ಅನ್ನದಾತನಿಗೆ ವಾಣಿಜ್ಯ ರತ್ನ ಪ್ರಶಸ್ತಿ ಗರಿ.. ಯುವ ಉದ್ಯಮಿಗೆ ಸಂದ ಗೌರವ

ಅನ್ನದಾತನಿಗೆ ವಾಣಿಜ್ಯ ರತ್ನ ಪ್ರಶಸ್ತಿ ಗರಿ.. ಯುವ ಉದ್ಯಮಿಗೆ ಸಂದ ಗೌರವ



ಮುದ್ದೇಬಿಹಾಳ : ಈ ಭಾಗದಲ್ಲಿ ಹಲವು ಉದ್ಯಮಗಳಲ್ಲಿ ಹೆಸರುವಾಸಿಯಾಗಿರುವ ಯುವ ಉದ್ಯಮಿ, ಸಂಘಟನಾ ಚತುರರು, ಚಿನ್ಮ ಜೆಸಿ ಸಂಸ್ಥೆಯ ಅಧ್ಯಕ್ಷರಾದ ಶರಣು ಸಜ್ಜನ ಅವರಿಗೆ ಹುಬ್ಬಳ್ಳಿ ಚೇಂರ‍್ಸ್ ಆಫ್ ಕಾಮರ್ಸ್ ವತಿಯಿಂದ ನೀಡಲಾಗುವ ಸನ್ 2024ರ ವಾಣಿಜ್ಯ ರತ್ನ ಪ್ರಶಸ್ತಿ (Commercial Gem Award) ಸಂದಿದೆ.

Join Our Telegram: https://t.me/dcgkannada

ಬೀಜ ಮತ್ತು ಗೊಬ್ಬರ ಮಾರಾಟ, ಏಪಿಎಂಸಿ ವರ್ತಕರಾಗಿ ಹೆಸರು ಮಾಡಿರುವ ಸಜ್ಜನ ಅವರು ಈಚೇಗಷ್ಟೇ ಸಾಯಿನಾಥ ದಾಲ್ ಮಿಲ್ ಅನ್ನು ಕುಂಟೋಜಿ ರಸ್ತೆಯಲ್ಲಿ ತೆರೆದು ನೂರಾರು ಜನಕ್ಕೆ ಕೆಲಸವನ್ನು ನೀಡಿ ಅನ್ನದಾತರೆನ್ನಿಸಿಕೊಂಡಿದ್ದಾರೆ.

ಹುಬ್ಬಳ್ಳಿಯಲ್ಲಿ ಅವರಿಗೆ ವಾಣಿಜ್ಯೋದ್ಯಮ ಸಂಸ್ಥೆಯ ಮುಖ್ಯಸ್ಥರು ಶನಿವಾರ ರಾಜ್ಯದ ಪ್ರತಿಷ್ಠಿತ ಉದ್ಯಮಿಗಳಿಗೆ ಕೊಡಮಾಡುವ ವಾಣಿಜ್ಯ ರತ್ನ ಪ್ರಶಸ್ತಿಯನ್ನು ಚಿನ್ಮ ಜೆಸಿ ಸಂಸ್ಥೆಯ ಅಧ್ಯಕ್ಷರಾದ ಶರಣು ಸಜ್ಜನ ಅವರಿಗೆ ಹುಬ್ಬಳ್ಳಿ ಚೇಂರ‍್ಸ್ ಆಫ್ ಕಾಮರ್ಸ್ ವತಿಯಿಂದ ನೀಡಲಾಗುವ ಸನ್ 2024ರ ವಾಣಿಜ್ಯ ರತ್ನ ಪ್ರಶಸ್ತಿ (Commercial Gem Award) ಸಂದಿದೆ ಪ್ರದಾನ ಮಾಡಿದರು.

ಇದನ್ನೂ ಓದಿ: TB Dam: ಪರಿಶೀಲಿಸಿದ ಡಿಸಿಎಂ ಡಿಕೆಶಿ.. ಅಚ್ಚುಕಟ್ಟು ಪ್ರದೇಶದ ರೈತರು ಭಯಪಡುವ ಅಗತ್ಯವಿಲ್ಲ (ವಿಡಿಯೋ ನೋಡಿ)

ಮುದ್ದೇಬಿಹಾಳದಿಂದ ಈ ಸಮಾರಂಭ ಕಣ್ತುಂಬಿಕೊಳ್ಳಲು ಹುಬ್ಬಳ್ಳಿಗೆ ತೆರಳಿದ್ದ ಅವರ ಸ್ನೇಹಿತರು, ಗಣ್ಯರು ಸಜ್ಜನ ಅವರನ್ನು ಇದೇ ವೇಳೆ ಸನ್ಮಾನಿಸಿದರು.

Latest News

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ ಸಹಕಾರದಿಂದ ಗಣತಿ ನಮೂನೆಗಳ ವಿತರಣೆ ಕಾರ್ಯದಲ್ಲಿ ಮುದ್ದೇಬಿಹಾಳ ಮತಕ್ಷೇತ್ರ ಶೇ.98.38ರಷ್ಟು ಸಾಧನೆ ಮಾಡಿ ವಿಜಯಪುರ ಜಿಲ್ಲೆಗೆ ಎರಡನೇ ಸ್ಥಾನ ಪಡೆದುಕೊಂಡಿದೆ ಎಂದು ಮತದಾರರ ನೋಂದಣಾಧಿಕಾರಿ,ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯ ಕುರಿತು ಶನಿವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.2,28,285 ಮತದಾರರಲ್ಲಿ 2,24,589 ಮತದಾರರಿಗೆ ಗಣತಿ ನಮೂನೆ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ