CAA implement: ಐವರು ಬಾಂಗ್ಲಾ ನಿರಾಶ್ರೀತರಿಗೆ ಸಿಂಧನೂರಿನಲ್ಲಿ ಪೌರತ್ವ

CAA implement: ಐವರು ಬಾಂಗ್ಲಾ ನಿರಾಶ್ರೀತರಿಗೆ ಸಿಂಧನೂರಿನಲ್ಲಿ ಪೌರತ್ವ


ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಆ‌ರ್.ಎಚ್. ಕ್ಯಾಂಪ್‌ಗಳಲ್ಲಿ ವಾಸವಿರುವ ಬಾಂಗ್ಲಾದ ನಿರಾಶ್ರಿತರ ಪೈಕಿ ಐವರಿಗೆ ಪೌರತ್ವ ತಿದ್ದುಪಡಿ ಕಾಯ್ದೆ (CAA implement)ಯಡಿಯಲ್ಲಿ ಭಾರತೀಯ ಪೌರತ್ವ ನೀಡಲಾಗಿದೆ.

ಹೌದು, ಇದು CAA ಕಾಯ್ದೆಯಡಿ (CAA implement) ಪೌರತ್ವ ಪಡೆದ ರಾಜ್ಯದ ಮೊದಲ ಪ್ರಕರಣವಾಗಿದೆ ಎಂದು ವರದಿಯಾಗಿದೆ.

Join Our Telegram: https://t.me/dcgkannada

ದೇಶದ ವಿವಿಧ ರಾಜ್ಯಗಳಲ್ಲಿ ಸಿಎಎ ಅಡಿ ಕೆಲವರಿಗೆ ಈಗಾಗಲೇ ಪೌರತ್ವ ನೀಡಲಾಗಿದ್ದು, ಇದೀಗ ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಆರ್.ಎಚ್. ಕ್ಯಾಂಪ್‌ಗಳಲ್ಲಿರುವ ರಾಮಕೃಷ್ಣನ್ ಅಭಿಕರಿ, ಸುಕುಮಾರ ಮೊಂಡಲ್, ಬಿಪ್ರದಾಸ ಗೋಲ್ಡರ್, ಜಯಂತ ಮೊಂಡಲ್, ಅದ್ವಿತ ಅವರಿಗೆ ಕರ್ನಾಟಕ ಗೃಹ ಸಚಿವಾಲಯದ ಜನಗಣತಿ ಕಾರ್ಯಾಚರಣೆ ಹಾಗೂ ನಾಗರಿಕ ನೋಂದಣಿ ನಿರ್ದೇಶನಾಲಯದಿಂದ ಪೌರತ್ವ ನೀಡಲಾಗಿದೆ.

ನಾಲ್ಕು ದಶಕಗಳಿಂದ ಆರ್. ಎಚ್. ಕ್ಯಾಂಪ್‌ನಲ್ಲಿಯೇ ವಾಸಿಸುತ್ತಿರುವವರ ಸಂಖ್ಯೆ ಈಗ ಸುಮಾರು 25,000 ಗಡಿ ದಾಟಿದೆ. ಆ ಪೈಕಿ, 20 ಸಾವಿರ ಮಂದಿ ಬಾಂಗ್ಲಾ ನಿರಾಶ್ರಿತರಾಗಿದ್ದು, 5 ಸಾವಿರ ಮಂದಿ ಬರ್ಮಾದವರಾಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಮೊಟ್ಟೆ ಕದ್ದ (Egg stolen) ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಅಮಾನತು.. ಡಿಸ್​ಮಿಸ್ ಮಾಡಲು ಸೂಚನೆ (ವಿಡಿಯೋ ನೋಡಿ)

25000 ವಲಸಿಗರು ಇಲ್ಲಿ ಇದ್ದಾರೆ: 1971ರಲ್ಲಿ ಬಾಂಗ್ಲಾ ಹಾಗೂ ಬರ್ಮಾ ವಿಭಜನೆ ಸಮಯದಲ್ಲಿ ಭಾರತದಲ್ಲಿ ನೆಲೆಸಲಿಚ್ಛಿಸಿದ್ದ ಕುಟುಂಬಗಳಿಗೆ ಸಿಂಧನೂರು ತಾಲೂಕಿನಲ್ಲಿ ಒಟ್ಟು 5 ಪುನರ್ವಸತಿ ಕೇಂದ್ರ ಸ್ಥಾಪಿಸಿ 932 ಕುಟುಂಬಗಳಿಗೆ ನೆಲೆ ಒದಗಿಸಲಾಗಿತ್ತು. ಆ ಪೈಕಿ, 1 ರಿಂದ 4 ಕ್ಯಾಂಪ್ ಗಳಲ್ಲಿ ಬಾಂಗ್ಲಾದೇಶದಿಂದ ವಲಸೆ ಬಂದ 727 ಕುಟುಂಬ, 5ನೇ ಕ್ಯಾಂಪ್‌ನಲ್ಲಿ ಬರ್ಮಾದಿಂದ ಬಂದ 205 ಕುಟುಂಬಗಳಿವೆ.

ನಾಲ್ಕು ದಶಕಗಳಿಂದ ಆರ್. ಎಚ್. ಕ್ಯಾಂಪ್‌ನಲ್ಲಿಯೇ ವಾಸಿಸುತ್ತಿರುವವರ ಸಂಖ್ಯೆ ಈಗ ಸುಮಾರು 25,000 ಗಡಿ ದಾಟಿದೆ. ಆ ಪೈಕಿ, 20 ಸಾವಿರ ಮಂದಿ ಬಾಂಗ್ಲಾ ನಿರಾಶ್ರಿತರಾಗಿದ್ದು, 5 ಸಾವಿರ ಮಂದಿ ಬರ್ಮಾದವರಾಗಿದ್ದಾರೆ ಎನ್ನಲಾಗಿದೆ.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ