ಅನ್ನದಾತನಿಗೆ ವಾಣಿಜ್ಯ ರತ್ನ ಪ್ರಶಸ್ತಿ ಗರಿ.. ಯುವ ಉದ್ಯಮಿಗೆ ಸಂದ ಗೌರವ

ಅನ್ನದಾತನಿಗೆ ವಾಣಿಜ್ಯ ರತ್ನ ಪ್ರಶಸ್ತಿ ಗರಿ.. ಯುವ ಉದ್ಯಮಿಗೆ ಸಂದ ಗೌರವ



ಮುದ್ದೇಬಿಹಾಳ : ಈ ಭಾಗದಲ್ಲಿ ಹಲವು ಉದ್ಯಮಗಳಲ್ಲಿ ಹೆಸರುವಾಸಿಯಾಗಿರುವ ಯುವ ಉದ್ಯಮಿ, ಸಂಘಟನಾ ಚತುರರು, ಚಿನ್ಮ ಜೆಸಿ ಸಂಸ್ಥೆಯ ಅಧ್ಯಕ್ಷರಾದ ಶರಣು ಸಜ್ಜನ ಅವರಿಗೆ ಹುಬ್ಬಳ್ಳಿ ಚೇಂರ‍್ಸ್ ಆಫ್ ಕಾಮರ್ಸ್ ವತಿಯಿಂದ ನೀಡಲಾಗುವ ಸನ್ 2024ರ ವಾಣಿಜ್ಯ ರತ್ನ ಪ್ರಶಸ್ತಿ (Commercial Gem Award) ಸಂದಿದೆ.

Join Our Telegram: https://t.me/dcgkannada

ಬೀಜ ಮತ್ತು ಗೊಬ್ಬರ ಮಾರಾಟ, ಏಪಿಎಂಸಿ ವರ್ತಕರಾಗಿ ಹೆಸರು ಮಾಡಿರುವ ಸಜ್ಜನ ಅವರು ಈಚೇಗಷ್ಟೇ ಸಾಯಿನಾಥ ದಾಲ್ ಮಿಲ್ ಅನ್ನು ಕುಂಟೋಜಿ ರಸ್ತೆಯಲ್ಲಿ ತೆರೆದು ನೂರಾರು ಜನಕ್ಕೆ ಕೆಲಸವನ್ನು ನೀಡಿ ಅನ್ನದಾತರೆನ್ನಿಸಿಕೊಂಡಿದ್ದಾರೆ.

ಹುಬ್ಬಳ್ಳಿಯಲ್ಲಿ ಅವರಿಗೆ ವಾಣಿಜ್ಯೋದ್ಯಮ ಸಂಸ್ಥೆಯ ಮುಖ್ಯಸ್ಥರು ಶನಿವಾರ ರಾಜ್ಯದ ಪ್ರತಿಷ್ಠಿತ ಉದ್ಯಮಿಗಳಿಗೆ ಕೊಡಮಾಡುವ ವಾಣಿಜ್ಯ ರತ್ನ ಪ್ರಶಸ್ತಿಯನ್ನು ಚಿನ್ಮ ಜೆಸಿ ಸಂಸ್ಥೆಯ ಅಧ್ಯಕ್ಷರಾದ ಶರಣು ಸಜ್ಜನ ಅವರಿಗೆ ಹುಬ್ಬಳ್ಳಿ ಚೇಂರ‍್ಸ್ ಆಫ್ ಕಾಮರ್ಸ್ ವತಿಯಿಂದ ನೀಡಲಾಗುವ ಸನ್ 2024ರ ವಾಣಿಜ್ಯ ರತ್ನ ಪ್ರಶಸ್ತಿ (Commercial Gem Award) ಸಂದಿದೆ ಪ್ರದಾನ ಮಾಡಿದರು.

ಇದನ್ನೂ ಓದಿ: TB Dam: ಪರಿಶೀಲಿಸಿದ ಡಿಸಿಎಂ ಡಿಕೆಶಿ.. ಅಚ್ಚುಕಟ್ಟು ಪ್ರದೇಶದ ರೈತರು ಭಯಪಡುವ ಅಗತ್ಯವಿಲ್ಲ (ವಿಡಿಯೋ ನೋಡಿ)

ಮುದ್ದೇಬಿಹಾಳದಿಂದ ಈ ಸಮಾರಂಭ ಕಣ್ತುಂಬಿಕೊಳ್ಳಲು ಹುಬ್ಬಳ್ಳಿಗೆ ತೆರಳಿದ್ದ ಅವರ ಸ್ನೇಹಿತರು, ಗಣ್ಯರು ಸಜ್ಜನ ಅವರನ್ನು ಇದೇ ವೇಳೆ ಸನ್ಮಾನಿಸಿದರು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು