Marriage age: ಮದುವೆ ವಯಸ್ಸನ್ನು ಗಂಡಿಗೆ 15, ಹೆಣ್ಣಿಗೆ 9 ವರ್ಷಕ್ಕೆ ಇಳಿಸಲು ಸಿದ್ಧತೆ!

Marriage age: ಮದುವೆ ವಯಸ್ಸನ್ನು ಗಂಡಿಗೆ 15, ಹೆಣ್ಣಿಗೆ 9 ವರ್ಷಕ್ಕೆ ಇಳಿಸಲು ಸಿದ್ಧತೆ!

Ad
Ad

ನವದೆಹಲಿ: ಗಂಡು ಮಕ್ಕಳ ವಿವಾಹದ ವಯೋಮಿತಿಯನ್ನು (Marriage age) 18ರಿಂದ 15ಕ್ಕೆ ಮತ್ತು ಹೆಣ್ಣು ಮಕ್ಕಳ ಮದುವೆ ವಯಸ್ಸನ್ನು 9ಕ್ಕೆ ಇಳಿಸುವ ವಿವಾದಿತ ಮಸೂದೆಯೊಂದನ್ನು ಇರಾಕ್‌ನ ಸಂಸತ್‌ನಲ್ಲಿ ಮಂಡಿಸಲಾಗಿದೆ.

Ad
Ad

Join Out Telegram: https://t.me/dcgkannada

ಹೌದು, ಮಸೂದೆ ಅಂಗೀಕಾರವಾದರೆ, ಇರಾಕ್‌ನಲ್ಲಿ ಬಾಲ್ಯ ವಿವಾಹಗಳು ಹೆಚ್ಚಾಗುವ ಆತಂಕವಿದೆ ಎಂದು ಮಾನವ ಹಕ್ಕು ಸಂಘಟನೆಗಳು, ಮಹಿಳಾ ಹಕ್ಕು ಸಂಘಟನೆಯು ಈ (Marriage age) ಮಸೂದೆಯನ್ನು ಬಲವಾಗಿ ವಿರೋಧಿಸಿವೆ. ಈ ನಿರ್ಧಾರದಿಂದ ಇರಾಕ್‌ನಲ್ಲಿ ಲಿಂಗ ತಾರತಮ್ಯ ಹೆಚ್ಚಳವಾಗಬಹುದು ಎಂದೂ ಆತಂಕ‌ ವ್ಯಕ್ತಪಡಿಸಿವೆ.

ಹೆಣ್ಣು ಮಕ್ಕಳ ಶಿಕ್ಷಣದ ಮೇಲೂ ಪರಿಣಾಮ ಬೀರಬಹುದು. ಆರಂಭಿಕ ಗರ್ಭಾವಸ್ಥೆ, ಕೌಟುಂಬಿಕ ದೌರ್ಜನ್ಯಗಳು ಹೆಚ್ಚಳವಾಗಬಹುದು. ಜತೆಗೆ ಲೈಂಗಿಕ ಸಮಸ್ಯೆಗಳು ಎದುರಾಗಬಹುದು ಎಂದು ಅವು ಆಕ್ರೋಶ ವ್ಯಕ್ತಪಡಿಸಿವೆ.

ಇದನ್ನೂ ಓದಿ: Car Accident: ಯುವತಿ ಡ್ರೈವಿಂಗ್.. ಕಾರಿಂದ ಕೆಳಗೆ ಬಿದ್ದ ಯುವಕ..!

ವಿವಾಹದ ಬಳಿಕ ಉಂಟಾಗುವ ಯಾವುದೇ ವಿವಾದ ನ್ಯಾಯಾಲಯಗಳು ಪರಿಹರಿಸಬೇಕೇ ಅಥವಾ ಧಾರ್ಮಿಕ ಕೋರ್‌ಗಳು ಬಗೆಹರಿಸಬೇಕೆ ಎಂಬುದರ ಕುರಿತು ದಂಪತಿ ಮೊದಲೇ ನಿರ್ಧರಿಸಬೇಕು ಎಂಬ ಅಂಶವೂ ವಿವಾದಿತ ಮಸೂದೆಯಲ್ಲಿದೆ ಎಂದು ವರದಿಯಾಗಿದೆ.

Latest News

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ಕುಳಗೇರಿ ಕ್ರಾಸ್: ಜಗದ್ಗುರು ರೇಣುಕಾಚಾರ್ಯರು ಬೋಧಿಸಿರುವ ತತ್ವ ಸಿದ್ಧಾಂತಗಳು ಸಮಾಜದ ಸುಧಾರಣೆಗೆ ಸೋಪಾನವಾಗಿವೆ. ಇಂಥ

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಬಾದಾಮಿ: ಕಳೆದ ಮಾ.9 ರಂದು ತಾಲೂಕಿನ ಉಗಲವಾಟ ಗ್ರಾಮದ ಕುರಿಗಳ್ಳರಿಂದ ಕೊಲೆಯಾದ ಮೃತ ಕುರಿಗಾಹಿ

ರೇಣುಕಾಚಾರ್ಯರ ಜಯಂತಿ ಆಚರಣೆ

ರೇಣುಕಾಚಾರ್ಯರ ಜಯಂತಿ ಆಚರಣೆ

ಮುದ್ದೇಬಿಹಾಳ : ತಾಲ್ಲೂಕು ಆಡಳಿತದಿಂದ ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ರೇಣುಕಾಚಾರ್ಯರ ಜಯಂತಿ

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ರಾಯಚೂರು, ಮಾ.11- ಕಾಂಗ್ರೆಸ್ ಪಕ್ಷದಲ್ಲಿ ಬಣ ರಾಜಕೀಯ ಸಂಘರ್ಷ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ನಿನ್ನೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ ಮಕ್ಕಳಿಗೆ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ನೀಡಲು ಬದ್ಧ ಎಂದು ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು. ತಾಲ್ಲೂಕಿನ ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚೆನ್ನಬಸವಶ್ರೀ ಸ್ಕಾಲರ್‌ಶಿಪ್ ಎಕ್ಸಾಂನಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.ಹಳ್ಳಿಯ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂದು ಕಷ್ಟಪಟ್ಟು

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ಮುದ್ದೇಬಿಹಾಳ : 2024-25ನೇ ಸಾಲಿಗೆ ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯವು 2 ನೇ ಸ್ಥಾನದಲ್ಲಿದೆ. 2024-25ರ ಪರಿಷ್ಕೃತ ಅಂದಾಜಿನಲ್ಲಿ ವಾಣಿಜ್ಯ ತೆರಿಗೆಯಿಂದ ಒಟ್ಟು 1,05,000 ಕೋಟಿ ರೂ.ಗಳ ರಾಜಸ್ವವನ್ನು ನಿರೀಕ್ಷಿಸಲಾಗಿದ್ದು ಇದು ವರ್ತಕರಿಗೆ ಹಾಗೂ ಅಧಿಕಾರಿಗಳಿಗೆ ಒತ್ತಡ ವಾಗಬಹುದು ಎಂದು ತೆರಿಗೆ ಸಲಹೆಗಾರ ಬಿ.ಎನ್.ಹೂಗಾರ ತಿಳಿಸಿದ್ದಾರೆ. ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ತೆರಿಗೆ ಅಧಿನಿಯಮದಡಿ ವಾರ್ಷಿಕವಾಗಿ ಅನುಮತಿಸಬಹುದಾದ ಗರಿಷ್ಟ ಮಿತಿ 2,500