DKS vs HDK: ಕುಮಾರಸ್ವಾಮಿ ಒಬ್ಬರೇ ಗಂಡಸ್ಸಾ; ಡಿಕೆ ಶಿವಕುಮಾರ್ ವಾಗ್ದಾಳಿ

DKS vs HDK: ಕುಮಾರಸ್ವಾಮಿ ಒಬ್ಬರೇ ಗಂಡಸ್ಸಾ; ಡಿಕೆ ಶಿವಕುಮಾರ್ ವಾಗ್ದಾಳಿ

ಬೆಂಗಳೂರು, (ಆಗಸ್ಟ್ 10); ಮೂಡಾ ಹಗರಣದ ಆರೋಪದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ (DKS vs HDK) ಅವರ ರಾಜೀನಾಮೆಗೆ ಆಗ್ರಹಿಸಿ ಕಮಲ-ದಳ ದೋಸ್ತಿಗಳು ಬೆಂಗಳೂರಿನಿಂದ ಮೈಸೂರು ವರೆಗೆ ನಡೆಸಿದ ಪಾದಯಾತ್ರೆ ಇಂದಯ ಸಮಾರೋಪ ಕಂಡಿದೆ.

Jion Our Telegram: https://t.me/dcgkannada

ಈ ಪಾದಯಾತ್ರೆ ಆರಂಭವಾದ ಉದ್ದೇಶ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಆದ್ರೂ, ಶರಪರ ಕಿತ್ತಾಡಿದ್ದು ಮಾತ್ರ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ. (DKS vs HDK) ಇವರ ನಡುವೆ ವಾಗ್ದಾಳಿ ಯಾವ ಮಟ್ಟಕ್ಕಿತ್ತೆಂದರೆ ಪಾದಯಾತ್ರೆಯ ಉದ್ದೇಶವೇ ಮರೆತು ಹೋಗಿದೆ.

ನಿನ್ನೆ ನವದೆಹಲಿಯಲ್ಲಿ ‘ಹುಷಾರು ಶಿವಕುಮಾರ್. ಗಂಡಸ್ತನದ ರಾಜಕಾರಣ ಮಾಡಿ’ ಎಂಬ ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಖಡಕ್ ಆಗಿಯೇ ಟಾಂಗ್ ನೀಡಿದ್ದಾರೆ.

ಸದಾಶಿವನಗರ ನಿವಾಸದ ಬಳಿ ಇಂದು ಪ್ರತಿಕ್ರಿಯೆ ನೀಡಿರುವ ಡಿಕೆಶಿ, ಕುಮಾರಸ್ವಾಮಿ ಒಬ್ಬರೇ ಗಂಡಸ್ಸಾ ಎಂದು ಪ್ರಶ್ನಿಸಿ, ಇತ್ತೀಚೆಗೆ ಅವರು ಏನು ಮಾತನಾಡಿದ್ದಾರೆ ಒಮ್ಮೆ ನೆನಪಿಸಿಕೊಳ್ಳಲಿ. ನನ್ನನ್ನು ಮಿಲಿಟರಿ ಬಂದು ಕರೆದುಕೊಂಡು ಹೋಗುತ್ತದೆ ಎಂದಿದ್ದರು. ಅದರ ಅರ್ಥ ನನ್ನನ್ನು ಮತ್ತೆ ಜೈಲಿಗೆ ಕಳುಹಿಸುತ್ತೇನೆ ಎಂಬ ಎಚ್ಚರಿಕೇನಾ ಎಂದು ತಿವಿದಿದ್ದಾರೆ.

ಇದನ್ನೂ ಓದಿ: BJP-JDS ಪಾದಯಾತ್ರೆ ಸಮಾರೋಪಕ್ಕೂ ಮುನ್ನ ಚಾಮುಂಡಿ ಮೊರೆ ಹೋದ‌ ಸಿಎಂ ಸಿದ್ದರಾಮಯ್ಯ‌

ನಾನು ಈಗಾಗಲೇ ಜೈಲು ಕಂಡಿರೋನು. ಅದಲ್ಲದೇ ನಾನು ಜೈಲಲ್ಲಿ ಇದ್ದಾಗ ಅವರೂ ಬಂದು ನೋಡಿದ್ದರು. ಜೈಲಿನ ಒಳಗೆ ನಾನು ಎಷ್ಟು ಶಕ್ತಿಶಾಲಿಯಾಗಿದ್ದೆ ಅಂತಾ ಖುದ್ದು ಕುಮಾರಸ್ವಾಮಿ ಕಣ್ಣಾರೇ ನೋಡಿದ್ದಾರೆ ಎಂದು ತಿರುಗೇಟು ನೀಡಿದ್ದು ಕುಮಾರಸ್ವಾಮಿ ಬೆದರಿಕೆಗಳಿಗೆ ಹೆದರುವ ರಕ್ತ ನನ್ನದಲ್ಲ ಎಂದು ಡಿಕೆಶಿ ಅವರು ಮಾತಿನಲ್ಲೇ ಡಿಚ್ಚಿ ಕೊಟ್ಟಿದ್ದಾರೆ.

Latest News

ಸಜ್ಜಲಗುಡ್ಡ ಶರಣಮ್ಮನವರ ಪುರಾಣ ಮಂಗಲ:                 ತುಳಿಯುವವರ ಮಧ್ಯೆ ಬೆಳೆದು ನಿಲ್ಲುವುದೇ ಸಾಧನೆ-ಸಿದ್ಧಲಿಂಗ ಶ್ರೀ

ಸಜ್ಜಲಗುಡ್ಡ ಶರಣಮ್ಮನವರ ಪುರಾಣ ಮಂಗಲ: ತುಳಿಯುವವರ ಮಧ್ಯೆ ಬೆಳೆದು ನಿಲ್ಲುವುದೇ ಸಾಧನೆ-ಸಿದ್ಧಲಿಂಗ ಶ್ರೀ

ಮುದ್ದೇಬಿಹಾಳ : ಎಲ್ಲದಕ್ಕೂ ಮನಸ್ಸೆ ಕಾರಣವಾಗಿದ್ದು ಇನ್ನೊಬ್ಬರ ಮನೆ ಹಾಳು ಮಾಡುವುದು ಮನಸ್ಸೇ ಆಗಿದೆ.ತುಳಿಯುವವರ

ಮುದ್ದೇಬಿಹಾಳ : ಸಾಯಿ ಇಂಡೆನ್ ಗ್ಯಾಸ್ ಎಜೆನ್ಸಿ ವಿರುದ್ದ ಕ್ರಮಕ್ಕೆ ಆಗ್ರಹ

ಮುದ್ದೇಬಿಹಾಳ : ಸಾಯಿ ಇಂಡೆನ್ ಗ್ಯಾಸ್ ಎಜೆನ್ಸಿ ವಿರುದ್ದ ಕ್ರಮಕ್ಕೆ ಆಗ್ರಹ

ಮುದ್ದೇಬಿಹಾಳ ತಾಲೂಕಿನ ಸಾಯಿ ಇಂಡೆನ್ ಗ್ಯಾಸ್ ಸರ್ವಿಸ್ ಎಜೆನ್ಸಿಯವರು ಗ್ಯಾಸ್ ವಿತರಣಾ ಸೇವೆಯಲ್ಲಿ ವಿಳಂಬ

ನಾಲತವಾಡ ವೈದ್ಯರ ವರ್ಗಾವಣೆಗೆ ವಿರೋಧ

ನಾಲತವಾಡ ವೈದ್ಯರ ವರ್ಗಾವಣೆಗೆ ವಿರೋಧ

ನಾಲತವಾಡ : ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೂರು ತಿಂಗಳಿನಿAದ ಒಳ್ಳೆಯ ಸೇವೆ ನೀಡುತ್ತಿದ್ದ ವೈದ್ಯ

ಹಿಂದಿನ ಆಡಳಿತ ಮಂಡಳಿ ವಿರುದ್ಧ ಗಂಭೀರ ಆರೋಪ:  ಮುದ್ದೇಬಿಹಾಳ ಅಂಜುಮನ್ ಸಂಸ್ಥೆಯ ಅವ್ಯವಹಾರ ತನಿಖೆಗೆ ಆಗ್ರಹ

ಹಿಂದಿನ ಆಡಳಿತ ಮಂಡಳಿ ವಿರುದ್ಧ ಗಂಭೀರ ಆರೋಪ: ಮುದ್ದೇಬಿಹಾಳ ಅಂಜುಮನ್ ಸಂಸ್ಥೆಯ ಅವ್ಯವಹಾರ ತನಿಖೆಗೆ ಆಗ್ರಹ

ಮುದ್ದೇಬಿಹಾಳ : ಪಟ್ಟಣದ ಅಂಜುಮನ್ ಇಸ್ಲಾಂ ಕಮೀಟಿಯ 2018ರ ಆಡಳಿತ ಮಂಡಳಿ ಅಧ್ಯಕ್ಷರು ಹಾಗೂ

BREAKING : ನಟ ವಿಜಯ್ ದೇವರಕೊಂಡ- ರಶ್ಮಿಕಾ ಮಂದಣ್ಣ ಮದುವೆಗೆ ಮುಹೂರ್ತ ಫಿಕ್ಸ್.!

BREAKING : ನಟ ವಿಜಯ್ ದೇವರಕೊಂಡ- ರಶ್ಮಿಕಾ ಮಂದಣ್ಣ ಮದುವೆಗೆ ಮುಹೂರ್ತ ಫಿಕ್ಸ್.!

ಬೆಂಗಳೂರು: ಹೀರೋ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಮದುವೆಗೆ ಮುಹೂರ್ತ ಫಿಕ್ಸ್ ಆಗಿದ್ದು, 2026ರ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ಈ ಜೋಡಿ ಹಸೆಮಣೆ ಏರಲಿದೆ ಎನ್ನಲಾಗಿದೆ. ಇತ್ತೀಚೆಗೆ ಈ ಇಬ್ಬರೂ ಬಹಳ ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡರು. ಈ ಇಬ್ಬರೂ ಎಲ್ಲಿಯೂ ನಿಶ್ಚಿತಾರ್ಥದ ಫೋಟೋ ಗಳನ್ನು ಹಂಚಿಕೊಂಡಿಲ್ಲ, ವಿಜಯ್ ಮತ್ತು ರಶ್ಮಿಕಾ. ನಿಶ್ಚಿತಾರ್ಥದ ನಂತರ, ಅವರು ತಮ್ಮ ಕೆಲಸಗಳಲ್ಲಿ ನಿರತರಾಗಿದ್ದಾರೆ. ಆದಾಗ್ಯೂ, ಅವರ ಮದುವೆ ಶೀಘ್ರದಲ್ಲೇ ನಡೆಯಲಿದೆ ಎಂದು

ಶ್ರೀ ರಂಭಾಪುರಿ ಜಗದ್ಗುರು ವೀರಗಂಗಾಧರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ವಿದ್ಯಾರ್ಥಿ ಸುಮಲತಾ ಕ್ಷೌರದ ಹಾವೇರಿ ವಿಶ್ವವಿದ್ಯಾಲಯ ಮಹಿಳಾ ಯೋಗಾಸನ ತಂಡಕ್ಕೆ ಆಯ್ಕೆ.

ಶಿಗ್ಗಾಂವ: ಶಿಗ್ಗಾಂವ ನಗರದ ಶ್ರೀ ರಂಭಾಪುರಿ ಜಗದ್ಗುರು ವೀರಗಂಗಾಧರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಕ್ರೀಡಾಪಟುಗಳು ಯೋಗಾಸನ ಕ್ರೀಡೆಯಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ.ಹಾವೇರಿ ವಿಶ್ವವಿದ್ಯಾಲಯ, ಕೆರೆಮತ್ತಿಹಳ್ಳಿಯಲ್ಲಿ ಇತ್ತೀಚೆಗೆ ನಡೆದ ಯೋಗಾಸನ ಕ್ರೀಡೆಯಲ್ಲಿ ಹಾವೇರಿ ವಿಶ್ವವಿದ್ಯಾಲಯ ಮಹಿಳಾ ತಂಡದ ವಿ.ವಿ ಆಯ್ಕೆ ಪ್ರಕ್ರಿಯೆ ಜರುಗಿದ್ದು, ಈ ಆಯ್ಕೆಯಲ್ಲಿ ಶ್ರೀ ರಂಭಾಪುರಿ ಪದವಿ ಮಹಾವಿದ್ಯಾಲಯದ ಕ್ರೀಡಾಪಟುಗಳು ಭಾಗವಹಿಸಿದ್ದರು. ಇದರಲ್ಲಿ ತೃತೀಯ ಬಿ.ಕಾಂ ವಿದ್ಯಾರ್ಥಿನಿ ಸುಮಲತಾ ಕ್ಷೌರದ ಅವರು ಹಾವೇರಿ ವಿಶ್ವವಿದ್ಯಾಲಯ ಮಹಿಳಾ ಯೋಗಾಸನ