Train accident: ತಂದೆ ಕಣ್ಣೆದುರೇ ರೈಲಿಗೆ ಸಿಲುಕಿ ಮಗಳು ಸಾವು!

Train accident: ತಂದೆ ಕಣ್ಣೆದುರೇ ರೈಲಿಗೆ ಸಿಲುಕಿ ಮಗಳು ಸಾವು!

ಮಂಡ್ಯ: ರೈಲ್ವೆ ಹಳಿ ದಾಟುವ ವೇಳೆ ರೈಲಿಗೆ ಸಿಲುಕಿ (Train accident) ಯುವತಿಯೊಬ್ಬರು ದಾರುಣ ಸಾವನ್ನಪ್ಪಿರುವ ಘಟನೆ ಮಂಡ್ಯ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.

ನಗರದ ಸ್ವರ್ಣಸಂದ್ರ ನಿವಾಸಿ ನರಸಿಂಹ ಮೂರ್ತಿ ಪುತ್ರಿ, ಚಿನ್ನದ ಪದಕ ವಿಜೇತೆ 24 ವರ್ಷದ ಎನ್.ರಮ್ಯಾ ಮೃತ ಯುವತಿ ಎಂದು ಗುರುತಿಸಲಾಗಿದೆ.

Join Our Telegram: https://t.me/dcgkannada

ಮಂಡ್ಯ ಮಹಿಳಾ ಸರ್ಕಾರಿ ಕಾಲೇಜಿನಲ್ಲಿ ಬಿಕಾಂನಲ್ಲಿ ಪ್ರಥಮ ಬ್ಯಾಂಕ್ ಹಾಗೂ ಮೈ ಸೂರಿನ ಮಾನಸ ಗಂಗೋತ್ರಿ ಯಲ್ಲಿ ಎಂಕಾಂನಲ್ಲಿ ದ್ವಿತೀಯ ಬ್ಯಾಂಕ್ ಪಡೆದು ಚಿನ್ನದ ಪದಕ ಗಳಿಸಿದ್ದರು.

ಕಳೆದ 10 ತಿಂಗಳಿಂದ ತಂದೆ ನರಸಿಂಹ ಮೂರ್ತಿ ಅವರೊಂದಿಗೆ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಚಾರ್ಟಡ್ ಅಕೌಂಟೆಂಟ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಇದನ್ನೂ ಓದಿ: Kodishree: ಶ್ರಾವಣದಲ್ಲೂ ಕಂಟಕ! ಕೋಡಿಶ್ರೀ ಭಯಾನಕ ಭವಿಷ್ಯ!

ಗುರುವಾರ ಬೆಳಗ್ಗೆ ಎಂದಿನಂತೆ ಕೆಲಸಕ್ಕೆ ತೆರಳಲು ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಸಹೋದರ ರೈಲ್ವೆ ನಿಲ್ದಾಣಕ್ಕೆ ಮೊದಲು ತಂದೆಯನ್ನು ಬಿಟ್ಟು ನಂತರ ಸಹೋದರಿ ಎನ್.ರಮ್ಯಾ ಅವರನ್ನು ಕರೆತಂದು ಬಿಟ್ಟಿದ್ದಾರೆ. ರೈಲ್ವೆ ಹಳಿ ದಾಟಲು ಹೋದಾಗ ಬೆಂಗಳೂರು ಕಡೆಯಿಂದ ಮೈಸೂರು ಮಾರ್ಗವಾಗಿ ಸಂಚಿರಿಸುತ್ತಿದ್ದ ಹಂಪಿ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ.

ಮೈಸೂರಿನಿಂದ ಬೆಂಗಳೂರು ಕಡೆಗೆ ತೆರಳುವ ವಾರಾಣಸಿ ರೈಲು ನಿಲ್ದಾಣಕ್ಕೆ ಬರಲು ಇನ್ನೂ ಹತ್ತು ನಿಮಿಷ ಕಾಲವಕಾಶವಿತ್ತು. ಅದರೂ ರಮ್ಯಾ ಅತುರಾತುರದಿಂದ ರೈಲು ಹಳಿ (Train accident) ದಾಟಲು ಹೋಗಿದ್ದೇ ಈ ದುರ್ಘಟನೆಗೆ ಕಾರಣ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.

ಘಟನೆ ಸಂಭವಿಸುತ್ತಿದ್ದಂತೆ ರೈಲ್ವೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಶವವನ್ನು ಜಿಲ್ಲಾಸ್ಪತ್ರೆಗೆ ಸಾಗಿಸಿದರು. ಮಗಳನ್ನು ಕಳೆದುಕೊಂಡ ಕುಟುಂಬದವರ ರೋಧನೆ ಮುಗಿಲು ಮುಟ್ಟಿತ್ತು. ಘಟನೆಗೆ ಸಂಬಂಧಿಸಿದಂತೆ ಮಂಡ್ಯ ರೈಲ್ವೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest News

ಡಿ.22 ರಂದು ದಿನದರ್ಶಿಕೆ ಲೋಕಾರ್ಪಣೆ

ಡಿ.22 ರಂದು ದಿನದರ್ಶಿಕೆ ಲೋಕಾರ್ಪಣೆ

ಮುದ್ದೇಬಿಹಾಳ : ಪ್ರಜಾನಾಡು ಡಿಜಿಟಲ್ ಸುದ್ದಿವಾಹಿನಿಯ ದಿನದರ್ಶಿಕೆ ಲೋಕಾರ್ಪಣೆ ಕಾರ್ಯಕ್ರಮ ಡಿ.22 ರಂದು ಸಂಜೆ

ಅಂಗವೈಕಲ್ಯ ತಡೆಗೆ ಪೊಲೀಯೋ ಲಸಿಕೆ ಹಾಕಿಸಿ

ಅಂಗವೈಕಲ್ಯ ತಡೆಗೆ ಪೊಲೀಯೋ ಲಸಿಕೆ ಹಾಕಿಸಿ

ಮುದ್ದೇಬಿಹಾಳ : ಮಕ್ಕಳು ಹುಟ್ಟಿನಿಂದಲೇ ಅಂಗವೈಕಲ್ಯತೆ ಹೊಂದುವುದನ್ನು ತಪ್ಪಿಸಲು ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೆ

T20 World Cup 2026 ಏಳು ಆಟಗಾರರು ಔಟ್!

T20 World Cup 2026 ಏಳು ಆಟಗಾರರು ಔಟ್!

T20 World Cup 2026: ಟಿ20 ವಿಶ್ವಕಪ್​​ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ

Good News: Gruha Lakshmi ಫಲಾನುಭವಿಗಳಿಗೆ ಸಿಹಿ ಸುದ್ದಿ ನೀಡಿದ ಸಚಿವೆ Lakshmi Hebbalkar ​​

Good News: Gruha Lakshmi ಫಲಾನುಭವಿಗಳಿಗೆ ಸಿಹಿ ಸುದ್ದಿ ನೀಡಿದ ಸಚಿವೆ Lakshmi Hebbalkar ​​

ಬೆಳಗಾವಿ: ಗೃಹಲಕ್ಷ್ಮೀ ಯೋಜನೆಯ (Gruha Lakshmi) ಹಣ ಬಿಡುಗಡೆ ವಿಚಾರವಾಗಿ ಇತ್ತೀಚೆಗೆ ಅಧಿವೇಶನದಲ್ಲಿ ಚರ್ಚೆಗೆ

Shocking News: ಬಿಸಿನೀರಿನ ಪಾತ್ರೆಗೆ ಬಿದ್ದು 2 ವರ್ಷದ ಪುಟಾಣಿ ದುರ್ಮರಣ

Shocking News: ಬಿಸಿನೀರಿನ ಪಾತ್ರೆಗೆ ಬಿದ್ದು 2 ವರ್ಷದ ಪುಟಾಣಿ ದುರ್ಮರಣ

ಮೈಸೂರು: ರಾಜ್ಯದಲ್ಲಿ ಘೋರ ದುರಂತ ಎನ್ನುವಂತೆ ಬಿಸಿನೀರಿನ ಪಾತ್ರೆಗೆ ಬಿದ್ದು ಎರಡು ವರ್ಷದ ಮಗು ಧಾರುಣವಾಗಿ ಸಾವನ್ನಪ್ಪಿರುವ ದುರ್ಘಟನೆ ಮೈಸೂರಲ್ಲಿ ಸಂಭವಿಸಿದೆ. ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಜಯಗಿರಿ ಹಾಡಿಯಲ್ಲಿ ಈ ದುರಂತ ಸಂಭವಿಸಿದೆ. ರಮ್ಯಾ ಮತ್ತು ಬಸಪ್ಪ ಎಂಬುವರ ದಂಪತಿಗಳ ಪುತ್ರಿ ವೇದಾ(2) ಬಿಸಿ ನೀರಿನ ಪಾತ್ರೆಗೆ ಬಿದ್ದು ಸಾವನ್ನಪ್ಪಿದ್ದಾಳೆ. ತಾಯಿ ಸ್ನಾನ ಮಾಡಿಸೋದಕ್ಕೆ ಬಿಸಿ ನೀರು ತೋಡಿ, ತಣ್ಣೀರು ಬೆರೆಸೋದಕ್ಕೆ ತರಲು ಹೋಗಿದ್ದಾರೆ. ಈ ವೇಳೆ ವೇದಾ

ಡಿ.21 ರಂದು ರಾಷ್ಟೀಯ ಪಲ್ಸ್ ಪೋಲಿಯೋ : ವಿದ್ಯಾರ್ಥಿಗಳಿಂದ ಜಾಥಾ

ಡಿ.21 ರಂದು ರಾಷ್ಟೀಯ ಪಲ್ಸ್ ಪೋಲಿಯೋ : ವಿದ್ಯಾರ್ಥಿಗಳಿಂದ ಜಾಥಾ

ಮುದ್ದೇಬಿಹಾಳ : ಪ್ರಾಥಮಿಕ ಆರೋಗ್ಯ ಕೇಂದ್ರ ಗರಸಂಗಿ ಹಾಗೂ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಗರಸಂಗಿ ಸಂಯುಕ್ತಾಶ್ರಯದಲ್ಲಿ ರಾಷ್ಟಿçÃಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನದಂಗವಾಗಿ ಶನಿವಾರ ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ ನಡೆಸಲಾಯಿತು. ಆರೋಗ್ಯ ಇಲಾಖೆಯ ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಎಸ್.ಗೌಡರ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿ, "ಪೋಲಿಯೋ ಮಾರಕ ರೋಗವಾಗಿದ್ದು, ಐದು ವರ್ಷದೊಳಗಿನ ಯಾವುದೇ ಮಗು ಪೋಲಿಯೋ ಲಸಿಕೆಯಿಂದ ವಂಚಿತರಾಗದAತೆ ನೋಡಿಕೊಳ್ಳಬೇಕು ಎಂದರು. ಆರೋಗ್ಯ ಇಲಾಖೆ ಸಿಬ್ಬಂದಿಗಳು ಆಶಾ ಕಾರ್ಯಕರ್ತೆಯರು ಹಾಗೂ