ಮುದ್ದೇಬಿಹಾಳ ಬರಪೀಡಿತ ತಾಲ್ಲೂಕು ಘೋಷಣೆ ; ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಮುದ್ದೇಬಿಹಾಳ ಬರಪೀಡಿತ ತಾಲ್ಲೂಕು ಘೋಷಣೆ ; ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಮುದ್ದೇಬಿಹಾಳ : ಬರಪೀಡಿತ ತಾಲ್ಲೂಕು ಪಟ್ಟಿಯಲ್ಲಿ ಮುದ್ದೇಬಿಹಾಳ ತಾಲ್ಲೂಕು ಘೋಷಣೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು,ನಾಡಗೌಡರ ಅಭಿಮಾನಿಗಳು ಗುರುವಾರ ಇಲ್ಲಿನ ಬಸವೇಶ್ವರ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ್ದಾರೆ. ರಾಜ್ಯ ಸರ್ಕಾರದಿಂದ ಬರಪೀಡಿತ ತಾಲ್ಲೂಕುಗಳ ಮೂರನೇ ಪಟ್ಟಿ ಬಿಡುಗಡೆಯಾಗುತ್ತಲೇ ಅದರಲ್ಲಿ ಮುದ್ದೇಬಿಹಾಳ ತಾಲ್ಲೂಕು ಹೆಸರು ಪ್ರಕಟಗೊಳ್ಳುತ್ತಿದ್ದಂತೆ ಪಟ್ಟಣದ ಬಸವೇಶ್ವರ ವೃತ್ತದಲ್ಲಿ

Read More
ಅಧ್ಯಕ್ಷ ಬಿ.ಎಂ.ಇಸ್ಲಾoಪೂರ ಹೇಳಿಕೆ:                                ಬಸವಜ್ಯೋತಿ ಪತ್ತಿನ ಸಹಕಾರ ಸಂಘಕ್ಕೆ 13.56 ಲಕ್ಷ ರೂ.ಲಾಭ

ಅಧ್ಯಕ್ಷ ಬಿ.ಎಂ.ಇಸ್ಲಾoಪೂರ ಹೇಳಿಕೆ: ಬಸವಜ್ಯೋತಿ ಪತ್ತಿನ ಸಹಕಾರ ಸಂಘಕ್ಕೆ 13.56 ಲಕ್ಷ ರೂ.ಲಾಭ

ಮುದ್ದೇಬಿಹಾಳ : ಸನ್ 2025-26ನೇ ಸಾಲಿನ ವರದಿ ವರ್ಷದಲ್ಲಿ ಸಂಘದ ಆದಾಯ ಒಟ್ಟು 1.04 ಕೋಟಿ ರೂ.ಗಳಷ್ಟಾಗಿದ್ದು ಖರ್ಚು-ವೆಚ್ಚ ಕಳೆದ ಒಟ್ಟು 13.56 ಲಕ್ಷ ರೂ.ಲಾಭ ಗಳಿಸಿದೆ ಎಂದು ಶ್ರೀ ಬಸವಜ್ಯೋತಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಬಿ.ಎಂ.ಇಸ್ಲಾoಪೂರ ಹೇಳಿದರು. ಪಟ್ಟಣದ ಬಸವ ಗಾರ್ಡನ್ ಮುಂಭಾಗದಲ್ಲಿ ಗುರುವಾರ ನಡೆದ

Read More
ಬರ ಪರಿಸ್ಥಿತಿಯಲ್ಲಿ ಸರ್ಕಾರ ನೆರವು ನೀಡಲಿ:                              ರೈತರ ಸಾಲ,ಬಡ್ಡಿ ಮನ್ನಾಕ್ಕೆ ಆಗ್ರಹ-ಬಿ.ಕೆ.ಬಿರಾದಾರ

ಬರ ಪರಿಸ್ಥಿತಿಯಲ್ಲಿ ಸರ್ಕಾರ ನೆರವು ನೀಡಲಿ: ರೈತರ ಸಾಲ,ಬಡ್ಡಿ ಮನ್ನಾಕ್ಕೆ ಆಗ್ರಹ-ಬಿ.ಕೆ.ಬಿರಾದಾರ

ಮುದ್ದೇಬಿಹಾಳ : ಪ್ರಕೃತಿ ವಿಕೋಪ ಹಾಗೂ ತೀವ್ರ ಬರಪೀಡಿತ ಸಂದರ್ಭದಲ್ಲಿ ರೈತರಿಗೆ ನೆರವು ಒದಗಿಸುವ ಕಾರ್ಯಗಳನ್ನು ಸರ್ಕಾರ ಕೈಗೊಳ್ಳಬೇಕು ಎಂದು ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಬಿರಾದಾರ ಆಗ್ರಹಿಸಿದರು. ಪಟ್ಟಣದ ಮುದ್ದೇಬಿಹಾಳ ತಾಲೂಕಾ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಯಮಿತ(ಪಿಕಾರ್ಡ್)ದ ಬ್ಯಾಂಕ್‌ನಲ್ಲಿ ಗುರುವಾರ ಹಮ್ಮಿಕೊಂಡಿದ್ದ 62ನೇ

Read More