KRS Dam: ಕುಮಾರಸ್ವಾಮಿಗೆ ರಾಜಕಾರಣ ಮಾತನಾಡುವುದು ಬಿಟ್ಟು ಬೇರೆ ಏನು ಗೊತ್ತು? ಡಿಸಿಎಂ ಡಿ.ಕೆ. ಶಿವಕುಮಾರ್ ಟಾಂಗ್ (ವಿಡಿಯೋ ನೋಡಿ)

KRS Dam: ಕುಮಾರಸ್ವಾಮಿಗೆ ರಾಜಕಾರಣ ಮಾತನಾಡುವುದು ಬಿಟ್ಟು ಬೇರೆ ಏನು ಗೊತ್ತು? ಡಿಸಿಎಂ ಡಿ.ಕೆ. ಶಿವಕುಮಾರ್ ಟಾಂಗ್ (ವಿಡಿಯೋ ನೋಡಿ)

ಬೆಂಗಳೂರು: ಕೆಆರ್ ಎಸ್ (KRS Dam) ಡ್ಯಾಂನಲ್ಲಿಯೂ ಸಮಸ್ಯೆಯಿದೆ ಎಂದು ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರು ಹೇಳಿರುವ ಬಗ್ಗೆ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

“ಕುಮಾರಸ್ವಾಮಿಗೆ ರಾಜಕಾರಣ ಮಾತನಾಡುವುದು ಬಿಟ್ಟು ಬೇರೆ ಏನು ಗೊತ್ತು? ಕುಮಾರಸ್ವಾಮಿಗೆ ಕೆಆರ್ ಎಸ್ KRS Dam) ನಲ್ಲಿ ಏನು ಸಮಸ್ಯೆಯಿದೆ ಕಂಡಿದೆ” ಎಂದು ವಾಗ್ದಾಳಿ ನಡೆಸಿದರು.

Join Our Telegram: https://t.me/dcgkannada

“ಎಲ್ಲಾ ಅಣೆಕಟ್ಟುಗಳ ಸುರಕ್ಷತೆಗೆ ಸಮಿತಿ ರಚಿಸಿ ಅಣೆಕಟ್ಟುಗ ಭೇಟಿ ನೀಡಿ ವರದಿ ನೀಡುವಂತೆ ಸೂಚಿಸಲಾಗಿದೆ. ಯಾವುದೇ ರೈತರನ್ನು ಗಾಬರಿಪಡಿಸುವ ಅಗತ್ಯವಿಲ್ಲ” ಎಂದು ಸ್ಪಷ್ಟನೆ ನೀಡಿದರು.

ಇದನ್ನೂ ಓದಿ: ಅಂಗನವಾಡಿ ಬೆಲ್ಲದಲ್ಲಿ ಸತ್ತ ಇಲಿ ಪತ್ತೆ! ಮೊಟ್ಟೆ ಕೊಟ್ಟು ಕಿತ್ತುಕೊಂಡವರನ್ನು ಮನೆಗೆ ಕಳುಹಿಸಿದ ಸಚಿವೆ ಹೆಬ್ಬಾಳ್ಕರ್ ಈಗ ಏನು ಮಾಡ್ತಾರೆ? (ವಿಡಿಯೋ ನೋಡಿ)

ತುಂಗಭದ್ರಾ ಜಲಾಶಯದ 19ನೇ ಗೇಟ್ ನ ಕ್ರಷ್ಟರ್ ಕಟ್ ಆಗಿದ್ದರಿಂದ ಈಗ ತುಂಬಿರುವ ಜಲಾಶಯದ ನೀರನ್ನು ಹೊರಗೆ ಬಿಡಲಾಗುತ್ತಿದೆ‌. ಅದೇ ರೀತಿ ಸಮಸ್ಯೆ ಮಂಡ್ಯದ ಕೆ ಆರ್ ಎಸ್ ನಲ್ಲಿಯೂ ಇದೆ ಎಂದು ಕುಮಾರಸ್ವಾಮಿ ಹೇಳಿದ್ದರು. ಇದಕ್ಕೆ ಡಿಕೆ ಶಿವಕುಮಾರ್ ತೀರುಗೇಟು ನೀಡಿದ್ದಾರೆ.

Latest News

ಸೂಳೇಭಾವಿಯ ಕೂಡು ಗಾಡಿಗೆ ಬಹುಮಾನ

ಸೂಳೇಭಾವಿಯ ಕೂಡು ಗಾಡಿಗೆ ಬಹುಮಾನ

ಮುದ್ದೇಬಿಹಾಳ : ಪಟ್ಟಣದ ಗ್ರಾಮದೇವತೆ ಜಾತ್ರೆಯ ಅಂಗವಾಗಿ ಶನಿವಾರ ಏರ್ಪಡಿಸಿದ್ದ ಕೂಡು ಗಾಡಿ ಸ್ಪರ್ಧೆಯಲ್ಲಿ

ತಂಬಾಕಿನ ದುಷ್ಪರಿಣಾಮಗಳ ಅರಿವು ಅಗತ್ಯ

ತಂಬಾಕಿನ ದುಷ್ಪರಿಣಾಮಗಳ ಅರಿವು ಅಗತ್ಯ

ಮುದ್ದೇಬಿಹಾಳ : ತಂಬಾಕು ಮಾನವನ ಆರೋಗ್ಯಕ್ಕೆ ಅತ್ಯಂತ ಅಪಾಯಕಾರಿ ವಸ್ತುವಾಗಿದ್ದು ಅದನ್ನು ತೃಜಿಸುವುದರಿಂದ ಹಣ

ಗ್ರಾಮದೇವತೆ ಜಾತ್ರೋತ್ಸವ : ಕಳೆ ಹೆಚ್ಚಿಸಿದ ಕಲಾ ತಂಡಗಳು

ಗ್ರಾಮದೇವತೆ ಜಾತ್ರೋತ್ಸವ : ಕಳೆ ಹೆಚ್ಚಿಸಿದ ಕಲಾ ತಂಡಗಳು

ಮುದ್ದೇಬಿಹಾಳ : ಪಟ್ಟಣದಲ್ಲಿ ಪ್ರತಿ ಮೂರು ವರ್ಷಕ್ಕೊಮ್ಮೆ ಜರುಗುವ ಗ್ರಾಮದೇವತೆ ಜಾತ್ರಾ ಮಹೋತ್ಸವಕ್ಕೆ ಶುಕ್ರವಾರ

ರಸ್ತೆ ಅಪಘಾತ: ತಂದೆ ಮಗಳು ಸ್ಥಳದಲ್ಲೇ ಸಾವು

ರಸ್ತೆ ಅಪಘಾತ: ತಂದೆ ಮಗಳು ಸ್ಥಳದಲ್ಲೇ ಸಾವು

ಕುಳಗೇರಿ ಕ್ರಾಸ್: ಮೂರು ವರ್ಷದ ಮಗು ಜೊತೆ ದೇವರ ದರ್ಶನಕ್ಕೆ ಹೊರಟಿದ್ದ ತಂದೆ ರತೆ

ಅದ್ದೂರಿಯಾಗಿ ಶಾಲಾ ಪ್ರಾರಂಭೋತ್ಸವ.

ಅದ್ದೂರಿಯಾಗಿ ಶಾಲಾ ಪ್ರಾರಂಭೋತ್ಸವ.

ನಾಗಬೇನಾಳ ತಾಂಡಾ: ಇಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ನಾಗಬೇನಾಳ ತಾಂಡಾದಲ್ಲಿ ಅದ್ದೂರಿಯಾಗಿ ಶಾಲಾ ಪ್ರಾರಂಭೋತ್ಸವ ಮಾಡಲಾಯಿತು. ಮಕ್ಕಳಿಗೆ ಬೇಸಿಗೆ ರಜೆಗಳ ನಂತರ ಇಂದು ಶಾಲೆಗೆ ಬರುವ ಮುದ್ದು ಮಕ್ಕಳನ್ನು ಹೂಗುಚ್ಛ ಕೊಟ್ಟು ಬರಮಾಡಿಕೊಳ್ಳಲಾಯಿತು. ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ನಾಗಬೇನಾಳ ತಾಂಡಾದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲಿತು ದೇಶ ಸೇವೆ ಮಾಡುತ್ತಿರುವ ಸೈನಿಕರಾದ ವೆಂಕಟೇಶ ಸೇವಪ್ಪ ನಾಯಕ್, ರಾಜು ಕೀರಪ್ಪ. ಚವಾಣ್ ಇವರಿಗೆ ಗೌರವ ಸನ್ಮಾನ ಮಾಡಲಾಯಿತು. ಇದೇ

ಉನ್ನತ ಗುರಿ ಇಟ್ಟುಕೊಂಡು ಸಾಧನೆ ಮಾಡಿ

ಉನ್ನತ ಗುರಿ ಇಟ್ಟುಕೊಂಡು ಸಾಧನೆ ಮಾಡಿ

ಮುದ್ದೇಬಿಹಾಳ : ಭೋವಿ ವಡ್ಡರ ಸಮಾಜದಲ್ಲಿ ಸಾಂಪ್ರದಾಯಿಕ ಕುಲಕಸುಬು ಪ್ರಧಾನವಾಗಿದ್ದರೂ ಸಮಾಜದ ಬಾಂಧವರ ಮಕ್ಕಳು ಶೈಕ್ಷಣಿಕವಾಗಿಯೂ ಉನ್ನತ ಗುರಿ ಇಟ್ಟುಕೊಂಡು ಸಾಧನೆ ತೋರಬೇಕು ಎಂದು ಅಖಿಲ ಕರ್ನಾಟಕ ಭೋವಿ(ವಡ್ಡರ) ಯುವ ವೇದಿಕೆ ತಾಲೂಕಾ ಘಟಕದ ಉಪಾಧ್ಯಕ್ಷ ಹಣಮಂತ ಯ.ಭೈರವಾಡಗಿ ಹೇಳಿದರು. ತಾಲೂಕಿನ ಢವಳಗಿ ಗ್ರಾಮದ ಶ್ರೀ ಲಕ್ಷ್ಮೀದೇವಿ ಜಾತ್ರಾ ಮಹೋತ್ಸವ ಅಂಗವಾಗಿ ಢವಳಗಿ ಗ್ರಾಮದ ವಡ್ಡರ ಸಮಾಜ ಹಾಗೂ ಅಖಿಲ ಕರ್ನಾಟಕ ಭೋವಿ ವಡ್ಡರ ಯುವ ವೇದಿಕೆ ಮುದ್ದೇಬಿಹಾಳ ತಾಲೂಕಾ