Suicide: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು

Suicide: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು

ಶಿವಮೊಗ್ಗ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ (Suicide) ಶರಣಾಗಿರುವ ಆಘಾತಕಾರಿ ದುರ್ಘಟನೆಯು ಶಿವಮೊಗ್ಗ ನಗರದ ಕ್ಲಾರ್ಕ್ ಪೇಟೆಯಲ್ಲಿ ಬೆಳಕಿಗೆ ಬಂದಿದೆ.

ಭುವನೇಶ್ವರಿ (52), ಭುವನೇಶ್ವರಿ ಸಹೋದರ ಮಾರುತಿ (28), ಭುವನೇಶ್ವರಿ ಮಗ ದರ್ಶನ್ (22) ವಿಷ ಸೇವಿಸಿ‌ ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ.

Join Out Telegram: https://t.me/dcgkannada

ಭುವನೇಶ್ವರಿ ಹೋಟೆಲ್‌ ಒಂದರಲ್ಲಿ ಕೆಲಸ ಮಾಡುತ್ತಿದ್ದಳು. ಅವರ ಸಹೋದರ ಮಾರುತಿ ಗುಜರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದನು. ಎಂದಿನಂತೆ ಎಲ್ಲರೂ ಮನೆಗೆ ಬಂದಿದ್ದರು. ಆದ್ರೆ, ರಾತ್ರಿ ವೇಳೆ ವಿಷ ಸೇವಿಸಿ ಸಾವಿಗೆ ಶರಣಾಗಿದ್ದಾರೆ.

ಕುಟುಂಬಸ್ಥರು ಇವರಿಗೆ ಕರೆ ಮಾಡಿದಾಗ ಯಾರೂ ಕರೆ ಸ್ವೀಕರಿಸಿರಲಿಲ್ಲ. ಹೀಗಾಗಿ, ಬೆಳಗ್ಗೆ ಭುವನೇಶ್ವರಿ ಅವರ ಇನ್ನೊಬ್ಬ ಸಹೋದರ ಬಂದು ಬಾಗಿಲು ತೆರೆದು ನೋಡಿದಾಗ ಮೂವರೂ ಆತ್ಮಹತ್ಯೆಗೆ ಶರಣಾಗಿರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ: ವಕೀಲ ಮೇಲಿನಕೇರಿ ಮರ್ಡರ್ ಕೇಸ್.. ನಾಲ್ಕೇ ದಿನದಲ್ಲಿ ಆರೋಪಿಗಳ ಹೆಡೆಮುರಿ ಕಟ್ಟಿದ ಖಾಕಿಪಡೆ..!

ಸಾವಿಗೆ ಶರಣಾಗಿರುವುದಕ್ಕೆ (Suicide) ನಿಖರವಾದ ಕಾರಣ ತಿಳಿದು ಬಂದಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.

Latest News

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಮುದ್ದೇಬಿಹಾಳ : ಹೆಚ್ಚುತ್ತಿರುವ ಜನಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಪೊಲೀಸ್ ಇಲಾಖೆ ಮತ್ತಷ್ಟು ದಕ್ಷತೆಯಿಂದ

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಮುದ್ದೇಬಿಹಾಳ : ಪಾರ್ವತಿಬಾಯಿ ಭೂರಮಲ್ ಓಸ್ವಾಲ್ ಕುಟುಂಬದವರು ಪರಿಶ್ರಮದಿಂದ ಗಳಿಸಿದ ಆಸ್ತಿಯನ್ನು ದಾನ ಮಾಡುವ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು:                      ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು: ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಪಟ್ಟಣದಲ್ಲಿದ್ದ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರ ಬಿಟ್ಟರೆ ಮತ್ತೊಂದು

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಶಿಕ್ಷಣ,ಆರ್ಥಿಕ  ಸಬಲತೆಗೆ ಒತ್ತು ನೀಡಿ:                                       ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಶಿಕ್ಷಣ,ಆರ್ಥಿಕ ಸಬಲತೆಗೆ ಒತ್ತು ನೀಡಿ: ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಹಿಂದುಳಿದ ಸಮಾಜದಲ್ಲಿ ಜನಿಸಿದ್ದರೂ ಶಿಕ್ಷಣದಲ್ಲಿ ನಮ್ಮವರು ಎಂದಿಗೂ ಹಿಂದೆ ಬಿದ್ದಿಲ್ಲ.ಶಿಕ್ಷಣದೊಂದಿಗೆ ಜನಾಂಗವನ್ನು ಆರ್ಥಿಕ ಸಬಲತೆಯತ್ತ ಕೊಂಡೊಯ್ಯುವ ಕಾರ್ಯ ಸಮಾಜದ ಬಾಂಧವರು ಮಾಡಬೇಕು ಎಂದು ಮುದ್ದೇಬಿಹಾಳ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್.ಬಡದಾನಿ ಹೇಳಿದರು. ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ಭಾನುವಾರ ದೇವಾಂಗ ಸಮಾಜ ಹಾಗೂ ದೇವಾಂಗ ನೌಕರರ ಸಂಘದ ವತಿಯಿಂದ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಹಿಂದುಳಿದ ವರ್ಗದವರ ನೇಮಕಾತಿ ವಿಭಾಗದಲ್ಲಿ ಕೆಲಸ ಮಾಡಿರುವ ನನಗೆ ನಮ್ಮ ಜನಾಂಗದವರು

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಮುದ್ದೇಬಿಹಾಳ : ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹುಲ್ಲೂರು ಗ್ರಾಮದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಸತತ ಎರಡನೇ ಬಾರಿಗೆ ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ಕ್ರೀಡಾಕೂಟದಲ್ಲಿ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಬಾಲಕರ ವಿಭಾಗದಲ್ಲಿ ಕಬಡ್ಡಿ ಪ್ರಥಮ, ವಾಲಿಬಾಲ್ ಪ್ರಥಮ, ರಿಲೇ ಪ್ರಥಮ, ಥ್ರೋಬಾಲ್ ಪ್ರಥಮ, ಖೋ-ಖೋ ದ್ವಿತೀಯ, 400 ಮೀ. ಓಟದಲ್ಲಿ ಪ್ರಥಮ, 600