ಎನ್ರೋಲ್ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ
ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್ಆಯ್ಆರ್
Read More