲಿ ಈಚೇಗೆ ಯೂತ್ ಗೇಮ್ಸ್ ಕೌನ್ಸಿಲಿಂಗ್ ಇಂಡಿಯಾ ವತಿಯಿಂದ ನಡೆದ ರಾಷ್ಟ್ರಮಟ್ಟದ ಕ್ರಿಕೆಟ್ ಪಂದ್ಯಾವಳಿಯಲ್ಲಿ 14 ವರ್ಷದ ವಯೋಮಿತಿಯೊಳಗಿನ ಆಟದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡು ಅಂತರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಾದ ಸಂಪತ್ ಶಿಂಧೆ, ಆರ್.ಆರ್ಯ, ತನಿಷ್

Read More
ನೆರಬೆಂಚಿಯಲ್ಲಿ ಎಚ್ಚರಸ್ವಾಮಿ ಜಾತ್ರೆ:                     ನಾಟಕಗಳು ಸಮಾಜದ ಪ್ರತಿಬಿಂಬಗಳು-ಕಾಶೀಬಾಯಿ ರಾಂಪೂರ

ನೆರಬೆಂಚಿಯಲ್ಲಿ ಎಚ್ಚರಸ್ವಾಮಿ ಜಾತ್ರೆ: ನಾಟಕಗಳು ಸಮಾಜದ ಪ್ರತಿಬಿಂಬಗಳು-ಕಾಶೀಬಾಯಿ ರಾಂಪೂರ

ಮುದ್ದೇಬಿಹಾಳ : ಸಮಾಜದಲ್ಲಿ ನಡೆಯುವ ಘಟನೆಗಳನ್ನೇ ನಾಟಕಗಳು ಪ್ರತಿಬಿಂಬಿಸುತ್ತಿದ್ದು ಉತ್ತಮ ಸಂದೇಶಗಳನ್ನು ರಂಗಭೂಮಿ ಕಲೆ ಸಮಾಜಕ್ಕೆ ಪಸರಿಸುತ್ತಿದೆ ಎಂದು ಬಿಜೆಪಿ ಜಿಲ್ಲಾ ನಿಕಟಪೂರ್ವ ಕಾರ್ಯದರ್ಶಿ ಕಾಶೀಬಾಯಿ ರಾಂಪೂರ ಹೇಳಿದರು. ಸಮೀಪದ ನೆರಬೆಂಚಿ ಗ್ರಾಮದ ಎಚ್ಚರಸ್ವಾಮಿ ಜಾತ್ರಾ ಮಹೋತ್ಸವದ ಪ್ರಯುಕ್ತ ಈಚೇಗೆ ಏರ್ಪಡಿಸಿದ್ದ ದುಡ್ಡು ದಾರಿ ಬಿಡಿಸಿತು ನಾಟಕ ಪ್ರದರ್ಶನಕ್ಕೆ

Read More