ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ ಸ್ಥಾಪಿಸುವ ಯತ್ನ ಮಾಡುವ ಉದ್ದೇಶದಿಂದ ಚುನಾವಣೆಗೆ ಸ್ಪರ್ಧಿಸಿರುವುದಾಗಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ,ಕಮೀಟಿಗೆ ಸ್ಪರ್ಧಿಸಿರುವ ಅಬ್ದುಲಗಫೂರ ಮಕಾನದಾರ ಹೇಳಿದರು. ನಾಮಪತ್ರ ಸಲ್ಲಿಕೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1936ರಲ್ಲಿ ಇಲ್ಲಿನ ಅಂಜುಮನ್ ಸಂಸ್ಥೆಯನ್ನು

Read More
ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ ಪ್ರತಿ ಎಕರೆ ಜಮೀನಿಗೆ 50 ಸಾವಿರ ರೂ.ಬರ ಪರಿಹಾರ ನೀಡಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ ಆಗ್ರಹಿಸಿದರು. ಬಿಜೆಪಿ ನಿಯೋಗದಿಂದ ಬರ ಅಧ್ಯಯನ ಪ್ರವಾಸ ನಡೆಸುವ ಮುನ್ನ

Read More