8.77 lakh rupees profit for Banashankar Sangh

ಬನಶಂಕರಿ ಸಂಘಕ್ಕೆ 8.77 ಲಕ್ಷ ರೂಪಾಯಿ ಲಾಭ

ಬನಶಂಕರಿ ಸಂಘಕ್ಕೆ 8.77 ಲಕ್ಷ ರೂಪಾಯಿ ಲಾಭ

ಮುದ್ದೇಬಿಹಾಳ : ಸಹಕಾರ ಸಂಘದ ಮೂಲಕ ಪಡೆದುಕೊಂಡ ಸಾಲವನ್ನು ಸಕಾಲಕ್ಕೆ ಪಾವತಿಸಲು ಮುಂದಾಗುವ ಮೂಲಕ ಬ್ಯಾಂಕಿನ ವಿಶ್ವಾಸಕ್ಕೆ ಗ್ರಾಹಕರು ಪಾತ್ರರಾಗಬೇಕು ಎಂದು ಶ್ರೀ ಬನಶಂಕರಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಬಸಪ್ಪ ಹೆಬ್ಬಾಳ ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಪಟ್ಟಣದ ಶ್ರೀ ಬನಶಂಕರಿ ಪತ್ತಿನ ಸಹಕಾರಿ ಸಂಘದ ಸಂಘದ ಕಚೇರಿಯಲ್ಲಿ ಮಂಗಳವಾರ 25ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು.
ಈ ಸಾಲಿನಲ್ಲಿ ಒಟ್ಟು 8.77 ಲಕ್ಷ ರೂ.ಲಾಭ ಸಂಘ ಮಾಡಿದ್ದು ಮುಂದಿನ ವರ್ಷದ ಒಳಗಾಗಿ ನಾಲತವಾಡದಲ್ಲಿ ಸಂಘದ ಶಾಖೆಯನ್ನು ಆರಂಭಿಸಲಾಗುತ್ತದೆ. ಅಂದೇ 25ನೇ ವರ್ಷದ ಬೆಳ್ಳಿ ಹಬ್ಬವನ್ನು ಆಚರಿಸಲಾಗುವುದು ಎಂದರು.

ಗ್ರಾಹಕರು ಪಡೆದುಕೊಂಡ ಸಾಲವನ್ನು ಸಕಾಲಕ್ಕೆ ಮರುಪಾವತಿಸುವ ಕಾರ್ಯ ಮಾಡಬೇಕು ಎಂದರು.

ಸಂಘದ ಮಾಜಿ ಅಧ್ಯಕ್ಷ ಕಾಶೀನಾಥ ಹೆಬ್ಬಾಳ, ನಿರ್ದೇಶಕರಾದ ಬಸವರಾಜ ಪಣೇಗೋಳ, ಮುತ್ತಣ್ಣ ಪ್ಯಾಟಿಗೌಡರ, ಚೆನ್ನಬಸ್ಸು ಗುಡ್ಡದ ಮಾತನಾಡಿದರು.ಸಂಘದ ಉಪಾಧ್ಯಕ್ಷ ರಮೇಶ ಹೆಬ್ಬಾಳ , ನಿರ್ದೇಶಕರಾದ ಸುಭಾಷ ರುದ್ರಗಂಟಿ, ಬಸವರಾಜ ಅಗಸಬಾಳ, ಬಸಪ್ಪ ಹುಣಶ್ಯಾಳ, ಈರಪ್ಪ ಆಲೂರ, ದ್ಯಾವಪ್ಪ ಹುಣಶ್ಯಾಳ, ಉಮೇಶ ಪ್ಯಾಟಿಗೌಡರ, ಸಂಗಪ್ಪ ಕಲ್ಲುಂಡಿ, ಶಂಕ್ರಮ್ಮ ಪ್ಯಾಟಿಗೌಡರ, ಜಯಶ್ರೀ ಹೆಬ್ಬಾಳ ಇದ್ದರು.

ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ವಿಜಯಲಕ್ಷ್ಮಿ ಪ್ಯಾಟಿಗೌಡರ ಪ್ರಾರ್ಥಿಸಿದರು. ರಮೇಶ ಪ್ಯಾಟಿಗೌಡರ ನಿರೂಪಿಸಿದರು. ಶಂಕರ ಹೆಬ್ಬಾಳ ವಂದಿಸಿದರು.

ಇದನ್ನೂ ಓದಿ: ಗಣೇಶ ವಿಸರ್ಜನೆ ವೇಳೆ ಚಾಕು ಇರಿತ, ನಾಲ್ವರು ಯುವಕರಿಗೆ ಗಂಭೀರ ಗಾಯ

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ