8th Pay Commission : BIG SHOCKING NEWS for Government Employees!

8th Pay Commission : ಸರ್ಕಾರಿ ನೌಕರರಿಗೆ BIG SHOCKING NEWS!

8th Pay Commission : ಸರ್ಕಾರಿ ನೌಕರರಿಗೆ BIG SHOCKING NEWS!

ಕೇಂದ್ರ ಸರ್ಕಾರವು ಕಾಲಕಾಲಕ್ಕೆ  ಹೊಸ ವೇತನ ಆಯೋಗವನ್ನು ಸ್ಥಾಪಿಸುತ್ತದೆ ಮತ್ತು ಇದೀಗ 8ನೇ ವೇತನ ಆಯೋಗ (8th Pay Commission) ವನ್ನು ಸ್ಥಾಪಿಸುವ ಕುರಿತು ದೇಶದಲ್ಲಿ ಚರ್ಚೆ ಶುರುವಾಗಿದೆ. ಈ ಆಯೋಗದಿಂದ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಬಹುದೊಡ್ಡ ಪ್ರಯೋಜನವಾಗಲಿದೆ.

Join Our Telegram: https://t.me/dcgkannada

8th Pay Commission ನಿಂದ
ಏನು ನಿರೀಕ್ಷಿಸಬಹುದು?

* ವೇತನ ಹೆಚ್ಚಳ: 8ನೇ ವೇತನ ಆಯೋಗವು ಸರ್ಕಾರಿ ನೌಕರರ ಮೂಲ ವೇತನದಲ್ಲಿ ಗಣನೀಯ ಹೆಚ್ಚಳವನ್ನು ಶಿಫಾರಸು ಮಾಡುವ ನಿರೀಕ್ಷೆಯಿದೆ. ಇದು ಲಕ್ಷಾಂತರ ನೌಕರರ ವೇತನದಲ್ಲಿ ನೇರ ಪರಿಣಾಮ ಬೀರಲಿದೆ.

* ಪಿಂಚಣಿ ಹೆಚ್ಚಳ: ಪಿಂಚಣಿದಾರರಿಗೂ ಸಹ ಈ ಆಯೋಗದಿಂದ ಪ್ರಯೋಜನವಾಗಲಿದೆ. ಪಿಂಚಣಿ ಮೊತ್ತದಲ್ಲಿ ಹೆಚ್ಚಳವನ್ನು ನಿರೀಕ್ಷಿಸಬಹುದು.

* ತುಟ್ಟಿ ಭತ್ಯೆ ಹೆಚ್ಚಳ: ತುಟ್ಟಿ ಭತ್ಯೆ (DA) ಕೂಡ ಈ ಆಯೋಗದ ಶಿಫಾರಸಿನ ಮೇರೆಗೆ ಹೆಚ್ಚಾಗುವ ನಿರೀಕ್ಷೆಯಿದೆ. ಇದು ನೌಕರರ ಕೈಗೆ ಸಿಗುವ ಒಟ್ಟು ವೇತನದಲ್ಲಿ ಹೆಚ್ಚಳಕ್ಕೆ ಕಾರಣವಾಗುತ್ತದೆ.

8th Pay Commission ಯಾವಾಗ ಜಾರಿ ಆಗಲಿದೆ?

ಕೇಂದ್ರ ಸರ್ಕಾರವು ಇನ್ನೂ 8ನೇ ವೇತನ ಆಯೋಗದ ರಚನೆಯನ್ನು ಅಧಿಕೃತವಾಗಿ ಘೋಷಿಸಿಲ್ಲ. ಆದರೆ, ಮುಂದಿನ ಕೇಂದ್ರ ಬಜೆಟ್ ಮಂಡನೆಯ ಸಮಯದಲ್ಲಿ ಈ ಬಗ್ಗೆ ಪ್ರಕಟಣೆ ಬರಬಹುದು ಎಂದು ನಿರೀಕ್ಷಿಸಲಾಗಿದೆ.

8th Pay Commission ರಚನೆ ಕುರಿತು ಕೇಂದ್ರ ಸರ್ಕಾರ ಹೇಳಿದ್ದೇನು?

8ನೇ ವೇತನ ಆಯೋಗದ ರಚನೆಗೆ ಸಂಬಂಧಿಸಿದಂತೆ ಸಂಸತ್ ನಲ್ಲಿ ಕೇಳಲಾದ ಪ್ರಶ್ನೆಗೆ ಸರ್ಕಾರ ನಕಾರಾತ್ಮಕವಾಗಿ ಉತ್ತರಿಸಿದೆ. ಹೌದು, ಸದ್ಯ 8th Pay Commission ರಚನೆಯ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಕೇಂದ್ರ ಸರ್ಕಾರವು ಸದನದಲ್ಲಿ ಉತ್ತರಿಸಿದೆ. ಈ ಮೂಲಕ ಒಂದು ಕೋಟಿ ಉದ್ಯೋಗಿಗಳು, ಪಿಂಚಣಿದಾರರ ಆಸೆಗೆ ನಿರಾಸೆಯುಂಟು ಮಾಡಿದೆ.

ಕೇಂದ್ರದಲ್ಲಿ 7th Pay Commission ಯಾವಾಗ ಜಾರಿಗೆ ಬಂದಿತ್ತು?

ಕೇಂದ್ರ ಸರ್ಕಾರದ 7ನೇ ವೇತನ ಆಯೋಗದ ಶಿಫಾರಸುಗಳನ್ನು 2016ರ ಜೂನ್ 29 ರಂದು ಸ್ವೀಕರಿಸಲಾಯಿತು. ಈ ಶಿಫಾರಸುಗಳು 2016ರ ಜನವರಿ 1 ರೊಂದಿಗೆ ಜಾರಿಗೆ ಬಂದವು. ಆದಾಗ್ಯೂ, ಹಿಂದುಳಿದ ಸಂಬಳವನ್ನು 2016-17ರ ಹಣಕಾಸು ವರ್ಷದಲ್ಲಿ ಪಾವತಿಸಲಾಯಿತು.

ಇದು ಹಿಂದಿನ ವೇತನ ಆಯೋಗಗಳಿಗೆ ಹೋಲಿಸಿದರೆ ತ್ವರಿತ ಜಾರಿಯಾಗಿತ್ತು. 7ನೇ ವೇತನ ಆಯೋಗದ ಶಿಫಾರಸುಗಳಿಂದ ಕೇಂದ್ರ ಸರ್ಕಾರದ ನೌಕರರು ಹಲವಾರು ಪ್ರಯೋಜನಗಳನ್ನು ಪಡೆದುಕೊಂಡರು. ಇದರಲ್ಲಿ ಸಂಬಳ ಹೆಚ್ಚಳ, ಹೊಸ ವೇತನ ಶ್ರೇಣಿಗಳು, ಹೆಚ್ಚಿದ ಭತ್ಯೆಗಳು ಮುಂತಾದವು ಸೇರಿವೆ. ಈ ಶಿಫಾರಸುಗಳ ಜಾರಿಯಿಂದ ಕೇಂದ್ರ ಸರ್ಕಾರದ ನೌಕರರ ಜೀವನ ಮಟ್ಟ ಸುಧಾರಿಸಿದೆ.

7ನೇ ವೇತನ ಆಯೋಗದ ಶಿಫಾರಸುಗಳು ಕೇಂದ್ರ ಸರ್ಕಾರದ ನೌಕರರ ಜೀವನ ಮಟ್ಟ ಸುಧಾರಿಸಲು ಪ್ರಮುಖ ಪಾತ್ರ ವಹಿಸಿವೆ. ಇದು ಕೇಂದ್ರ ಸರ್ಕಾರದ ನೌಕರರ ಕ್ಷೇಮಾಭಿವೃದ್ಧಿಗೆ ಸರ್ಕಾರದ ಬದ್ಧತೆಯನ್ನು ಪ್ರದರ್ಶಿಸುತ್ತದೆ.

ಪ್ರತಿ ಹತ್ತು ವರ್ಷಗಳಿಗೊಮ್ಮೆ ವೇತನ ಆಯೋಗ ರಚಿಸುವುದು ವಾಡಿಕೆ.

ಕರ್ನಾಟಕದಲ್ಲಿ ಎಷ್ಟನೇ Pay Commission ಜಾರಿಲ್ಲಿದೆ?

ಇತ್ತೀಚೆಗೆ ಅಷ್ಷೇ ಕರ್ನಾಟಕ ರಾಜ್ಯ ಸರ್ಕಾರವು ತನ್ನ ನೌಕರರಿಗೆ 7th pay commission ಜಾರಿಗೆ ಅನುಷ್ಠಾನಗೊಳಿಸಿದೆ.

ಇದನ್ನೂ ಓದಿ: ಯುಪಿಐ ವ್ಯಾಲೆಟ್ (UPI Valet) ಮಿತಿ ಭಾರೀ ಹೆಚ್ಚಳ

Latest News

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ

ಸಿದ್ಧರಾಮಯ್ಯ ಸರಕಾರದಲ್ಲಿ ನಾಡಗೌಡರು ಮಂತ್ರಿಯಾಗಬೇಕಿತ್ತು-ಸಿಎo ಡಿಕೆಶಿ

ಸಿದ್ಧರಾಮಯ್ಯ ಸರಕಾರದಲ್ಲಿ ನಾಡಗೌಡರು ಮಂತ್ರಿಯಾಗಬೇಕಿತ್ತು-ಸಿಎo ಡಿಕೆಶಿ

ಮುದ್ದೇಬಿಹಾಳ : ಸಿದ್ಧರಾಮಯ್ಯನವರ ಸರ್ಕಾರದಲ್ಲಿಯೇ ಈ ಹಿಂದೆ ನಿಮ್ಮ ಶಾಸಕ ಸಿ.ಎಸ್.ನಾಡಗೌಡರ ಹೆಸರು ಮಂತ್ರಿ ಸ್ಥಾನಕ್ಕೆ ಅಂತಿಮಗೊoಡಿತ್ತು.ಆದರೆ ಕೊನೆ ಗಳಿಗೆಯಲ್ಲಿ ಎಸ್.ಆರ್.ಪಾಟೀಲರ ಹೆಸರು ಘೋಷಣೆಯಾಯಿತು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹೇಳಿದ್ದಾರೆ.ಬೆಂಗಳೂರಿನಲ್ಲಿ ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡರ ಬೆಂಬಲಿಗರು ನಾಡಗೌಡರಿಗೆ ಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಸಿಎಂ ಕಚೇರಿಗೆ ಆಗಮಿಸಿದ್ದ ಪಕ್ಷದ ಕಾರ್ಯಕರ್ತರು,ಬೆಂಬಲಿಗರನ್ನುದ್ದೇಶಿಸಿ ಸಿಎಂ ಡಿಕೆಶಿ ಮಾತನಾಡುವ ವೇಳೆ ಈ ಹೇಳಿಕೆ ನೀಡಿದ್ದಾರೆ.ನಿಮ್ಮ ಆಸೆ,ವಿಚಾರ ನಾನು ಅರಿತಿದ್ದೇನೆ.ನಾಡಗೌಡರ ಬಗ್ಗೆ ಯಾರು

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡರ ಶಿಫಾರಸ್ಸಿನ ಮೇರೆಗೆ ಮುದ್ದೇಬಿಹಾಳ ಹಾಗೂ ನಾಲತವಾಡ ಸಾರ್ವಜನಿಕ ಆಸ್ಪತ್ರೆಗಳ ಆಡಳಿತ ವೈದ್ಯಾಧಿಕಾರಿಗಳನ್ನು ವರ್ಗಾವಣೆ ಮಾಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಆದೇಶಿಸಿದ್ದಾರೆ. ಮುದ್ದೇಬಿಹಾಳ ತಾಲ್ಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾಗಿ ಪ್ರಭಾರ ಅಧಿಕಾರದಲ್ಲಿದ್ದ ಚಿಕ್ಕ ಮಕ್ಕಳ ತಜ್ಞ ವೈದ್ಯ ಡಾ.ಪರಶುರಾಮ ವಡ್ಡರ ಅವರನ್ನು ನಾಲತವಾಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಡಳಿತ ಪ್ರಭಾರ ಹುದ್ದೆಗೆ ವರ್ಗಾಯಿಸಿದ್ದು ಅಲ್ಲಿ ಪ್ರಭಾರ ಹುದ್ದೆಯಲ್ಲಿದ್ದ ಪ್ರಸೂತಿ ತಜ್ಞ