8th Pay Commission : BIG SHOCKING NEWS for Government Employees!

8th Pay Commission : ಸರ್ಕಾರಿ ನೌಕರರಿಗೆ BIG SHOCKING NEWS!

8th Pay Commission : ಸರ್ಕಾರಿ ನೌಕರರಿಗೆ BIG SHOCKING NEWS!

ಕೇಂದ್ರ ಸರ್ಕಾರವು ಕಾಲಕಾಲಕ್ಕೆ  ಹೊಸ ವೇತನ ಆಯೋಗವನ್ನು ಸ್ಥಾಪಿಸುತ್ತದೆ ಮತ್ತು ಇದೀಗ 8ನೇ ವೇತನ ಆಯೋಗ (8th Pay Commission) ವನ್ನು ಸ್ಥಾಪಿಸುವ ಕುರಿತು ದೇಶದಲ್ಲಿ ಚರ್ಚೆ ಶುರುವಾಗಿದೆ. ಈ ಆಯೋಗದಿಂದ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಬಹುದೊಡ್ಡ ಪ್ರಯೋಜನವಾಗಲಿದೆ.

Join Our Telegram: https://t.me/dcgkannada

8th Pay Commission ನಿಂದ
ಏನು ನಿರೀಕ್ಷಿಸಬಹುದು?

* ವೇತನ ಹೆಚ್ಚಳ: 8ನೇ ವೇತನ ಆಯೋಗವು ಸರ್ಕಾರಿ ನೌಕರರ ಮೂಲ ವೇತನದಲ್ಲಿ ಗಣನೀಯ ಹೆಚ್ಚಳವನ್ನು ಶಿಫಾರಸು ಮಾಡುವ ನಿರೀಕ್ಷೆಯಿದೆ. ಇದು ಲಕ್ಷಾಂತರ ನೌಕರರ ವೇತನದಲ್ಲಿ ನೇರ ಪರಿಣಾಮ ಬೀರಲಿದೆ.

* ಪಿಂಚಣಿ ಹೆಚ್ಚಳ: ಪಿಂಚಣಿದಾರರಿಗೂ ಸಹ ಈ ಆಯೋಗದಿಂದ ಪ್ರಯೋಜನವಾಗಲಿದೆ. ಪಿಂಚಣಿ ಮೊತ್ತದಲ್ಲಿ ಹೆಚ್ಚಳವನ್ನು ನಿರೀಕ್ಷಿಸಬಹುದು.

* ತುಟ್ಟಿ ಭತ್ಯೆ ಹೆಚ್ಚಳ: ತುಟ್ಟಿ ಭತ್ಯೆ (DA) ಕೂಡ ಈ ಆಯೋಗದ ಶಿಫಾರಸಿನ ಮೇರೆಗೆ ಹೆಚ್ಚಾಗುವ ನಿರೀಕ್ಷೆಯಿದೆ. ಇದು ನೌಕರರ ಕೈಗೆ ಸಿಗುವ ಒಟ್ಟು ವೇತನದಲ್ಲಿ ಹೆಚ್ಚಳಕ್ಕೆ ಕಾರಣವಾಗುತ್ತದೆ.

8th Pay Commission ಯಾವಾಗ ಜಾರಿ ಆಗಲಿದೆ?

ಕೇಂದ್ರ ಸರ್ಕಾರವು ಇನ್ನೂ 8ನೇ ವೇತನ ಆಯೋಗದ ರಚನೆಯನ್ನು ಅಧಿಕೃತವಾಗಿ ಘೋಷಿಸಿಲ್ಲ. ಆದರೆ, ಮುಂದಿನ ಕೇಂದ್ರ ಬಜೆಟ್ ಮಂಡನೆಯ ಸಮಯದಲ್ಲಿ ಈ ಬಗ್ಗೆ ಪ್ರಕಟಣೆ ಬರಬಹುದು ಎಂದು ನಿರೀಕ್ಷಿಸಲಾಗಿದೆ.

8th Pay Commission ರಚನೆ ಕುರಿತು ಕೇಂದ್ರ ಸರ್ಕಾರ ಹೇಳಿದ್ದೇನು?

8ನೇ ವೇತನ ಆಯೋಗದ ರಚನೆಗೆ ಸಂಬಂಧಿಸಿದಂತೆ ಸಂಸತ್ ನಲ್ಲಿ ಕೇಳಲಾದ ಪ್ರಶ್ನೆಗೆ ಸರ್ಕಾರ ನಕಾರಾತ್ಮಕವಾಗಿ ಉತ್ತರಿಸಿದೆ. ಹೌದು, ಸದ್ಯ 8th Pay Commission ರಚನೆಯ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಕೇಂದ್ರ ಸರ್ಕಾರವು ಸದನದಲ್ಲಿ ಉತ್ತರಿಸಿದೆ. ಈ ಮೂಲಕ ಒಂದು ಕೋಟಿ ಉದ್ಯೋಗಿಗಳು, ಪಿಂಚಣಿದಾರರ ಆಸೆಗೆ ನಿರಾಸೆಯುಂಟು ಮಾಡಿದೆ.

ಕೇಂದ್ರದಲ್ಲಿ 7th Pay Commission ಯಾವಾಗ ಜಾರಿಗೆ ಬಂದಿತ್ತು?

ಕೇಂದ್ರ ಸರ್ಕಾರದ 7ನೇ ವೇತನ ಆಯೋಗದ ಶಿಫಾರಸುಗಳನ್ನು 2016ರ ಜೂನ್ 29 ರಂದು ಸ್ವೀಕರಿಸಲಾಯಿತು. ಈ ಶಿಫಾರಸುಗಳು 2016ರ ಜನವರಿ 1 ರೊಂದಿಗೆ ಜಾರಿಗೆ ಬಂದವು. ಆದಾಗ್ಯೂ, ಹಿಂದುಳಿದ ಸಂಬಳವನ್ನು 2016-17ರ ಹಣಕಾಸು ವರ್ಷದಲ್ಲಿ ಪಾವತಿಸಲಾಯಿತು.

ಇದು ಹಿಂದಿನ ವೇತನ ಆಯೋಗಗಳಿಗೆ ಹೋಲಿಸಿದರೆ ತ್ವರಿತ ಜಾರಿಯಾಗಿತ್ತು. 7ನೇ ವೇತನ ಆಯೋಗದ ಶಿಫಾರಸುಗಳಿಂದ ಕೇಂದ್ರ ಸರ್ಕಾರದ ನೌಕರರು ಹಲವಾರು ಪ್ರಯೋಜನಗಳನ್ನು ಪಡೆದುಕೊಂಡರು. ಇದರಲ್ಲಿ ಸಂಬಳ ಹೆಚ್ಚಳ, ಹೊಸ ವೇತನ ಶ್ರೇಣಿಗಳು, ಹೆಚ್ಚಿದ ಭತ್ಯೆಗಳು ಮುಂತಾದವು ಸೇರಿವೆ. ಈ ಶಿಫಾರಸುಗಳ ಜಾರಿಯಿಂದ ಕೇಂದ್ರ ಸರ್ಕಾರದ ನೌಕರರ ಜೀವನ ಮಟ್ಟ ಸುಧಾರಿಸಿದೆ.

7ನೇ ವೇತನ ಆಯೋಗದ ಶಿಫಾರಸುಗಳು ಕೇಂದ್ರ ಸರ್ಕಾರದ ನೌಕರರ ಜೀವನ ಮಟ್ಟ ಸುಧಾರಿಸಲು ಪ್ರಮುಖ ಪಾತ್ರ ವಹಿಸಿವೆ. ಇದು ಕೇಂದ್ರ ಸರ್ಕಾರದ ನೌಕರರ ಕ್ಷೇಮಾಭಿವೃದ್ಧಿಗೆ ಸರ್ಕಾರದ ಬದ್ಧತೆಯನ್ನು ಪ್ರದರ್ಶಿಸುತ್ತದೆ.

ಪ್ರತಿ ಹತ್ತು ವರ್ಷಗಳಿಗೊಮ್ಮೆ ವೇತನ ಆಯೋಗ ರಚಿಸುವುದು ವಾಡಿಕೆ.

ಕರ್ನಾಟಕದಲ್ಲಿ ಎಷ್ಟನೇ Pay Commission ಜಾರಿಲ್ಲಿದೆ?

ಇತ್ತೀಚೆಗೆ ಅಷ್ಷೇ ಕರ್ನಾಟಕ ರಾಜ್ಯ ಸರ್ಕಾರವು ತನ್ನ ನೌಕರರಿಗೆ 7th pay commission ಜಾರಿಗೆ ಅನುಷ್ಠಾನಗೊಳಿಸಿದೆ.

ಇದನ್ನೂ ಓದಿ: ಯುಪಿಐ ವ್ಯಾಲೆಟ್ (UPI Valet) ಮಿತಿ ಭಾರೀ ಹೆಚ್ಚಳ

Latest News

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ಮುದ್ದೇಬಿಹಾಳ : ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ಸಂಪೂರ್ಣವಾಗಿ ತಮ್ಮನ್ನು ಆಧುನಿಕ ಮಾಧ್ಯಮಗಳಲ್ಲಿ ಮಗ್ನರಾಗಿದ್ದು ಮಾನವೀಯ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್‌ದಿಂದ ಎ.ಎಲ್.ಬಿ.ಸಿ ಕಾಲುವೆಯ ಕೆಲಸಕ್ಕೆಂದು ಬಂದಿದ್ದ ಕಾರ್ಮಿಕನೋರ್ವ ಸಿಡಿಲಿಗೆ ಬಲಿಯಾಗಿರುವ ಘಟನೆ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ತಾಂಡಾದ ಮಾರುತೇಶ್ವರ ಜಾತ್ರೆಯ ಅಂಗವಾಗಿ ಹಮ್ಮಿಕೊಂಡಿದ್ದ ತೆರಬಂಡಿ ಸ್ಪರ್ಧೆಯಲ್ಲಿ ಶ್ರೀ ಲಕ್ಷ್ಮಿದೇವಿ ಕಮೀಟಿ ರೂಢಗಿ ಎತ್ತುಗಳು ಪ್ರಥಮ, ರೂಢಗಿ ಎಸ್.ಕೆ.ಟಿ ತಂಡ ದ್ವಿತೀಯ ಸ್ಥಾನ ಪಡೆದುಕೊಂಡವು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸಂತೋಷ ಚವ್ಹಾಣ, ಗ್ರಾಮೀಣ ಪ್ರದೇಶದಲ್ಲಿ ರೈತರು ಎತ್ತುಗಳ ಸಂಸ್ಕೃತಿಯನ್ನು ಜೀವಂತವಾಗಿಡುವ ಸಲುವಾಗಿ ಇಂತಹ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ ಎಂದರು. ಗ್ರಾಪಂ ಸದಸ್ಯ ಶಿವಾನಂದ ಲಮಾಣಿ, ಮಾಜಿ ಸದಸ್ಯ ಥಾವರಪ್ಪ

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಬಾಗಲಕೋಟೆ :ಮುರನಾಳ ಗ್ರಾಮದ ಶ್ರೀ ಗದಿಗೆಪ್ಪಗೌಡ ವೆಂಕಪ್ಪ ಕೋನಪ್ಪನವರ ( ೮೩ ) ಇವರು ವಿದ್ಯಾಗಿರಿ , ಬಾಗಲಕೋಟೆ ನಿವಾಸದಲ್ಲಿ ಸ್ವರ್ಗಸ್ಥರಾದರು. ಸೋಮವಾರ ದಿ ೧೨ ಮೇ ೨೦೨೫ ರಂದು ಬೆಳಿಗ್ಗೆ ೧೦ ಗಂಟೆಗೆ ನಂದೀಶ್ವರ ನಗರ, ವಿದ್ಯಾಗಿರಿ ಬಾಗಲಕೋಟೆ ದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವದು. ಸಂಪರ್ಕ ಮೊಬೈಲ್ ನಂಬರ್9740339050 _ಓಂ ಶಾಂತಿ