ಹಿರೇಸಿಂಗನಗುತ್ತಿಯಲ್ಲಿ ಹೇಮರೆಡ್ಡಿ ಮಲ್ಲಮ್ಮ & ಮಹಾಯೋಗಿ ವೇಮನ ದೇವಸ್ಥಾನ ಉದ್ಘಾಟನೆ

ಹಿರೇಸಿಂಗನಗುತ್ತಿಯಲ್ಲಿ ಹೇಮರೆಡ್ಡಿ ಮಲ್ಲಮ್ಮ & ಮಹಾಯೋಗಿ ವೇಮನ ದೇವಸ್ಥಾನ ಉದ್ಘಾಟನೆ

ಇಳಕಲ್: ತಾಲೂಕಿನ ಹಿರೇ ಸಿಂಗನಗುತ್ತಿ ಗ್ರಾಮದಲ್ಲಿ ಶ್ರೀ ಮಹಾಸಾದ್ವಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ (hemareddy mallamma) ಹಾಗೂ ಮಹಾ ಯೋಗಿ ವೇಮನ ದೇವಸ್ಥಾನ ಉದ್ಘಾಟನೆ ಹಾಗೂ ಮೂರ್ತಿ ಪ್ರತಿಷ್ಠಾಪನೆ ಮತ್ತು ಐದು ದಿನಗಳ ಪ್ರವಚನ ಹಾಗೂ ಪೂಜಾ ಕಾರ್ಯಕ್ರಮ ನಡೆಯಿತು.

ಹೇಮರೆಡ್ಡಿ ಮಲ್ಲಮ್ಮ (hemareddy mallamma) & ವೇಮನರ ದೇವಸ್ಥಾನಗಳ ಉದ್ಘಾಟನೆ ಹಾಗೂ ಧರ್ಮ ಸಭೆ ಸಮಾರಂಭ ಡಾ. ಎಸ್ ಎನ್ ಅಮಾತ್ಯಪ್ಪನವರ ವೇದಿಕೆಯಲ್ಲಿ ಅತ್ಯಂತ ಸಂಭ್ರಮದಿಂದ ನಡೆಯಿತು.

Join Our Telegram: https://t.me/dcgkannada

ಈ ಧರ್ಮಸಭೆಯಲ್ಲಿ ದಿವ್ಯ ಸಾನಿಧ್ಯವನ್ನು ರೆಡ್ಡಿ ಗುರು ಪೀಠದ ಪೂಜ್ಯರಾದ ಶ್ರೀ ವೇಮಾನಂದ ಮಹಾಸ್ವಾಮಿಗಳು, ನಂದವಾಡಗಿಯ ಡಾ.ಅಭಿನವ ಚನ್ನಬಸವ ಶಿವಾಚಾರ್ಯರು, ಸಿದ್ದಬಸವ ಕಬೀರಾನಂದ ಸ್ವಾಮಿಗಳು ಎಲ್ಲ ಪೂಜ್ಯರು ದಿವ್ಯ ಸಾನಿಧ್ಯದಲ್ಲಿ ಹಾಗೂ ರಾಜಕೀಯ ಮುಖಂಡರುಗಳು ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

ಅಲ್ಲದೆ ಈ ಕಾರ್ಯಕ್ರಮದ ಗೌರವಾಧ್ಯಕ್ಷತೆಯನ್ನು ಮಾಜಿ ಸಚಿವರಾದ ಎಸ್ ಆರ್ ಪಾಟೀಲ್, ಅಧ್ಯಕ್ಷತೆಯನ್ನು ದೊಡ್ಡನಗೌಡ ಜಿ ಪಾಟೀಲ್ ಮಾಜಿ ಶಾಸಕರು ಹಾಗು ವಿಧಾನ ಪರಿಷತ್ ಸದಸ್ಯರಾದ ಪಿ ಎಚ್ ಪೂಜಾರ ವಹಿಸಿಕೊಂಡಿದ್ದರು.
ಬೆಂಗಳೂರಿನ ರೆಡ್ಡಿ ಜನಸಂಘದ
ಕೃಷ್ಣಾ ರೆಡ್ಡಿ, ಪ್ರಭಾಕರ ರೆಡ್ಡಿ , ನಾರಾಯಣ ಹಾದಿಮಿನಿ, ಶರಣಗೌಡ ಬಯ್ಯಾಪೂರ ಉಪಸ್ಥಿತರಿದ್ದರು.

ಮಾಜಿ ಸಚಿವರಾದ ಎಸ್ ಆರ್ ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ವಿ ಎಚ್ ಪೂಜಾರ್, ಮಾಜಿ ಶಾಸಕರಾದ ದೊಡ್ಡನಗೌಡ ಜಿ ಪಾಟೀಲ್ ಎಲ್ಲ ಮಹನೀಯರು ಸಮಾಜದಲ್ಲಿ ಎಲ್ಲರೂ ಒಂದಾಗಿ ಸಂಘಟಿತರಾಗಿ ಆರ್ಥಿಕವಾಗಿ ಸಬಲರಾಗಿ ಶಿಕ್ಷಣವಂತರಾಗಿ ಎಂದು ಮಾತನಾಡಿದರು.

ಇದನ್ನೂ ಓದಿ: ಈ ಬಂಡೆ ಇರೋವರ್ಗೂ 10 ತಿಂಗಳಲ್ಲ, ಮುಂದಿನ 10 ವರ್ಷ ಈ ಸರ್ಕಾರವನ್ನು ಮುಟ್ಟಲು ಸಾಧ್ಯವಿಲ್ಲ: ಡಿಕೆ ಶಿವಕುಮಾರ್

ದಿವ್ಯ ಸಾನಿಧ್ಯವನ್ನು ಅಲಂಕರಿಸಿದ ಪೂಜ್ಯ ವೇಮಾನಂದ ಸ್ವಾಮಿ ಅವರು ಮಾತನಾಡಿ ಮಹಾಯೋಗಿ ವೇಮನರು ಶ್ರೀ ಶಿವಶರಣೆ ಹೇಮರೆಡ್ಡಿ (hemareddy mallamma) ಮಲ್ಲಮ್ಮನವರು ರೆಡ್ಡಿ ಕುಲದ ದೇವರುಗಳು ಇವರ ಆರಾಧನೆಯಿಂದ ಬದುಕು ಬದಲಾವಣೆಯಾಗುತ್ತದೆ ಎಂದರು. ದೇವಸ್ಥಾನ ಕಟ್ಟುವುದರ ಜೊತೆಗೆ ದಿನನಿತ್ಯ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದಾಗ ಬದುಕಿಗೆ ನೆಮ್ಮದಿ ಸಿಗುತ್ತದೆ, ಆ ನಿಟ್ಟಿನಲ್ಲಿ ಮಲ್ಲಮ್ಮ ವೇಮನರ ಆದರ್ಶ ಅಳವಡಿಸಿಕೊಳ್ಳಿ ಎಂದರು.

ಉದ್ಘಾಟಕರಾಗಿ ವೇಮನ ಮೂರ್ತಿ ಅನಾವರಣ ಹಾಗೂ ವಿವಿಧ ಕ್ಷೇತ್ರದ ಶಾಸಕರುಗಳು ಮಾಜಿ ಶಾಸಕರುಗಳು ಸಚಿವರು ಮಾಜಿ ಶಾಸಕ ಸಚಿವರು ಆಗಮಿಸಿದ್ದರು.

ಈ ಭವ್ಯ ಕಾರ್ಯಕ್ರಮಕ್ಕೆ ಹಾಗೂ ಧರ್ಮಸಭೆಗೆ ರಾಜ್ಯದ ಮೂಲೆ ಮೂಲೆಗಳಿಂದ ಸಾರ್ವಜನಿಕರು ಉಪಸ್ಥಿತಿಯಲ್ಲಿ ಇಡೀ ಗ್ರಾಮದಲ್ಲಿ ಹಬ್ಬದ ವಾತಾವರಣ ಮನೆ ಮಾಡಿತ್ತು ಹೀಗಾಗಿ ಈ ಭವ್ಯ ಕಾರ್ಯಕ್ರಮ ಯಶಸ್ವಿಯಾಯಿತು ಹಿರೇ ಸಿಂಗನಗುತ್ತಿ ಗ್ರಾಮದ ಗುರುಹಿರಿಯರು,
ಸುತ್ತಮುತ್ತಲಿನ ಗ್ರಾಮದವರು ಉಪಸ್ಥಿತರಿದ್ದರು.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ