8th Pay Commission : BIG SHOCKING NEWS for Government Employees!

8th Pay Commission : ಸರ್ಕಾರಿ ನೌಕರರಿಗೆ BIG SHOCKING NEWS!

8th Pay Commission : ಸರ್ಕಾರಿ ನೌಕರರಿಗೆ BIG SHOCKING NEWS!

ಕೇಂದ್ರ ಸರ್ಕಾರವು ಕಾಲಕಾಲಕ್ಕೆ  ಹೊಸ ವೇತನ ಆಯೋಗವನ್ನು ಸ್ಥಾಪಿಸುತ್ತದೆ ಮತ್ತು ಇದೀಗ 8ನೇ ವೇತನ ಆಯೋಗ (8th Pay Commission) ವನ್ನು ಸ್ಥಾಪಿಸುವ ಕುರಿತು ದೇಶದಲ್ಲಿ ಚರ್ಚೆ ಶುರುವಾಗಿದೆ. ಈ ಆಯೋಗದಿಂದ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಬಹುದೊಡ್ಡ ಪ್ರಯೋಜನವಾಗಲಿದೆ.

Join Our Telegram: https://t.me/dcgkannada

8th Pay Commission ನಿಂದ
ಏನು ನಿರೀಕ್ಷಿಸಬಹುದು?

* ವೇತನ ಹೆಚ್ಚಳ: 8ನೇ ವೇತನ ಆಯೋಗವು ಸರ್ಕಾರಿ ನೌಕರರ ಮೂಲ ವೇತನದಲ್ಲಿ ಗಣನೀಯ ಹೆಚ್ಚಳವನ್ನು ಶಿಫಾರಸು ಮಾಡುವ ನಿರೀಕ್ಷೆಯಿದೆ. ಇದು ಲಕ್ಷಾಂತರ ನೌಕರರ ವೇತನದಲ್ಲಿ ನೇರ ಪರಿಣಾಮ ಬೀರಲಿದೆ.

* ಪಿಂಚಣಿ ಹೆಚ್ಚಳ: ಪಿಂಚಣಿದಾರರಿಗೂ ಸಹ ಈ ಆಯೋಗದಿಂದ ಪ್ರಯೋಜನವಾಗಲಿದೆ. ಪಿಂಚಣಿ ಮೊತ್ತದಲ್ಲಿ ಹೆಚ್ಚಳವನ್ನು ನಿರೀಕ್ಷಿಸಬಹುದು.

* ತುಟ್ಟಿ ಭತ್ಯೆ ಹೆಚ್ಚಳ: ತುಟ್ಟಿ ಭತ್ಯೆ (DA) ಕೂಡ ಈ ಆಯೋಗದ ಶಿಫಾರಸಿನ ಮೇರೆಗೆ ಹೆಚ್ಚಾಗುವ ನಿರೀಕ್ಷೆಯಿದೆ. ಇದು ನೌಕರರ ಕೈಗೆ ಸಿಗುವ ಒಟ್ಟು ವೇತನದಲ್ಲಿ ಹೆಚ್ಚಳಕ್ಕೆ ಕಾರಣವಾಗುತ್ತದೆ.

8th Pay Commission ಯಾವಾಗ ಜಾರಿ ಆಗಲಿದೆ?

ಕೇಂದ್ರ ಸರ್ಕಾರವು ಇನ್ನೂ 8ನೇ ವೇತನ ಆಯೋಗದ ರಚನೆಯನ್ನು ಅಧಿಕೃತವಾಗಿ ಘೋಷಿಸಿಲ್ಲ. ಆದರೆ, ಮುಂದಿನ ಕೇಂದ್ರ ಬಜೆಟ್ ಮಂಡನೆಯ ಸಮಯದಲ್ಲಿ ಈ ಬಗ್ಗೆ ಪ್ರಕಟಣೆ ಬರಬಹುದು ಎಂದು ನಿರೀಕ್ಷಿಸಲಾಗಿದೆ.

8th Pay Commission ರಚನೆ ಕುರಿತು ಕೇಂದ್ರ ಸರ್ಕಾರ ಹೇಳಿದ್ದೇನು?

8ನೇ ವೇತನ ಆಯೋಗದ ರಚನೆಗೆ ಸಂಬಂಧಿಸಿದಂತೆ ಸಂಸತ್ ನಲ್ಲಿ ಕೇಳಲಾದ ಪ್ರಶ್ನೆಗೆ ಸರ್ಕಾರ ನಕಾರಾತ್ಮಕವಾಗಿ ಉತ್ತರಿಸಿದೆ. ಹೌದು, ಸದ್ಯ 8th Pay Commission ರಚನೆಯ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಕೇಂದ್ರ ಸರ್ಕಾರವು ಸದನದಲ್ಲಿ ಉತ್ತರಿಸಿದೆ. ಈ ಮೂಲಕ ಒಂದು ಕೋಟಿ ಉದ್ಯೋಗಿಗಳು, ಪಿಂಚಣಿದಾರರ ಆಸೆಗೆ ನಿರಾಸೆಯುಂಟು ಮಾಡಿದೆ.

ಕೇಂದ್ರದಲ್ಲಿ 7th Pay Commission ಯಾವಾಗ ಜಾರಿಗೆ ಬಂದಿತ್ತು?

ಕೇಂದ್ರ ಸರ್ಕಾರದ 7ನೇ ವೇತನ ಆಯೋಗದ ಶಿಫಾರಸುಗಳನ್ನು 2016ರ ಜೂನ್ 29 ರಂದು ಸ್ವೀಕರಿಸಲಾಯಿತು. ಈ ಶಿಫಾರಸುಗಳು 2016ರ ಜನವರಿ 1 ರೊಂದಿಗೆ ಜಾರಿಗೆ ಬಂದವು. ಆದಾಗ್ಯೂ, ಹಿಂದುಳಿದ ಸಂಬಳವನ್ನು 2016-17ರ ಹಣಕಾಸು ವರ್ಷದಲ್ಲಿ ಪಾವತಿಸಲಾಯಿತು.

ಇದು ಹಿಂದಿನ ವೇತನ ಆಯೋಗಗಳಿಗೆ ಹೋಲಿಸಿದರೆ ತ್ವರಿತ ಜಾರಿಯಾಗಿತ್ತು. 7ನೇ ವೇತನ ಆಯೋಗದ ಶಿಫಾರಸುಗಳಿಂದ ಕೇಂದ್ರ ಸರ್ಕಾರದ ನೌಕರರು ಹಲವಾರು ಪ್ರಯೋಜನಗಳನ್ನು ಪಡೆದುಕೊಂಡರು. ಇದರಲ್ಲಿ ಸಂಬಳ ಹೆಚ್ಚಳ, ಹೊಸ ವೇತನ ಶ್ರೇಣಿಗಳು, ಹೆಚ್ಚಿದ ಭತ್ಯೆಗಳು ಮುಂತಾದವು ಸೇರಿವೆ. ಈ ಶಿಫಾರಸುಗಳ ಜಾರಿಯಿಂದ ಕೇಂದ್ರ ಸರ್ಕಾರದ ನೌಕರರ ಜೀವನ ಮಟ್ಟ ಸುಧಾರಿಸಿದೆ.

7ನೇ ವೇತನ ಆಯೋಗದ ಶಿಫಾರಸುಗಳು ಕೇಂದ್ರ ಸರ್ಕಾರದ ನೌಕರರ ಜೀವನ ಮಟ್ಟ ಸುಧಾರಿಸಲು ಪ್ರಮುಖ ಪಾತ್ರ ವಹಿಸಿವೆ. ಇದು ಕೇಂದ್ರ ಸರ್ಕಾರದ ನೌಕರರ ಕ್ಷೇಮಾಭಿವೃದ್ಧಿಗೆ ಸರ್ಕಾರದ ಬದ್ಧತೆಯನ್ನು ಪ್ರದರ್ಶಿಸುತ್ತದೆ.

ಪ್ರತಿ ಹತ್ತು ವರ್ಷಗಳಿಗೊಮ್ಮೆ ವೇತನ ಆಯೋಗ ರಚಿಸುವುದು ವಾಡಿಕೆ.

ಕರ್ನಾಟಕದಲ್ಲಿ ಎಷ್ಟನೇ Pay Commission ಜಾರಿಲ್ಲಿದೆ?

ಇತ್ತೀಚೆಗೆ ಅಷ್ಷೇ ಕರ್ನಾಟಕ ರಾಜ್ಯ ಸರ್ಕಾರವು ತನ್ನ ನೌಕರರಿಗೆ 7th pay commission ಜಾರಿಗೆ ಅನುಷ್ಠಾನಗೊಳಿಸಿದೆ.

ಇದನ್ನೂ ಓದಿ: ಯುಪಿಐ ವ್ಯಾಲೆಟ್ (UPI Valet) ಮಿತಿ ಭಾರೀ ಹೆಚ್ಚಳ

Latest News

ಕುಂಟೋಜಿ ಎಸ್ಡಿಎಂಸಿ ರಚನೆಯಲ್ಲಿ ನಿಯಮ ಉಲ್ಲಂಘನೆ ಆರೋಪ

ಕುಂಟೋಜಿ ಎಸ್ಡಿಎಂಸಿ ರಚನೆಯಲ್ಲಿ ನಿಯಮ ಉಲ್ಲಂಘನೆ ಆರೋಪ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಸಮೀತಿ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ ಸ್ಥಾಪಿಸುವ ಯತ್ನ ಮಾಡುವ ಉದ್ದೇಶದಿಂದ ಚುನಾವಣೆಗೆ ಸ್ಪರ್ಧಿಸಿರುವುದಾಗಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ,ಕಮೀಟಿಗೆ ಸ್ಪರ್ಧಿಸಿರುವ ಅಬ್ದುಲಗಫೂರ ಮಕಾನದಾರ ಹೇಳಿದರು. ನಾಮಪತ್ರ ಸಲ್ಲಿಕೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1936ರಲ್ಲಿ ಇಲ್ಲಿನ ಅಂಜುಮನ್ ಸಂಸ್ಥೆಯನ್ನು ಹಿರಿಯರು ಹುಟ್ಟು ಹಾಕಿದ್ದಾರೆ.ಅಂಜುಮನ್ ಸಂಸ್ಥೆಯ ಬೆಳವಣಿಗೆಯಲ್ಲಿ ಹಿಂದೂ ಬಾಂಧವರ ಸಹಕಾರವೂ ಇತ್ತು.ಆದರೆ ಕಾರಣಾಂತರಗಳಿAದ ಸಂಸ್ಥೆಯ ಅಭಿವೃದ್ಧಿ ಕುಂಠಿತಗoಡಿದೆ. ಹೊಸಬರು,ಒಳ್ಳೆಯವರ ಆಯ್ಕೆಗೆ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ ಪ್ರತಿ ಎಕರೆ ಜಮೀನಿಗೆ 50 ಸಾವಿರ ರೂ.ಬರ ಪರಿಹಾರ ನೀಡಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ ಆಗ್ರಹಿಸಿದರು. ಬಿಜೆಪಿ ನಿಯೋಗದಿಂದ ಬರ ಅಧ್ಯಯನ ಪ್ರವಾಸ ನಡೆಸುವ ಮುನ್ನ ತಾಲ್ಲೂಕಿನ ಕುಂಟೋಜಿ ಬಸವೇಶ್ವರ ದೇವಸ್ಥಾನದಲ್ಲಿ ಗುರುವಾರ ರೈತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ರಾಜ್ಯ ಸರ್ಕಾರ ಕೇವಲ ಕೇಂದ್ರದತ್ತ ಬೆರಳು ಮಾಡದೇ