Marriage age: ಮದುವೆ ವಯಸ್ಸನ್ನು ಗಂಡಿಗೆ 15, ಹೆಣ್ಣಿಗೆ 9 ವರ್ಷಕ್ಕೆ ಇಳಿಸಲು ಸಿದ್ಧತೆ!

Marriage age: ಮದುವೆ ವಯಸ್ಸನ್ನು ಗಂಡಿಗೆ 15, ಹೆಣ್ಣಿಗೆ 9 ವರ್ಷಕ್ಕೆ ಇಳಿಸಲು ಸಿದ್ಧತೆ!

ನವದೆಹಲಿ: ಗಂಡು ಮಕ್ಕಳ ವಿವಾಹದ ವಯೋಮಿತಿಯನ್ನು (Marriage age) 18ರಿಂದ 15ಕ್ಕೆ ಮತ್ತು ಹೆಣ್ಣು ಮಕ್ಕಳ ಮದುವೆ ವಯಸ್ಸನ್ನು 9ಕ್ಕೆ ಇಳಿಸುವ ವಿವಾದಿತ ಮಸೂದೆಯೊಂದನ್ನು ಇರಾಕ್‌ನ ಸಂಸತ್‌ನಲ್ಲಿ ಮಂಡಿಸಲಾಗಿದೆ.

Join Out Telegram: https://t.me/dcgkannada

ಹೌದು, ಮಸೂದೆ ಅಂಗೀಕಾರವಾದರೆ, ಇರಾಕ್‌ನಲ್ಲಿ ಬಾಲ್ಯ ವಿವಾಹಗಳು ಹೆಚ್ಚಾಗುವ ಆತಂಕವಿದೆ ಎಂದು ಮಾನವ ಹಕ್ಕು ಸಂಘಟನೆಗಳು, ಮಹಿಳಾ ಹಕ್ಕು ಸಂಘಟನೆಯು ಈ (Marriage age) ಮಸೂದೆಯನ್ನು ಬಲವಾಗಿ ವಿರೋಧಿಸಿವೆ. ಈ ನಿರ್ಧಾರದಿಂದ ಇರಾಕ್‌ನಲ್ಲಿ ಲಿಂಗ ತಾರತಮ್ಯ ಹೆಚ್ಚಳವಾಗಬಹುದು ಎಂದೂ ಆತಂಕ‌ ವ್ಯಕ್ತಪಡಿಸಿವೆ.

ಹೆಣ್ಣು ಮಕ್ಕಳ ಶಿಕ್ಷಣದ ಮೇಲೂ ಪರಿಣಾಮ ಬೀರಬಹುದು. ಆರಂಭಿಕ ಗರ್ಭಾವಸ್ಥೆ, ಕೌಟುಂಬಿಕ ದೌರ್ಜನ್ಯಗಳು ಹೆಚ್ಚಳವಾಗಬಹುದು. ಜತೆಗೆ ಲೈಂಗಿಕ ಸಮಸ್ಯೆಗಳು ಎದುರಾಗಬಹುದು ಎಂದು ಅವು ಆಕ್ರೋಶ ವ್ಯಕ್ತಪಡಿಸಿವೆ.

ಇದನ್ನೂ ಓದಿ: Car Accident: ಯುವತಿ ಡ್ರೈವಿಂಗ್.. ಕಾರಿಂದ ಕೆಳಗೆ ಬಿದ್ದ ಯುವಕ..!

ವಿವಾಹದ ಬಳಿಕ ಉಂಟಾಗುವ ಯಾವುದೇ ವಿವಾದ ನ್ಯಾಯಾಲಯಗಳು ಪರಿಹರಿಸಬೇಕೇ ಅಥವಾ ಧಾರ್ಮಿಕ ಕೋರ್‌ಗಳು ಬಗೆಹರಿಸಬೇಕೆ ಎಂಬುದರ ಕುರಿತು ದಂಪತಿ ಮೊದಲೇ ನಿರ್ಧರಿಸಬೇಕು ಎಂಬ ಅಂಶವೂ ವಿವಾದಿತ ಮಸೂದೆಯಲ್ಲಿದೆ ಎಂದು ವರದಿಯಾಗಿದೆ.

Latest News

JavaScript isn’t montys millions slot free spins readily available

ArticlesTotally free Revolves | montys millions slot free spinsTrendy Fruits Slot

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ