8th Pay Commission : BIG SHOCKING NEWS for Government Employees!

8th Pay Commission : ಸರ್ಕಾರಿ ನೌಕರರಿಗೆ BIG SHOCKING NEWS!

8th Pay Commission : ಸರ್ಕಾರಿ ನೌಕರರಿಗೆ BIG SHOCKING NEWS!

ಕೇಂದ್ರ ಸರ್ಕಾರವು ಕಾಲಕಾಲಕ್ಕೆ  ಹೊಸ ವೇತನ ಆಯೋಗವನ್ನು ಸ್ಥಾಪಿಸುತ್ತದೆ ಮತ್ತು ಇದೀಗ 8ನೇ ವೇತನ ಆಯೋಗ (8th Pay Commission) ವನ್ನು ಸ್ಥಾಪಿಸುವ ಕುರಿತು ದೇಶದಲ್ಲಿ ಚರ್ಚೆ ಶುರುವಾಗಿದೆ. ಈ ಆಯೋಗದಿಂದ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಬಹುದೊಡ್ಡ ಪ್ರಯೋಜನವಾಗಲಿದೆ.

Join Our Telegram: https://t.me/dcgkannada

8th Pay Commission ನಿಂದ
ಏನು ನಿರೀಕ್ಷಿಸಬಹುದು?

* ವೇತನ ಹೆಚ್ಚಳ: 8ನೇ ವೇತನ ಆಯೋಗವು ಸರ್ಕಾರಿ ನೌಕರರ ಮೂಲ ವೇತನದಲ್ಲಿ ಗಣನೀಯ ಹೆಚ್ಚಳವನ್ನು ಶಿಫಾರಸು ಮಾಡುವ ನಿರೀಕ್ಷೆಯಿದೆ. ಇದು ಲಕ್ಷಾಂತರ ನೌಕರರ ವೇತನದಲ್ಲಿ ನೇರ ಪರಿಣಾಮ ಬೀರಲಿದೆ.

* ಪಿಂಚಣಿ ಹೆಚ್ಚಳ: ಪಿಂಚಣಿದಾರರಿಗೂ ಸಹ ಈ ಆಯೋಗದಿಂದ ಪ್ರಯೋಜನವಾಗಲಿದೆ. ಪಿಂಚಣಿ ಮೊತ್ತದಲ್ಲಿ ಹೆಚ್ಚಳವನ್ನು ನಿರೀಕ್ಷಿಸಬಹುದು.

* ತುಟ್ಟಿ ಭತ್ಯೆ ಹೆಚ್ಚಳ: ತುಟ್ಟಿ ಭತ್ಯೆ (DA) ಕೂಡ ಈ ಆಯೋಗದ ಶಿಫಾರಸಿನ ಮೇರೆಗೆ ಹೆಚ್ಚಾಗುವ ನಿರೀಕ್ಷೆಯಿದೆ. ಇದು ನೌಕರರ ಕೈಗೆ ಸಿಗುವ ಒಟ್ಟು ವೇತನದಲ್ಲಿ ಹೆಚ್ಚಳಕ್ಕೆ ಕಾರಣವಾಗುತ್ತದೆ.

8th Pay Commission ಯಾವಾಗ ಜಾರಿ ಆಗಲಿದೆ?

ಕೇಂದ್ರ ಸರ್ಕಾರವು ಇನ್ನೂ 8ನೇ ವೇತನ ಆಯೋಗದ ರಚನೆಯನ್ನು ಅಧಿಕೃತವಾಗಿ ಘೋಷಿಸಿಲ್ಲ. ಆದರೆ, ಮುಂದಿನ ಕೇಂದ್ರ ಬಜೆಟ್ ಮಂಡನೆಯ ಸಮಯದಲ್ಲಿ ಈ ಬಗ್ಗೆ ಪ್ರಕಟಣೆ ಬರಬಹುದು ಎಂದು ನಿರೀಕ್ಷಿಸಲಾಗಿದೆ.

8th Pay Commission ರಚನೆ ಕುರಿತು ಕೇಂದ್ರ ಸರ್ಕಾರ ಹೇಳಿದ್ದೇನು?

8ನೇ ವೇತನ ಆಯೋಗದ ರಚನೆಗೆ ಸಂಬಂಧಿಸಿದಂತೆ ಸಂಸತ್ ನಲ್ಲಿ ಕೇಳಲಾದ ಪ್ರಶ್ನೆಗೆ ಸರ್ಕಾರ ನಕಾರಾತ್ಮಕವಾಗಿ ಉತ್ತರಿಸಿದೆ. ಹೌದು, ಸದ್ಯ 8th Pay Commission ರಚನೆಯ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಕೇಂದ್ರ ಸರ್ಕಾರವು ಸದನದಲ್ಲಿ ಉತ್ತರಿಸಿದೆ. ಈ ಮೂಲಕ ಒಂದು ಕೋಟಿ ಉದ್ಯೋಗಿಗಳು, ಪಿಂಚಣಿದಾರರ ಆಸೆಗೆ ನಿರಾಸೆಯುಂಟು ಮಾಡಿದೆ.

ಕೇಂದ್ರದಲ್ಲಿ 7th Pay Commission ಯಾವಾಗ ಜಾರಿಗೆ ಬಂದಿತ್ತು?

ಕೇಂದ್ರ ಸರ್ಕಾರದ 7ನೇ ವೇತನ ಆಯೋಗದ ಶಿಫಾರಸುಗಳನ್ನು 2016ರ ಜೂನ್ 29 ರಂದು ಸ್ವೀಕರಿಸಲಾಯಿತು. ಈ ಶಿಫಾರಸುಗಳು 2016ರ ಜನವರಿ 1 ರೊಂದಿಗೆ ಜಾರಿಗೆ ಬಂದವು. ಆದಾಗ್ಯೂ, ಹಿಂದುಳಿದ ಸಂಬಳವನ್ನು 2016-17ರ ಹಣಕಾಸು ವರ್ಷದಲ್ಲಿ ಪಾವತಿಸಲಾಯಿತು.

ಇದು ಹಿಂದಿನ ವೇತನ ಆಯೋಗಗಳಿಗೆ ಹೋಲಿಸಿದರೆ ತ್ವರಿತ ಜಾರಿಯಾಗಿತ್ತು. 7ನೇ ವೇತನ ಆಯೋಗದ ಶಿಫಾರಸುಗಳಿಂದ ಕೇಂದ್ರ ಸರ್ಕಾರದ ನೌಕರರು ಹಲವಾರು ಪ್ರಯೋಜನಗಳನ್ನು ಪಡೆದುಕೊಂಡರು. ಇದರಲ್ಲಿ ಸಂಬಳ ಹೆಚ್ಚಳ, ಹೊಸ ವೇತನ ಶ್ರೇಣಿಗಳು, ಹೆಚ್ಚಿದ ಭತ್ಯೆಗಳು ಮುಂತಾದವು ಸೇರಿವೆ. ಈ ಶಿಫಾರಸುಗಳ ಜಾರಿಯಿಂದ ಕೇಂದ್ರ ಸರ್ಕಾರದ ನೌಕರರ ಜೀವನ ಮಟ್ಟ ಸುಧಾರಿಸಿದೆ.

7ನೇ ವೇತನ ಆಯೋಗದ ಶಿಫಾರಸುಗಳು ಕೇಂದ್ರ ಸರ್ಕಾರದ ನೌಕರರ ಜೀವನ ಮಟ್ಟ ಸುಧಾರಿಸಲು ಪ್ರಮುಖ ಪಾತ್ರ ವಹಿಸಿವೆ. ಇದು ಕೇಂದ್ರ ಸರ್ಕಾರದ ನೌಕರರ ಕ್ಷೇಮಾಭಿವೃದ್ಧಿಗೆ ಸರ್ಕಾರದ ಬದ್ಧತೆಯನ್ನು ಪ್ರದರ್ಶಿಸುತ್ತದೆ.

ಪ್ರತಿ ಹತ್ತು ವರ್ಷಗಳಿಗೊಮ್ಮೆ ವೇತನ ಆಯೋಗ ರಚಿಸುವುದು ವಾಡಿಕೆ.

ಕರ್ನಾಟಕದಲ್ಲಿ ಎಷ್ಟನೇ Pay Commission ಜಾರಿಲ್ಲಿದೆ?

ಇತ್ತೀಚೆಗೆ ಅಷ್ಷೇ ಕರ್ನಾಟಕ ರಾಜ್ಯ ಸರ್ಕಾರವು ತನ್ನ ನೌಕರರಿಗೆ 7th pay commission ಜಾರಿಗೆ ಅನುಷ್ಠಾನಗೊಳಿಸಿದೆ.

ಇದನ್ನೂ ಓದಿ: ಯುಪಿಐ ವ್ಯಾಲೆಟ್ (UPI Valet) ಮಿತಿ ಭಾರೀ ಹೆಚ್ಚಳ

Latest News

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :               ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :   ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಮುದ್ದೇಬಿಹಾಳ : ಅಕ್ಕ ತಂಗಿಯರ ಶವ ಬಾವಿಯಲ್ಲಿ ಪತ್ತೆಯಾಗಿರುವ ಹೃದಯ ವಿದ್ರಾವಕ ಘಟನೆ ತಾಲ್ಲೂಕಿನ

ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಜ್ಞೆ : ಬಿ.ಕೆ. ಶೃತಿ

ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಜ್ಞೆ : ಬಿ.ಕೆ. ಶೃತಿ

ವಿಜಯಪುರ: ನಾವು ನಮ್ಮ ಜೀವನವನ್ನು ಸುಂದರವಾಗಿಸಿಕೊಳ್ಳಲು ದುಶ್ಚಟಗಳಿಂದ ದೂರ ಇರಬೇಕೆಂದು ನಗರದ ಪ್ರಜಾಪಿತ ಬ್ರಹ್ಮಕುಮಾರಿ

ಆ.22 ರಂದು ಪುಟ್ಟರಾಜ ಗವಾಯಿ ಜನಪದ ಸಂಘದ ಪದಗ್ರಹಣ

ಆ.22 ರಂದು ಪುಟ್ಟರಾಜ ಗವಾಯಿ ಜನಪದ ಸಂಘದ ಪದಗ್ರಹಣ

ಮುದ್ದೇಬಿಹಾಳ : ಗಾನ ಗಾರುಡಿಗ ಪಂಡಿತ ಪುಟ್ಟರಾಜ ಗವಾಯಿಗಳ ಜನಪದ ಮತ್ತು ಸಾಂಸ್ಕೃತಿಕ ಸಂಘ

ಆ.23 ರಂದು ರಾಯಣ್ಣನವರ ಜಾತ್ರೆ:        ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಆ.23 ರಂದು ರಾಯಣ್ಣನವರ ಜಾತ್ರೆ: ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಮುದ್ದೇಬಿಹಾಳ : ವಿಜಯಪುರದಲ್ಲಿ ಆ.23 ರಂದು ನಡೆಯಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಜಾತ್ರೆಯನ್ನು ಯಶಸ್ವಿಗೊಳಿಸುವಂತೆ

ಮುದ್ದೇಬಿಹಾಳ ;ಅಂಜುಮನ್‌ಗೆ 92.95% ರಷ್ಟು ಮತದಾನ

ಮುದ್ದೇಬಿಹಾಳ ;ಅಂಜುಮನ್‌ಗೆ 92.95% ರಷ್ಟು ಮತದಾನ

ಮುದ್ದೇಬಿಹಾಳ : ತೀವ್ರ ತುರುಸಿನಿಂದ ಕೂಡಿದ ಇಲ್ಲಿನ ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆಯಲ್ಲಿ ಸೋಮವಾರ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು ಒಟ್ಟು ಶೇ.92.95ರಷ್ಟು ಮತದಾನ ಆಗಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ. ಒಟ್ಟು 2625 ಮತದಾರರಲ್ಲಿ 2440 ಮತದಾರರು ತಮ್ಮ ಹಕ್ಕು ಚಲಾಯಿಸಿದರು.ಆರಂಭದಲ್ಲಿ ಚುರುಕುಗೊಂಡಿದ್ದ ಮತದಾನ ಪ್ರಕ್ರಿಯೆ ಮದ್ಯಾಹ್ನದ ಹೊತ್ತಿಗೆ ಮಂದಗತಿಯಲ್ಲಿ ಸಾಗಿತ್ತು.ಅಂತಿಮ ಸಮಯ ಮೀರುವ ಮುನ್ನವೇ ಬಹುತೇಕ ಮತದಾರರು ತಮ್ಮ ಹಕ್ಕು ಚಲಾಯಿಸಿದರು. ಒಂದು ಮತಗಟ್ಟೆಯಲ್ಲಿ ಇಬ್ಬರು ಮತದಾರರು ನಕಲಿ ಮತದಾನಕ್ಕೆ

ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ: BJP ಕಾರ್ಯಕರ್ತನ ಪ್ಯಾಂಟ್‌ಗೆ ತಾಗಿದ ಬೆಂಕಿ

ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ: BJP ಕಾರ್ಯಕರ್ತನ ಪ್ಯಾಂಟ್‌ಗೆ ತಾಗಿದ ಬೆಂಕಿ

ಗದಗ: ನಗರದ ಗಾಂಧಿ ವೃತ್ತದಲ್ಲಿ ಕಾಂಗ್ರೆಸ್‌ ನಾಯಕರ ವಿರುದ್ಧ ಬಿಜೆಪಿ ಯುವ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಸಿ, ಟೈರ್‌ಗೆ ಬೆಂಕಿ ಹಚ್ಚಲು ಮುಂದಾದಾಗ ಕಾರ್ಯಕರ್ತರೊಬ್ಬರ ಪ್ಯಾಂಟ್‌ಗೆ ಬೆಂಕಿ ತಾಗಿದೆ. ಕಾಂಗ್ರೆಸ್‌ ನಾಯಕರ ವಿರುದ್ಧ ಧಿಕ್ಕಾರ ಕೂಗಿದ ಬಿಜೆಪಿ ಕಾರ್ಯಕರ್ತರು ರಸ್ತೆ ಮಧ್ಯೆ ಬೆಂಕಿ ಹಚ್ಚಿ, ಟೈರ್‌ ಸುಡಲು ಯತ್ನಿಸಿದರು. ಪೊಲೀಸರು ಟೈರ್‌ ಅನ್ನು ಕುಸಿದುಕೊಂಡಾಗ ನೂಕಾಟ ಉಂಟಾಯಿತು. ಕಾರ್ಯಕರ್ತರು ಒಮ್ಮೆಲೆ ನುಗ್ಗಿದ್ದರಿಂದ ಕಾರ್ಯಕರ್ತರೊಬ್ಬರ ಪ್ಯಾಂಟ್‌ಗೆ ಬೆಂಕಿ ತಾಗಿದೆ. ಅಲ್ಪ ಪ್ರಮಾಣದಲ್ಲಿ