TB Dam: ಪರಿಶೀಲಿಸಿದ ಡಿಸಿಎಂ ಡಿಕೆಶಿ.. ಅಚ್ಚುಕಟ್ಟು ಪ್ರದೇಶದ ರೈತರು ಭಯಪಡುವ ಅಗತ್ಯವಿಲ್ಲ (ವಿಡಿಯೋ ನೋಡಿ)

TB Dam: ಪರಿಶೀಲಿಸಿದ ಡಿಸಿಎಂ ಡಿಕೆಶಿ.. ಅಚ್ಚುಕಟ್ಟು ಪ್ರದೇಶದ ರೈತರು ಭಯಪಡುವ ಅಗತ್ಯವಿಲ್ಲ (ವಿಡಿಯೋ ನೋಡಿ)


ಕೊಪ್ಪಳ: ತುಂಗಭದ್ರಾ ಜಲಾಶಯ (TB Dam) ಕ್ರಸ್ಟ್ ಗೇಟ್ ಕಿತ್ತು ಹೋದ ಹಿನ್ನಲೆ ಜಲಾಶಯಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ (DK SHIVAKUMAR) ನೀಡಿ ಪರಿಶೀಲಿಸಿದರು.

ತುಂಗಭದ್ರಾ ಜಲಾಶಯದಲ್ಲಿ ಮೇಲೆ ನಿಂತು ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು, ನಿನ್ನೆ ರಾತ್ರಿ ಜಲಾಶಯದ (TB Dam) 10 ಗೇಟ್ ಓಪನ್ ಇದ್ದವು. ಏಕಾಏಕಿ ಜಲಾಶಯದ 19 ನೇ ಗೇಟ್ ಡ್ಯಾಮೇಜ್ ಹಿನ್ನೆಲೆ ಎಲ್ಲಾ ಗೇಟ್ ಓಪನ್ ಮಾಡಿ ಪ್ರೆಶರ್ ಕಡಿಮೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು‌.

Join our Telegram: https://t.me/dcgkannada

ರಿಪೇರಿ ಮಾಡಲು ಉನ್ನತ ಅನುಭವವುಳ್ಳವರನ್ನು ಕರೆಸುತ್ತಿದ್ದೇವೆ. ಅವರಿಗೆ ಈಗಾಗಲೇ ಡಿಸೈನ್ ನೀಡಲಾಗಿದೆ. ಇನ್ನು, ಕೂಡಲೇ ಕೆಲಸ ಮಾಡಲು ತಯಾರು ಮಾಡಲಾಗಿದೆ ಎಂದು ತಿಳಿಸಿದರು‌.

ಸದ್ಯ, ಜಲಾಶಯದಿಂದ 98 ಸಾವಿರ ಕ್ಯೂಸೆಕ್ ನೀರು ಹೊರಗಡೆ ಬಿಡಲಾಗ್ತಿದೆ. 19ನೇ ಗೇಟ್ ಒಂದರಲ್ಲಿಯೇ 35 ಸಾವಿರ ಕ್ಯೂಸೆಕ್ ನೀರು ಹೋರ ಹೋಗುತ್ತಿದೆ ಎಂದರು.

ತುಂಗಭದ್ರಾ ಜಲಾಶಯದ ಅಚ್ಚುಕಟ್ಟು ಪ್ರದೇಶದ ರೈತರು ಭಯಪಡುವ ಅವಶ್ಯಕತೆ ಇಲ್ಲ. ಜಲಾಶಯದಿಂದ 60 ಟಿಎಂಸಿ ನೀರು ಖಾಲಿ ಮಾಡಬೇಕಿದೆ. ಹೀಗಾಗಿ, ‌ನೀರು ಹೊರಗಡೆ ಬಿಡಲಾಗ್ತಿದೆ. ಆ.13 ರಂದು ನಾನು, ಸಿಎಂ ಬಾಗಿನ ಅರ್ಪಿಸುವ ಕಾರ್ಯಕ್ರಮವಿತ್ತು. ಆದರೆ ಈಗ ಅದನ್ನು ಮುಂದೂಡಲಾಗಿದೆ ಎಂದರು.

ಇದನ್ನೂ ಓದಿ: ತುಂಗಭದ್ರಾ ಡ್ಯಾಂ ಕ್ರಸ್ಟ್‌ಗೇಟ್‌ ಚೈನ್ ಲಿಂಕ್ ಕಟ್: ನದಿ ಪಾತ್ರದ ಜನರಲ್ಲಿ ಆತಂಕ!| ವಿಡಿಯೋ ನೋಡಿ

ಇದು (TB Dam) 60 ರಿಂದ 70 ವರ್ಷ ಹಳೆಯ ಜಲಾಶಯ. ಘಟನೆಗೆ ಸಂಬಂಧಿಸಿದಂತೆ
ನಾನು ಯಾವ ಅಧಿಕಾರಿಗಳನ್ನೂ ದೂರುವುದಿಲ್ಲ ಡಿಸಿಎಂ ಡಿಕೆಶಿ ಹೇಳಿದರು.

Latest News

ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ:                     ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ: ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಮುದ್ದೇಬಿಹಾಳ : ಸರ್ಕಾರ ಕಾಲುವೆಗಳ ದುರಸ್ತಿಗೆ ಹಣ ಕೊಡುತ್ತಿಲ್ಲ.ನೀವೇ ಪಟ್ಟಿ ಹಾಕಿಕೊಂಡು ಕಾಲುವೆ ರಿಪೇರಿ

ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಮುದ್ದೇಬಿಹಾಳ : ಆರೋಗ್ಯ ಇಲಾಖೆಯಲ್ಲಿ ಪದವೀಧರ ಆರೋಗ್ಯ ನಿರೀಕ್ಷಣಾಧಿಕಾರಿಗಳು (ಬಿಎಚ್‌ಇಓ) ಹಾಗೂ ಪದವೀಧರ ಪ್ರಾಥಮಿಕ

ಸೆ.15 ರಂದು ಜಗದ್ಗುರು ಶ್ರೀ ವೀರಭದ್ರೇಶ್ವರ ಜಯಂತ್ಯುತ್ಸವ ಆಚರಿಸಲು ಕಾಶೀಬಾಯಿ ರಾಂಪೂರ ಕರೆ

ಸೆ.15 ರಂದು ಜಗದ್ಗುರು ಶ್ರೀ ವೀರಭದ್ರೇಶ್ವರ ಜಯಂತ್ಯುತ್ಸವ ಆಚರಿಸಲು ಕಾಶೀಬಾಯಿ ರಾಂಪೂರ ಕರೆ

ಮುದ್ದೇಬಿಹಾಳ : ದೇಶ-ವಿದೇಶಗಳಲ್ಲಿ ಕೋಟ್ಯಂತರ ಭಕ್ತರನ್ನು ಹೊಂದಿರುವ ಶಕ್ತಿವಂತ ದೇವರೆಂದೇ ಪ್ರಸಿದ್ಧಿಯಾದ ಶ್ರೀ ವೀರಭದ್ರೇಶ್ವರ

ನಾಡಗೌಡರ ವಿರುದ್ಧ ನಡಹಳ್ಳಿ ವಾಗ್ದಾಳಿ:                                 ಶಾಸಕ ನಾಡಗೌಡರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ-ನಡಹಳ್ಳಿ

ನಾಡಗೌಡರ ವಿರುದ್ಧ ನಡಹಳ್ಳಿ ವಾಗ್ದಾಳಿ: ಶಾಸಕ ನಾಡಗೌಡರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ-ನಡಹಳ್ಳಿ

ಮುದ್ದೇಬಿಹಾಳ : ಸಂಪೂರ್ಣ ಬಂದ್ ಮಾಡಿ ಜನರು ಸಹಕರಿಸಿದ್ದಾರೆ.ಶಾಸಕ ನಾಡಗೌಡರ ಮಾತಿಗೆ ಜನರು ಬೆಲೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ ದಿನಗಳಲ್ಲಿಯೂ ಗುರುವಿಗೆ ಮಹತ್ವವಿದೆ. ಇದನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕಿದೆ ಎಂದು ಬಿ.ಎ.ಎಸ್ ಇಂಟರನ್ಯಾಶನ್ ಶಾಲೆಯ ಕಾರ್ಯದರ್ಶಿ ಎಸ್.ಎಸ್.ಬಿರಾದಾರ ಹೇಳಿದರು. ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಬಿ.ಎ.ಎಸ್. ಇಂಟನ್ಯಾಷನಲ್ ಸ್ಕೂಲ್‌ನಲ್ಲಿ ಬುಧವಾರ ಶಿಕ್ಷಕರ ದಿನಾಚರಣೆ ಹಾಗೂ ಇತ್ತಿಚಿಗೆ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಸ್ಕೇಟಿಂಗ್ ಪಂದ್ಯಾವಳಿಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರ ಮಾತನಾಡಿದರು. ವಿದ್ಯಾರ್ಥಿಗಳಿಗೆ ಪಠ್ಯಯೊಂದೆ ಅಗತ್ಯವಲ್ಲ. ಪಠ್ಯತರ

ಮಾಜಿ ಶಾಸಕ ನಡಹಳ್ಳಿ ಆಗ್ರಹ:                                                           ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮಾಜಿ ಶಾಸಕ ನಡಹಳ್ಳಿ ಆಗ್ರಹ: ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮುದ್ದೇಬಿಹಾಳ : ರಾಜ್ಯದಲ್ಲಿ 199 ತಾಲ್ಲೂಕುಗಳು ಬರಪೀಡಿತ ಪ್ರದೇಶಗಳಾಗಿದ್ದು ಕಾಂಗ್ರೆಸ್ ಸರ್ಕಾರ ರೈತರ ಐದು ಲಕ್ಷಗಳವರೆಗಿನ ಸಾಲ ಮನ್ನಾ ಮಾಡಿ ರೈತರ ನೆರವಿಗೆ ಧಾವಿಸಬೇಕು ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ,ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಆಗ್ರಹಿಸಿದರು. ಪಟ್ಟಣದಲ್ಲಿ ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ನಡೆದಿರುವ ಧರಣಿ ಸತ್ಯಾಗ್ರಹದ ನಾಲ್ಕನೇ ದಿನದ ಹೋರಾಟದಲ್ಲಿ ಭಾಗಿಯಾಗಿ ಅವರು ಮಾತನಾಡಿದರು. ಮುದ್ದೇಬಿಹಾಳ ತಾಲ್ಲೂಕು ಮಾತ್ರ ಬರಪಟ್ಟಿಗೆ ಸೇರ್ಪಡೆಯಾದರೆ ಸುಮ್ಮನಾಗುವುದಿಲ್ಲ.ಕ್ಷೇತ್ರದ ತಾಳಿಕೋಟಿ ತಾಲ್ಲೂಕು, ಜಿಲ್ಲೆಯ