ನೌಕಾಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ: ತವರಿಗೆ ಮರಳಿದ ಸತೀಶ ನಾಯ್ಕಗೆ ಅದ್ದೂರಿ ಸ್ವಾಗತ
ಮುದ್ದೇಬಿಹಾಳ : ಭಾರತೀಯ ನೌಕಾಸೇನೆಯಲ್ಲಿ 15 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿಗೊಂಡು ಗುರುವಾರ ತವರಿಗೆ ಮರಳಿದ ಮುದ್ದೇಬಿಹಾಳ ತಾಲ್ಲೂಕಿನ ಜಟ್ಟಗಿ ತಾಂಡಾದ ಸತೀಶ ನಾಯಕ ಅವರನ್ನು ಮುದ್ದೇಬಿಹಾಳ ಪಟ್ಟಣದಲ್ಲಿ ಭವ್ಯ ಮೆರವಣಿಗೆಯೊಂದಿಗೆ ಪುಷ್ಪವೃಷ್ಠಿಗೈದು ಸ್ವಾಗತಿಸಲಾಯಿತು. ಪಟ್ಟಣದ ಬಜಾರ ಹನುಮಾನ ದೇವಸ್ಥಾನದಿಂದ ಸಾರ್ವಜನಿಕವಾಗಿ ಮೆರವಣಿಗೆಯಲ್ಲಿ ಪ್ರಮುಖ ಬೀದಿಗಳಲ್ಲಿ ಕರೆತರಲಾಯಿತು.
Read More