CAA implement: ಐವರು ಬಾಂಗ್ಲಾ ನಿರಾಶ್ರೀತರಿಗೆ ಸಿಂಧನೂರಿನಲ್ಲಿ ಪೌರತ್ವ

CAA implement: ಐವರು ಬಾಂಗ್ಲಾ ನಿರಾಶ್ರೀತರಿಗೆ ಸಿಂಧನೂರಿನಲ್ಲಿ ಪೌರತ್ವ

Ad
Ad


ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಆ‌ರ್.ಎಚ್. ಕ್ಯಾಂಪ್‌ಗಳಲ್ಲಿ ವಾಸವಿರುವ ಬಾಂಗ್ಲಾದ ನಿರಾಶ್ರಿತರ ಪೈಕಿ ಐವರಿಗೆ ಪೌರತ್ವ ತಿದ್ದುಪಡಿ ಕಾಯ್ದೆ (CAA implement)ಯಡಿಯಲ್ಲಿ ಭಾರತೀಯ ಪೌರತ್ವ ನೀಡಲಾಗಿದೆ.

Ad
Ad

ಹೌದು, ಇದು CAA ಕಾಯ್ದೆಯಡಿ (CAA implement) ಪೌರತ್ವ ಪಡೆದ ರಾಜ್ಯದ ಮೊದಲ ಪ್ರಕರಣವಾಗಿದೆ ಎಂದು ವರದಿಯಾಗಿದೆ.

Join Our Telegram: https://t.me/dcgkannada

ದೇಶದ ವಿವಿಧ ರಾಜ್ಯಗಳಲ್ಲಿ ಸಿಎಎ ಅಡಿ ಕೆಲವರಿಗೆ ಈಗಾಗಲೇ ಪೌರತ್ವ ನೀಡಲಾಗಿದ್ದು, ಇದೀಗ ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಆರ್.ಎಚ್. ಕ್ಯಾಂಪ್‌ಗಳಲ್ಲಿರುವ ರಾಮಕೃಷ್ಣನ್ ಅಭಿಕರಿ, ಸುಕುಮಾರ ಮೊಂಡಲ್, ಬಿಪ್ರದಾಸ ಗೋಲ್ಡರ್, ಜಯಂತ ಮೊಂಡಲ್, ಅದ್ವಿತ ಅವರಿಗೆ ಕರ್ನಾಟಕ ಗೃಹ ಸಚಿವಾಲಯದ ಜನಗಣತಿ ಕಾರ್ಯಾಚರಣೆ ಹಾಗೂ ನಾಗರಿಕ ನೋಂದಣಿ ನಿರ್ದೇಶನಾಲಯದಿಂದ ಪೌರತ್ವ ನೀಡಲಾಗಿದೆ.

ನಾಲ್ಕು ದಶಕಗಳಿಂದ ಆರ್. ಎಚ್. ಕ್ಯಾಂಪ್‌ನಲ್ಲಿಯೇ ವಾಸಿಸುತ್ತಿರುವವರ ಸಂಖ್ಯೆ ಈಗ ಸುಮಾರು 25,000 ಗಡಿ ದಾಟಿದೆ. ಆ ಪೈಕಿ, 20 ಸಾವಿರ ಮಂದಿ ಬಾಂಗ್ಲಾ ನಿರಾಶ್ರಿತರಾಗಿದ್ದು, 5 ಸಾವಿರ ಮಂದಿ ಬರ್ಮಾದವರಾಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಮೊಟ್ಟೆ ಕದ್ದ (Egg stolen) ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಅಮಾನತು.. ಡಿಸ್​ಮಿಸ್ ಮಾಡಲು ಸೂಚನೆ (ವಿಡಿಯೋ ನೋಡಿ)

25000 ವಲಸಿಗರು ಇಲ್ಲಿ ಇದ್ದಾರೆ: 1971ರಲ್ಲಿ ಬಾಂಗ್ಲಾ ಹಾಗೂ ಬರ್ಮಾ ವಿಭಜನೆ ಸಮಯದಲ್ಲಿ ಭಾರತದಲ್ಲಿ ನೆಲೆಸಲಿಚ್ಛಿಸಿದ್ದ ಕುಟುಂಬಗಳಿಗೆ ಸಿಂಧನೂರು ತಾಲೂಕಿನಲ್ಲಿ ಒಟ್ಟು 5 ಪುನರ್ವಸತಿ ಕೇಂದ್ರ ಸ್ಥಾಪಿಸಿ 932 ಕುಟುಂಬಗಳಿಗೆ ನೆಲೆ ಒದಗಿಸಲಾಗಿತ್ತು. ಆ ಪೈಕಿ, 1 ರಿಂದ 4 ಕ್ಯಾಂಪ್ ಗಳಲ್ಲಿ ಬಾಂಗ್ಲಾದೇಶದಿಂದ ವಲಸೆ ಬಂದ 727 ಕುಟುಂಬ, 5ನೇ ಕ್ಯಾಂಪ್‌ನಲ್ಲಿ ಬರ್ಮಾದಿಂದ ಬಂದ 205 ಕುಟುಂಬಗಳಿವೆ.

ನಾಲ್ಕು ದಶಕಗಳಿಂದ ಆರ್. ಎಚ್. ಕ್ಯಾಂಪ್‌ನಲ್ಲಿಯೇ ವಾಸಿಸುತ್ತಿರುವವರ ಸಂಖ್ಯೆ ಈಗ ಸುಮಾರು 25,000 ಗಡಿ ದಾಟಿದೆ. ಆ ಪೈಕಿ, 20 ಸಾವಿರ ಮಂದಿ ಬಾಂಗ್ಲಾ ನಿರಾಶ್ರಿತರಾಗಿದ್ದು, 5 ಸಾವಿರ ಮಂದಿ ಬರ್ಮಾದವರಾಗಿದ್ದಾರೆ ಎನ್ನಲಾಗಿದೆ.

Latest News

ಜೀವನಾಂಶ ಕೇಳಿದ್ದ ಪತ್ನಿಯ ಮನವೊಲಿಕೆ: ದಂಪತಿಗಳನ್ನು ಒಂದುಗೂಡಿಸಿದ ಲೋಕಅದಾಲತ್

ಜೀವನಾಂಶ ಕೇಳಿದ್ದ ಪತ್ನಿಯ ಮನವೊಲಿಕೆ: ದಂಪತಿಗಳನ್ನು ಒಂದುಗೂಡಿಸಿದ ಲೋಕಅದಾಲತ್

ಮುದ್ದೇಬಿಹಾಳ : ಕೌಟುಂಬಿಕ ಹಿನ್ನೆಲೆಯ ದಂಪತಿಗಳಿಬ್ಬರ ಪ್ರಕರಣವನ್ನು ಇಲ್ಲಿನ ಲೋಕ ಅದಾಲತ್‌ನಲ್ಲಿ ರಾಜೀ ಸಂಧಾನದ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ಮುದ್ದೇಬಿಹಾಳ : 2024-25ನೇ ಸಾಲಿಗೆ ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ

ಕನ್ನಡಿಗರಾದ ನಾವು ಕನ್ನಡಾಭಿಮಾನ ಬೆಳೆಸಿಕೊಳ್ಳೋಣ: ಗೊ.ರು.ಚ

ಕನ್ನಡಿಗರಾದ ನಾವು ಕನ್ನಡಾಭಿಮಾನ ಬೆಳೆಸಿಕೊಳ್ಳೋಣ: ಗೊ.ರು.ಚ

ರಾಯಚೂರು: ಕನ್ನಡಿಗರಾದ ನಾವು ಕನ್ನಡ ಸಾಹಿತ್ಯ ಒಲವು ಬೆಳೆಸಿಕೊಂಡು ಭಾಷಾ ಪ್ರೇಮವನ್ನು ಮೆರೆಯುವಂತಾಗಬೇಕು ಎಂದು

BREAKING: ಭೀಕರ ಅಪಘಾತ.. ಐವರು ಸಾವು

BREAKING: ಭೀಕರ ಅಪಘಾತ.. ಐವರು ಸಾವು

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್‌'ಗೆ ಸಾರಿಗೆ ಬಸ್‌ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಾದಗಿರಿಯ ಸುರಪುರ ತಾಲೂಕಿನ ತಿಂಥಣಿ ಬಳಿ ನಡೆದಿದೆ. ಆಂಜನೇಯ (35) ಪತ್ನಿ ಗಂಗಮ್ಮ (28) & ಅವರ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸಾವನಪ್ಪಿದ್ದಾರೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಇಬ್ಬರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲು ಆಂಬುಲೆನ್ಸ್ ನಲ್ಲಿ ಕರೆದೊಯ್ಯುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಸುರಪುರ ಠಾಣೆಯಲ್ಲಿ ಈ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೂರನೇ ಅವಧಿಯ ಎರಡನೇ ಬಜೆಟ್ ಮಂಡಿಸುತ್ತಿದ್ದಾರೆ. ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದ್ದಾರೆ ಸೀತಾರಾಮನ್. ಕಿಸಾನ್ ಕ್ರೆಡಿಟ್ ಕಾರ್ಯ ಸಾಲದ ಮಿತಿಯನ್ನು 5 ಲಕ್ಷಕ್ಕೆ ಹೆಚ್ಚಳ ಮಾಡುವುದಾಗಿ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ. ಏನಿದು ಕಿಸಾನ್ ಕ್ರೆಡಿಟ್ ಕಾರ್ಡ್? ಕಿಸಾನ್ ಕ್ರೆಡಿಟ್ ಕಾರ್ಡ್ (KCC) ಭಾರತ ಸರ್ಕಾರವು ರೈತರಿಗೆ ಕೃಷಿ ಮತ್ತು