ಮಕ್ಕಳಿಗೆ ಸೌಲಭ್ಯ ಒದಗಿಸಲು ವಿನಂತಿ: ಗುಡಿಹಾಳದಲ್ಲಿ ಅಂಗನವಾಡಿ ಕೇಂದ್ರ -2ರ ಉದ್ಘಾಟನೆ
ಮುದ್ದೇಬಿಹಾಳ : ತಾಲ್ಲೂಕಿನ ಗುಡಿಹಾಳ ಗ್ರಾಮದಲ್ಲಿ ಅಂಗನವಾಡಿ ಕೇಂದ್ರ-2 ಉದ್ಘಾಟನಾ ಸಮಾರಂಭವನ್ನು ಗುರುವಾರ ಹಮ್ಮಿಕೊಳ್ಳಲಾಗಿತ್ತು. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಗುರು ಸಂಗಮೇಶ ನವಲಿ ಮಾತನಾಡಿ, ಅಂಗನವಾಡಿ ಕೇಂದ್ರಗಳಿಗೆ ಬೇಕಾದ ಆಟಿಕೆಗಳನ್ನು ಹಾಗೂ ಸೌಲಭ್ಯಗಳನ್ನು ಸವಲತ್ತುಗಳನ್ನು ಮೇಲಾಧಿಕಾರಿಗಳು ಒದಗಿಸಿಕೊಡಲು ವಿನಂತಿಸಿದರು. ಅಂಗನವಾಡಿ ಕಾರ್ಯಕರ್ತೆಯರಾದ ಎಲ್ಲಮ್ಮ ಉತಾಳೆ, ಅಂಗನವಾಡಿ
Read More