ಹಿರೇಸಿಂಗನಗುತ್ತಿಯಲ್ಲಿ ಹೇಮರೆಡ್ಡಿ ಮಲ್ಲಮ್ಮ & ಮಹಾಯೋಗಿ ವೇಮನ ದೇವಸ್ಥಾನ ಉದ್ಘಾಟನೆ

ಹಿರೇಸಿಂಗನಗುತ್ತಿಯಲ್ಲಿ ಹೇಮರೆಡ್ಡಿ ಮಲ್ಲಮ್ಮ & ಮಹಾಯೋಗಿ ವೇಮನ ದೇವಸ್ಥಾನ ಉದ್ಘಾಟನೆ

ಇಳಕಲ್: ತಾಲೂಕಿನ ಹಿರೇ ಸಿಂಗನಗುತ್ತಿ ಗ್ರಾಮದಲ್ಲಿ ಶ್ರೀ ಮಹಾಸಾದ್ವಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ (hemareddy mallamma) ಹಾಗೂ ಮಹಾ ಯೋಗಿ ವೇಮನ ದೇವಸ್ಥಾನ ಉದ್ಘಾಟನೆ ಹಾಗೂ ಮೂರ್ತಿ ಪ್ರತಿಷ್ಠಾಪನೆ ಮತ್ತು ಐದು ದಿನಗಳ ಪ್ರವಚನ ಹಾಗೂ ಪೂಜಾ ಕಾರ್ಯಕ್ರಮ ನಡೆಯಿತು.

ಹೇಮರೆಡ್ಡಿ ಮಲ್ಲಮ್ಮ (hemareddy mallamma) & ವೇಮನರ ದೇವಸ್ಥಾನಗಳ ಉದ್ಘಾಟನೆ ಹಾಗೂ ಧರ್ಮ ಸಭೆ ಸಮಾರಂಭ ಡಾ. ಎಸ್ ಎನ್ ಅಮಾತ್ಯಪ್ಪನವರ ವೇದಿಕೆಯಲ್ಲಿ ಅತ್ಯಂತ ಸಂಭ್ರಮದಿಂದ ನಡೆಯಿತು.

Join Our Telegram: https://t.me/dcgkannada

ಈ ಧರ್ಮಸಭೆಯಲ್ಲಿ ದಿವ್ಯ ಸಾನಿಧ್ಯವನ್ನು ರೆಡ್ಡಿ ಗುರು ಪೀಠದ ಪೂಜ್ಯರಾದ ಶ್ರೀ ವೇಮಾನಂದ ಮಹಾಸ್ವಾಮಿಗಳು, ನಂದವಾಡಗಿಯ ಡಾ.ಅಭಿನವ ಚನ್ನಬಸವ ಶಿವಾಚಾರ್ಯರು, ಸಿದ್ದಬಸವ ಕಬೀರಾನಂದ ಸ್ವಾಮಿಗಳು ಎಲ್ಲ ಪೂಜ್ಯರು ದಿವ್ಯ ಸಾನಿಧ್ಯದಲ್ಲಿ ಹಾಗೂ ರಾಜಕೀಯ ಮುಖಂಡರುಗಳು ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

ಅಲ್ಲದೆ ಈ ಕಾರ್ಯಕ್ರಮದ ಗೌರವಾಧ್ಯಕ್ಷತೆಯನ್ನು ಮಾಜಿ ಸಚಿವರಾದ ಎಸ್ ಆರ್ ಪಾಟೀಲ್, ಅಧ್ಯಕ್ಷತೆಯನ್ನು ದೊಡ್ಡನಗೌಡ ಜಿ ಪಾಟೀಲ್ ಮಾಜಿ ಶಾಸಕರು ಹಾಗು ವಿಧಾನ ಪರಿಷತ್ ಸದಸ್ಯರಾದ ಪಿ ಎಚ್ ಪೂಜಾರ ವಹಿಸಿಕೊಂಡಿದ್ದರು.
ಬೆಂಗಳೂರಿನ ರೆಡ್ಡಿ ಜನಸಂಘದ
ಕೃಷ್ಣಾ ರೆಡ್ಡಿ, ಪ್ರಭಾಕರ ರೆಡ್ಡಿ , ನಾರಾಯಣ ಹಾದಿಮಿನಿ, ಶರಣಗೌಡ ಬಯ್ಯಾಪೂರ ಉಪಸ್ಥಿತರಿದ್ದರು.

ಮಾಜಿ ಸಚಿವರಾದ ಎಸ್ ಆರ್ ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ವಿ ಎಚ್ ಪೂಜಾರ್, ಮಾಜಿ ಶಾಸಕರಾದ ದೊಡ್ಡನಗೌಡ ಜಿ ಪಾಟೀಲ್ ಎಲ್ಲ ಮಹನೀಯರು ಸಮಾಜದಲ್ಲಿ ಎಲ್ಲರೂ ಒಂದಾಗಿ ಸಂಘಟಿತರಾಗಿ ಆರ್ಥಿಕವಾಗಿ ಸಬಲರಾಗಿ ಶಿಕ್ಷಣವಂತರಾಗಿ ಎಂದು ಮಾತನಾಡಿದರು.

ಇದನ್ನೂ ಓದಿ: ಈ ಬಂಡೆ ಇರೋವರ್ಗೂ 10 ತಿಂಗಳಲ್ಲ, ಮುಂದಿನ 10 ವರ್ಷ ಈ ಸರ್ಕಾರವನ್ನು ಮುಟ್ಟಲು ಸಾಧ್ಯವಿಲ್ಲ: ಡಿಕೆ ಶಿವಕುಮಾರ್

ದಿವ್ಯ ಸಾನಿಧ್ಯವನ್ನು ಅಲಂಕರಿಸಿದ ಪೂಜ್ಯ ವೇಮಾನಂದ ಸ್ವಾಮಿ ಅವರು ಮಾತನಾಡಿ ಮಹಾಯೋಗಿ ವೇಮನರು ಶ್ರೀ ಶಿವಶರಣೆ ಹೇಮರೆಡ್ಡಿ (hemareddy mallamma) ಮಲ್ಲಮ್ಮನವರು ರೆಡ್ಡಿ ಕುಲದ ದೇವರುಗಳು ಇವರ ಆರಾಧನೆಯಿಂದ ಬದುಕು ಬದಲಾವಣೆಯಾಗುತ್ತದೆ ಎಂದರು. ದೇವಸ್ಥಾನ ಕಟ್ಟುವುದರ ಜೊತೆಗೆ ದಿನನಿತ್ಯ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದಾಗ ಬದುಕಿಗೆ ನೆಮ್ಮದಿ ಸಿಗುತ್ತದೆ, ಆ ನಿಟ್ಟಿನಲ್ಲಿ ಮಲ್ಲಮ್ಮ ವೇಮನರ ಆದರ್ಶ ಅಳವಡಿಸಿಕೊಳ್ಳಿ ಎಂದರು.

ಉದ್ಘಾಟಕರಾಗಿ ವೇಮನ ಮೂರ್ತಿ ಅನಾವರಣ ಹಾಗೂ ವಿವಿಧ ಕ್ಷೇತ್ರದ ಶಾಸಕರುಗಳು ಮಾಜಿ ಶಾಸಕರುಗಳು ಸಚಿವರು ಮಾಜಿ ಶಾಸಕ ಸಚಿವರು ಆಗಮಿಸಿದ್ದರು.

ಈ ಭವ್ಯ ಕಾರ್ಯಕ್ರಮಕ್ಕೆ ಹಾಗೂ ಧರ್ಮಸಭೆಗೆ ರಾಜ್ಯದ ಮೂಲೆ ಮೂಲೆಗಳಿಂದ ಸಾರ್ವಜನಿಕರು ಉಪಸ್ಥಿತಿಯಲ್ಲಿ ಇಡೀ ಗ್ರಾಮದಲ್ಲಿ ಹಬ್ಬದ ವಾತಾವರಣ ಮನೆ ಮಾಡಿತ್ತು ಹೀಗಾಗಿ ಈ ಭವ್ಯ ಕಾರ್ಯಕ್ರಮ ಯಶಸ್ವಿಯಾಯಿತು ಹಿರೇ ಸಿಂಗನಗುತ್ತಿ ಗ್ರಾಮದ ಗುರುಹಿರಿಯರು,
ಸುತ್ತಮುತ್ತಲಿನ ಗ್ರಾಮದವರು ಉಪಸ್ಥಿತರಿದ್ದರು.

Latest News

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಮುದ್ದೇಬಿಹಾಳ : ಹೆಚ್ಚುತ್ತಿರುವ ಜನಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಪೊಲೀಸ್ ಇಲಾಖೆ ಮತ್ತಷ್ಟು ದಕ್ಷತೆಯಿಂದ

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಮುದ್ದೇಬಿಹಾಳ : ಪಾರ್ವತಿಬಾಯಿ ಭೂರಮಲ್ ಓಸ್ವಾಲ್ ಕುಟುಂಬದವರು ಪರಿಶ್ರಮದಿಂದ ಗಳಿಸಿದ ಆಸ್ತಿಯನ್ನು ದಾನ ಮಾಡುವ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು:                      ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು: ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಪಟ್ಟಣದಲ್ಲಿದ್ದ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರ ಬಿಟ್ಟರೆ ಮತ್ತೊಂದು

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಶಿಕ್ಷಣ,ಆರ್ಥಿಕ  ಸಬಲತೆಗೆ ಒತ್ತು ನೀಡಿ:                                       ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಶಿಕ್ಷಣ,ಆರ್ಥಿಕ ಸಬಲತೆಗೆ ಒತ್ತು ನೀಡಿ: ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಹಿಂದುಳಿದ ಸಮಾಜದಲ್ಲಿ ಜನಿಸಿದ್ದರೂ ಶಿಕ್ಷಣದಲ್ಲಿ ನಮ್ಮವರು ಎಂದಿಗೂ ಹಿಂದೆ ಬಿದ್ದಿಲ್ಲ.ಶಿಕ್ಷಣದೊಂದಿಗೆ ಜನಾಂಗವನ್ನು ಆರ್ಥಿಕ ಸಬಲತೆಯತ್ತ ಕೊಂಡೊಯ್ಯುವ ಕಾರ್ಯ ಸಮಾಜದ ಬಾಂಧವರು ಮಾಡಬೇಕು ಎಂದು ಮುದ್ದೇಬಿಹಾಳ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್.ಬಡದಾನಿ ಹೇಳಿದರು. ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ಭಾನುವಾರ ದೇವಾಂಗ ಸಮಾಜ ಹಾಗೂ ದೇವಾಂಗ ನೌಕರರ ಸಂಘದ ವತಿಯಿಂದ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಹಿಂದುಳಿದ ವರ್ಗದವರ ನೇಮಕಾತಿ ವಿಭಾಗದಲ್ಲಿ ಕೆಲಸ ಮಾಡಿರುವ ನನಗೆ ನಮ್ಮ ಜನಾಂಗದವರು

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಮುದ್ದೇಬಿಹಾಳ : ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹುಲ್ಲೂರು ಗ್ರಾಮದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಸತತ ಎರಡನೇ ಬಾರಿಗೆ ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ಕ್ರೀಡಾಕೂಟದಲ್ಲಿ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಬಾಲಕರ ವಿಭಾಗದಲ್ಲಿ ಕಬಡ್ಡಿ ಪ್ರಥಮ, ವಾಲಿಬಾಲ್ ಪ್ರಥಮ, ರಿಲೇ ಪ್ರಥಮ, ಥ್ರೋಬಾಲ್ ಪ್ರಥಮ, ಖೋ-ಖೋ ದ್ವಿತೀಯ, 400 ಮೀ. ಓಟದಲ್ಲಿ ಪ್ರಥಮ, 600