ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ:                ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ: ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಮುದ್ದೇಬಿಹಾಳ : ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಒಟ್ಟು ಮೂರು ಪೆನಲ್‌ಗಳು ಸ್ಪರ್ಧಿಸಿದ್ದವು.ಅದರಲ್ಲಿ ಗುರುಸ್ಪಂದನ ಶಿಕ್ಷಕರ ಬಳಗದ ಬಿ.ಎಚ್.ಮುದ್ನೂರ(312),ಎನ್.ಎಸ್.ತುರಡಗಿ(282),ಬಿ.ಎಸ್.ಹೊಳಿ(222),ಶಾಂತು ಬಿರಾದಾರ(195),ಆಯ್.ಎ.ಹಿರೇಮಠ(181),ಬಿ.ಎಚ್.ಭಗವತಿ(180),ರೇಣುಕಾ ಹಿರೇಮಠ(237),ಶೈಲಾ ಗೊಂಗಡಿ(209) ಆಯ್ಕೆಯಾಗಿದ್ದು ಸ್ವಾಭಿಮಾನ ಶಿಕ್ಷಕರ ಬಳಗದಿಂದ ಬಿ.ಎಸ್.ಶೇಖಣ್ಣವರ(241),ಎಸ್.ಟಿ.ಪಾಟೀಲ(205),ಎಸ್.ಆರ್.ರಾಠೋಡ(206) ಆಯ್ಕೆಯಾದರು.ರಾಧಾಕೃಷ್ಣನ್ ಬಳಗದಿಂದ ಸಿದ್ದನಗೌಡ ಬಿಜ್ಜೂರ(179) ಆಯ್ಕೆಯಾಗಿದ್ದಾರೆ. ಒಟ್ಟು 563 ಮತದಾರರಲ್ಲಿ 521 ಜನ ತಮ್ಮ ಹಕ್ಕು

Read More
ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್ ಅಡಿ ನಿರ್ಮಿಸಲಾದ ಕಾಲುವೆ ಸಂಖ್ಯೆ 16ಎ- ಲ್ಯಾಟರಲ್ ನಂ.2 ಕಾಲುವೆ ನಿರ್ಮಿಸಲು ಸ್ವಾಧೀನಪಡಿಸಿಕೊಂಡಿರುವ ಜಮೀನಿಗೆ ಸಂಬoಧಿಸಿದoತೆ ಎರಡು ದಶಕಗಳು ಕಳೆದರೂ ಈವರೆಗೂ ಬಾಧಿತ ರೈತರಿಗೆ ಯಾವುದೇ ರೀತಿಯಿಂದ ಪರಿಹಾರ ದೊರೆತಿಲ್ಲ.ಅಧಿಕಾರಿಗಳು ಪರಿಹಾರ ದೊರಕಿಸಿಕೊಡಬೇಕು ಎಂದು ತಾಲ್ಲೂಕಿನ ಮದರಿ ಮತ್ತು ಗರಸಂಗಿ ಗ್ರಾಮದ ರೈತರು ಕೆಬಿಜೆಎನ್‌ಎಲ್

Read More