ಮುನ್ನೆಚ್ಚರಿಕೆ ಕ್ರಮ ಅನುಸರಿಸಲು ವೈದ್ಯರ ಸೂಚನೆ : ಉಲ್ಬಣಗೊಂಡ ನೆಗಡಿ,ಕೆಮ್ಮು,ಜ್ವರ : ದಿನಕ್ಕೆ 600 ಜನರ ತಪಾಸಣೆ
ಮುದ್ದೇಬಿಹಾಳ : ಹೆಚ್ಚುತ್ತಿರುವ ಶೀತಗಾಳಿ,ಜ್ವರದಿಂದ ಮಕ್ಕಳು,ವೃದ್ಧರು,ಮಹಿಳೆಯರಲ್ಲಿ ನೆಗಡಿ,ಕೆಮ್ಮು,ಜ್ವರ ಉಲ್ಬಣಗೊಂಡಿದ್ದು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆ ಪಡೆದುಕೊಳ್ಳಲು ಬರುತ್ತಿರುವ ರೋಗಿಗಳಲ್ಲಿ ಗಣನೀಯ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಕಳೆದೊಂದು ವಾರದಿಂದ ಶೀತಗಾಳಿ ಬೀಸುತ್ತಿರುವ ಕಾರಣ ತಾಪಮಾನದಲ್ಲಿ ಬದಲಾವಣೆಯಾಗಿದ್ದು ಹಲವು ರೋಗಗಳಿಗೆ ಈ ವಾತಾವರಣ ಕಾರಣವಾಗುತ್ತಿದೆ.10 ಡಿಗ್ರಿ ಸೆಲ್ಸಿಯಸ್ಗಿಂತ ತಾಪಮಾನ ಕುಸಿಯುತ್ತಿದ್ದು ಕೆಮ್ಮು,ನೆಗಡಿ ಜ್ವರದಿಂದ ಜನರು
Read More