8th Pay Commission : BIG SHOCKING NEWS for Government Employees!

8th Pay Commission : ಸರ್ಕಾರಿ ನೌಕರರಿಗೆ BIG SHOCKING NEWS!

8th Pay Commission : ಸರ್ಕಾರಿ ನೌಕರರಿಗೆ BIG SHOCKING NEWS!

ಕೇಂದ್ರ ಸರ್ಕಾರವು ಕಾಲಕಾಲಕ್ಕೆ  ಹೊಸ ವೇತನ ಆಯೋಗವನ್ನು ಸ್ಥಾಪಿಸುತ್ತದೆ ಮತ್ತು ಇದೀಗ 8ನೇ ವೇತನ ಆಯೋಗ (8th Pay Commission) ವನ್ನು ಸ್ಥಾಪಿಸುವ ಕುರಿತು ದೇಶದಲ್ಲಿ ಚರ್ಚೆ ಶುರುವಾಗಿದೆ. ಈ ಆಯೋಗದಿಂದ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಬಹುದೊಡ್ಡ ಪ್ರಯೋಜನವಾಗಲಿದೆ.

Join Our Telegram: https://t.me/dcgkannada

8th Pay Commission ನಿಂದ
ಏನು ನಿರೀಕ್ಷಿಸಬಹುದು?

* ವೇತನ ಹೆಚ್ಚಳ: 8ನೇ ವೇತನ ಆಯೋಗವು ಸರ್ಕಾರಿ ನೌಕರರ ಮೂಲ ವೇತನದಲ್ಲಿ ಗಣನೀಯ ಹೆಚ್ಚಳವನ್ನು ಶಿಫಾರಸು ಮಾಡುವ ನಿರೀಕ್ಷೆಯಿದೆ. ಇದು ಲಕ್ಷಾಂತರ ನೌಕರರ ವೇತನದಲ್ಲಿ ನೇರ ಪರಿಣಾಮ ಬೀರಲಿದೆ.

* ಪಿಂಚಣಿ ಹೆಚ್ಚಳ: ಪಿಂಚಣಿದಾರರಿಗೂ ಸಹ ಈ ಆಯೋಗದಿಂದ ಪ್ರಯೋಜನವಾಗಲಿದೆ. ಪಿಂಚಣಿ ಮೊತ್ತದಲ್ಲಿ ಹೆಚ್ಚಳವನ್ನು ನಿರೀಕ್ಷಿಸಬಹುದು.

* ತುಟ್ಟಿ ಭತ್ಯೆ ಹೆಚ್ಚಳ: ತುಟ್ಟಿ ಭತ್ಯೆ (DA) ಕೂಡ ಈ ಆಯೋಗದ ಶಿಫಾರಸಿನ ಮೇರೆಗೆ ಹೆಚ್ಚಾಗುವ ನಿರೀಕ್ಷೆಯಿದೆ. ಇದು ನೌಕರರ ಕೈಗೆ ಸಿಗುವ ಒಟ್ಟು ವೇತನದಲ್ಲಿ ಹೆಚ್ಚಳಕ್ಕೆ ಕಾರಣವಾಗುತ್ತದೆ.

8th Pay Commission ಯಾವಾಗ ಜಾರಿ ಆಗಲಿದೆ?

ಕೇಂದ್ರ ಸರ್ಕಾರವು ಇನ್ನೂ 8ನೇ ವೇತನ ಆಯೋಗದ ರಚನೆಯನ್ನು ಅಧಿಕೃತವಾಗಿ ಘೋಷಿಸಿಲ್ಲ. ಆದರೆ, ಮುಂದಿನ ಕೇಂದ್ರ ಬಜೆಟ್ ಮಂಡನೆಯ ಸಮಯದಲ್ಲಿ ಈ ಬಗ್ಗೆ ಪ್ರಕಟಣೆ ಬರಬಹುದು ಎಂದು ನಿರೀಕ್ಷಿಸಲಾಗಿದೆ.

8th Pay Commission ರಚನೆ ಕುರಿತು ಕೇಂದ್ರ ಸರ್ಕಾರ ಹೇಳಿದ್ದೇನು?

8ನೇ ವೇತನ ಆಯೋಗದ ರಚನೆಗೆ ಸಂಬಂಧಿಸಿದಂತೆ ಸಂಸತ್ ನಲ್ಲಿ ಕೇಳಲಾದ ಪ್ರಶ್ನೆಗೆ ಸರ್ಕಾರ ನಕಾರಾತ್ಮಕವಾಗಿ ಉತ್ತರಿಸಿದೆ. ಹೌದು, ಸದ್ಯ 8th Pay Commission ರಚನೆಯ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಕೇಂದ್ರ ಸರ್ಕಾರವು ಸದನದಲ್ಲಿ ಉತ್ತರಿಸಿದೆ. ಈ ಮೂಲಕ ಒಂದು ಕೋಟಿ ಉದ್ಯೋಗಿಗಳು, ಪಿಂಚಣಿದಾರರ ಆಸೆಗೆ ನಿರಾಸೆಯುಂಟು ಮಾಡಿದೆ.

ಕೇಂದ್ರದಲ್ಲಿ 7th Pay Commission ಯಾವಾಗ ಜಾರಿಗೆ ಬಂದಿತ್ತು?

ಕೇಂದ್ರ ಸರ್ಕಾರದ 7ನೇ ವೇತನ ಆಯೋಗದ ಶಿಫಾರಸುಗಳನ್ನು 2016ರ ಜೂನ್ 29 ರಂದು ಸ್ವೀಕರಿಸಲಾಯಿತು. ಈ ಶಿಫಾರಸುಗಳು 2016ರ ಜನವರಿ 1 ರೊಂದಿಗೆ ಜಾರಿಗೆ ಬಂದವು. ಆದಾಗ್ಯೂ, ಹಿಂದುಳಿದ ಸಂಬಳವನ್ನು 2016-17ರ ಹಣಕಾಸು ವರ್ಷದಲ್ಲಿ ಪಾವತಿಸಲಾಯಿತು.

ಇದು ಹಿಂದಿನ ವೇತನ ಆಯೋಗಗಳಿಗೆ ಹೋಲಿಸಿದರೆ ತ್ವರಿತ ಜಾರಿಯಾಗಿತ್ತು. 7ನೇ ವೇತನ ಆಯೋಗದ ಶಿಫಾರಸುಗಳಿಂದ ಕೇಂದ್ರ ಸರ್ಕಾರದ ನೌಕರರು ಹಲವಾರು ಪ್ರಯೋಜನಗಳನ್ನು ಪಡೆದುಕೊಂಡರು. ಇದರಲ್ಲಿ ಸಂಬಳ ಹೆಚ್ಚಳ, ಹೊಸ ವೇತನ ಶ್ರೇಣಿಗಳು, ಹೆಚ್ಚಿದ ಭತ್ಯೆಗಳು ಮುಂತಾದವು ಸೇರಿವೆ. ಈ ಶಿಫಾರಸುಗಳ ಜಾರಿಯಿಂದ ಕೇಂದ್ರ ಸರ್ಕಾರದ ನೌಕರರ ಜೀವನ ಮಟ್ಟ ಸುಧಾರಿಸಿದೆ.

7ನೇ ವೇತನ ಆಯೋಗದ ಶಿಫಾರಸುಗಳು ಕೇಂದ್ರ ಸರ್ಕಾರದ ನೌಕರರ ಜೀವನ ಮಟ್ಟ ಸುಧಾರಿಸಲು ಪ್ರಮುಖ ಪಾತ್ರ ವಹಿಸಿವೆ. ಇದು ಕೇಂದ್ರ ಸರ್ಕಾರದ ನೌಕರರ ಕ್ಷೇಮಾಭಿವೃದ್ಧಿಗೆ ಸರ್ಕಾರದ ಬದ್ಧತೆಯನ್ನು ಪ್ರದರ್ಶಿಸುತ್ತದೆ.

ಪ್ರತಿ ಹತ್ತು ವರ್ಷಗಳಿಗೊಮ್ಮೆ ವೇತನ ಆಯೋಗ ರಚಿಸುವುದು ವಾಡಿಕೆ.

ಕರ್ನಾಟಕದಲ್ಲಿ ಎಷ್ಟನೇ Pay Commission ಜಾರಿಲ್ಲಿದೆ?

ಇತ್ತೀಚೆಗೆ ಅಷ್ಷೇ ಕರ್ನಾಟಕ ರಾಜ್ಯ ಸರ್ಕಾರವು ತನ್ನ ನೌಕರರಿಗೆ 7th pay commission ಜಾರಿಗೆ ಅನುಷ್ಠಾನಗೊಳಿಸಿದೆ.

ಇದನ್ನೂ ಓದಿ: ಯುಪಿಐ ವ್ಯಾಲೆಟ್ (UPI Valet) ಮಿತಿ ಭಾರೀ ಹೆಚ್ಚಳ

Latest News

ಒಲೆಯ ಮೇಲೆ ರೊಟ್ಟಿ ಬೇಯಿಸಿ ಪ್ರತಿಭಟನೆ:                     ಪ್ರಧಾನಿ ಮೋದಿ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ

ಒಲೆಯ ಮೇಲೆ ರೊಟ್ಟಿ ಬೇಯಿಸಿ ಪ್ರತಿಭಟನೆ: ಪ್ರಧಾನಿ ಮೋದಿ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ

ಮುದ್ದೇಬಿಹಾಳ : ದೇಶವನ್ನು ಆಳುತ್ತಿರುವ ಪ್ರಧಾನ ನರೇಂದ್ರ ಮೋದಿ ಅವರಿಗೆ ಬಡವರು,ಮಧ್ಯಮ ವರ್ಗದವರದ್ದು ಆಲೋಚನೆ

ಜನ್ಮದಿನದ ಆಚರಣೆಗಳ ನೆಪದಲ್ಲಿ ದುಂದುವೆಚ್ಚ ಬೇಡ-ಕಾಶೀಬಾಯಿ ರಾಂಪೂರ

ಜನ್ಮದಿನದ ಆಚರಣೆಗಳ ನೆಪದಲ್ಲಿ ದುಂದುವೆಚ್ಚ ಬೇಡ-ಕಾಶೀಬಾಯಿ ರಾಂಪೂರ

ಮುದ್ದೇಬಿಹಾಳ : ಜನ್ಮದಿನ,ಮದುವೆ ವಾರ್ಷಿಕೋತ್ಸವ ಹಾಗೂ ಇನ್ನೀತರ ವಯಕ್ತಿಕ ಶುಭ ಸಂದರ್ಭಗಳಲ್ಲಿ ದುಂದುವೆಚ್ಚ ಮಾಡದೇ

ಮುದ್ದೇಬಿಹಾಳ : ಮಾ.15 ರಂದು ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್

ಮುದ್ದೇಬಿಹಾಳ : ಮಾ.15 ರಂದು ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್

ಮುದ್ದೇಬಿಹಾಳ : ಪಟ್ಟಣದ ವಿದ್ಯಾನಗರದ ಶಿರವಾಳ ಲೇಔಟ್‌ದಲ್ಲಿರುವ ಪ್ರಗತಿ ಜೆಸಿ ಶಿಕ್ಷಣ ಸಂಸ್ಥೆಯಡಿ ನಡೆಯುತ್ತಿರುವ

ಮುದ್ದೇಬಿಹಾಳ : ಮಾ.12 ರಂದು ಪದ್ಮಾವತಿ ಅಮ್ಮನವರ ಮಹಾರಥೋತ್ಸವ

ಮುದ್ದೇಬಿಹಾಳ : ಮಾ.12 ರಂದು ಪದ್ಮಾವತಿ ಅಮ್ಮನವರ ಮಹಾರಥೋತ್ಸವ

ಮುದ್ದೇಬಿಹಾಳ : ಪಟ್ಟಣದ ಹಡಲಗೇರಿ ರಸ್ತೆಯಲ್ಲಿರುವ ಪದ್ಮಾವತಿ ಅಮ್ಮನವರ ಜಾತ್ರಾ ಮಹೋತ್ಸವ ಮಾ.12,13 ರಂದು

ಮುದ್ದೇಬಿಹಾಳ : ಸಾವಿತ್ರಿ ವಣಕ್ಯಾಳಗೆ ‘ಸಾಧಕಿ’ ಪ್ರಶಸ್ತಿ ಪ್ರದಾನ

ಮುದ್ದೇಬಿಹಾಳ : ಸಾವಿತ್ರಿ ವಣಕ್ಯಾಳಗೆ ‘ಸಾಧಕಿ’ ಪ್ರಶಸ್ತಿ ಪ್ರದಾನ

ಮುದ್ದೇಬಿಹಾಳ : ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೂಲಕ ಕೊಡಮಾಡುವ ಸಾಧಕಿ ಪ್ರಶಸ್ತಿಗೆ ತಾಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಮೇಲ್ವಿಚಾರಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಸಾವಿತ್ರಿ ವಣಕ್ಯಾಳ ಅವರು ಸನ್ 2026 ನೇ ಸಾಲಿನ ಪ್ರಶಸ್ತಿಗೆ ಭಾಜನರಾಗಿದ್ದಾರೆ. ವಿಜಯಪುರ ಜಿಲ್ಲಾಡಳಿತ ವತಿಯಿಂದ ಪ್ರತಿ ವರ್ಷ ನೀಡುವ ಈ ಪ್ರಶಸ್ತಿಗೆ ಮುದ್ದೇಬಿಹಾಳ ತಾಲೂಕಿನಿಂದ ಸಾವಿತ್ರಿ ವಣಕ್ಯಾಳ ಅವರನ್ನು ಶಿಸ್ತುಬದ್ಧ ಕರ್ತವ್ಯ ನಿರ್ವಹಣೆಯಿಂದ ಆಯ್ಕೆ ಮಾಡಲಾಗಿದೆ

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಯಾವುದೇ ರಾಜಕೀಯ ಪ್ರತಿಫಲಾಪೇಕ್ಷೆಯಿಲ್ಲದೇ ಅಸ್ಕಿ ಫೌಂಡೇಶನ್ ಕಳೆದ 15 ವರ್ಷಗಳಿಂದ ಜನಸೇವೆಯಲ್ಲಿ ತೊಡಗಿಕೊಂಡಿದೆ ಎಂದು ಅಸ್ಕಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಸಿ.ಬಿ.ಅಸ್ಕಿ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ರೈತರಿಗೆ ರಿಯಾಯಿತಿ ದರದಲ್ಲಿ ಜೆಸಿಬಿ ಸೇವೆ, ರೈತರ ಆತ್ಮಹತ್ಯೆ,ಅಪಘಾತದ ಪ್ರಕರಣಗಳಲ್ಲಿ ನೊಂದವರಿಗೆ ಫೌಂಡೇಶನ್‌ದಿoದ ಕಾರ್ಯ ಮಾಡುತ್ತಾ ಬಂದಿದ್ದೇವೆ ಎಂದರು. ರಂಜಾನ್ ಮಾಸದ ನಿಮಿತ್ಯ ಮುಸ್ಲಿಂ ಬಾಂಧವರಿಗೆ ಇಫ್ತಾರಕೂಟಗಳನ್ನು ಆಯೋಜಿಸಿದ್ದು ಮಾ.9 ರಂದು ಮುದ್ದೇಬಿಹಾಳದ