Silver medal: ಕುಸ್ತಿ ಪಟು ವಿನೇಶ್ ಫೋಗಟ್‌ಗೆ ಬೆಳ್ಳಿ ಪದಕ.. ಸ್ಪೋರ್ಟ್ಸ್ ಕೋರ್ಟ್ನಲ್ಲಿ ಮಹತ್ವದ ಬೆಳವಣಿಗೆ

Silver medal: ಕುಸ್ತಿ ಪಟು ವಿನೇಶ್ ಫೋಗಟ್‌ಗೆ ಬೆಳ್ಳಿ ಪದಕ.. ಸ್ಪೋರ್ಟ್ಸ್ ಕೋರ್ಟ್ನಲ್ಲಿ ಮಹತ್ವದ ಬೆಳವಣಿಗೆ

ಪ್ಯಾರಿಸ್ : ಭಾರತದ ಕುಸ್ತಿಪಟು ವಿನೇಶ್ ಫೋಗಟ್‌ಗೆ ಬೆಳ್ಳಿ ಪದಕ (Silver medal) ನೀಡುವ ಕುರಿತು ಸಲ್ಲಿಸಿಕೆಯಾಗಿರುವ ಮೇಲ್ಮನವಿಯ ವಿಚಾರಣೆಯನ್ನು ನಡೆಸಿದ ಕೋರ್ಟ್ ಆಫ್ ಆರ್ಬಿಟ್ರೇಷನ್ ಫಾರ್ ಸ್ಪೋರ್ಟ್ಸ್ ನ್ಯಾಯಾಲಯ ತೀರ್ಪನ್ನು ಆಗಸ್ಟ್ 11ಕ್ಕೆ ಮುಂದೂಡಿದೆ.

Join Our Telegram: https://t.me/dcgkannada

ವಿನೇಶ್ ಫೋಗಟ್ ಮೇಲ್ಮನವಿಯ ತೀರ್ಪನ್ನು ಆಗಸ್ಟ್ 11ರಂದು 6 ಗಂಟೆಯೊಳಗಾಗಿ ಪ್ರಕಟಿಸುವುದಾಗಿ ಕೋರ್ಟ್ ತಿಳಿಸಿದೆ.

ಅಧಿಕ ತೂಕ ಹೊಂದಿದ್ದಕ್ಕಾಗಿ ವಿನೇಶ್‌ರನ್ನು ಅನರ್ಹಗೊಳಿಸಲಾಗಿತ್ತು. ಆದರೆ ವಿನೇಶ್, ಬೆಳ್ಳಿ ಪದಕ (Silver medal)/ನೀಡುವಂತೆ ಕೋರ್ಟ್ ಮೊರೆ ಹೋಗಿದ್ದರು. ಇದೀಗ ತೀರ್ಪು ನೀಡುವ ಗಡುವನ್ನು ವಿಸ್ತರಿಸಿ ಕೋರ್ಟ್ ಆದೇಶಿಸಿದೆ.

ಇದನ್ನೂ ಓದಿ: Murder Case: ಪೆಟ್ರೋಲ್ ಎರಚಿ ಯುವ ಉದ್ಯಮಿ ಕೊಲೆ ಪ್ರಕರಣ.. 2ನೇ ಆರೋಪಿ ಬಂಧಿಸಿ ಸ್ಥಳ ಮಹಜರು ಮಾಡಿದ ಖಾಕಿ‌ ಪಡೆ

ಫೋಗಟ್‌ ತೂಕ ಮಿತಿಗಿಂತ 100 ಗ್ರಾಂ ಜಾಸ್ತಿ ಇದೆ ಎಂಬ ಕಾರಣಕ್ಕೆ ಅವರನ್ನು ಫೈನಲ್‌ನಲ್ಲಿ ಸ್ಪರ್ಧಿಸುವುದರಿಂದ ಅನರ್ಹಗೊಳಿಸಿ ದೂರ ಇಡಲಾಗಿತ್ತು. ಇದು ಸಾಕಷ್ಟು ಭಾರತೀಯ ಕ್ರೀಡಾ ಪ್ರೇಮಿಗಳ ಆಕ್ರೋಶಕ್ಕೂ ಎಡೆಮಾಡಿಕೊಟ್ಟಿತ್ತು. ಫೋಗಟ್ ಅವರು ಫೈನಲ್‌ನಲ್ಲಿ ಚಿನ್ನದ ಪದಕಕ್ಕಾಗಿ ಅಮೆರಿಕದ ಸಾರಾ ಆ್ಯನ್ ಹಿಲ್ಡ್‌ಬ್ಯಾಂಟ್‌ರನ್ನು ಎದುರಿಸಬೇಕಾಗಿತ್ತು.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ