Murder Case Image of murder symbol

Crime story: ದಾಂಪತ್ಯದಲ್ಲಿ ವಿರಸ.. ಪತ್ನಿ ಕೊಲೆಯಲ್ಲಿ ಅಂತ್ಯ..!

Crime story: ದಾಂಪತ್ಯದಲ್ಲಿ ವಿರಸ.. ಪತ್ನಿ ಕೊಲೆಯಲ್ಲಿ ಅಂತ್ಯ..!

ಬೆಂಗಳೂರು: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತನ್ನ ಪತ್ನಿಗೆ ಪತಿಯೊಬ್ಬ ಚಾಕುವಿನಿಂದ ಇರಿದು ಹತ್ಯೆಗೈದಿದ್ದ (Crime Story). ಈ ಕುಕೃತ್ಯ ಎಸಗಿದ ಪತಿಯನ್ನು ಕೃತ್ಯ ನಡೆದ ಕೆಲವೇ ತಾಸಿನಲ್ಲಿ ಕೆಂಗೇರಿ ಠಾಣೆ ಪೊಲೀಸರು ಬುಧವಾರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಜಟ್ಟಿಗನಹಳ್ಳಿ ನಿವಾಸಿ ಗೌರಿ (30) ಕೊಲೆಯಾದ ದುರ್ದೈವಿ ಎಂದು ಗುರುತಿಸಲಾಗಿದೆ. ಇನ್ನು ಈ ಕೃತ್ಯದ (Crime story) ಸಂಬಂಧ ಮೃತಳ ಪತಿ ನಾಗೇಶ್‌ನನ್ನು ಪೊಲೀಸರು ಬಂಧಿಸಿದ್ದಾರೆ.

Join Our Telegram: https://t.me/dcgkannada

ಜಟ್ಟಿಗನಹಳ್ಳಿ ಸ್ಮಶಾನ ಸಮೀಪ ತನ್ನ ಪತ್ನಿಗೆ ಚಾಕುವಿನಿಂದ ಇರಿದು ಕೊಂದು ನಾಗೇಶ್ ಪರಾರಿಯಾಗಿದ್ದ. ಖಾಲಿ ಪ್ರದೇಶದಲ್ಲಿ ರಕ್ತದ ಮಡುವಿನಲ್ಲಿ ಅಪರಿಚಿತ ಮೃತದೇಹವನ್ನು ಕಂಡು
ಪೊಲೀಸ್ ನಿಯಂತ್ರಣ ಕೊಠಡಿಗೆ ಬೆಳಗ್ಗೆ ಸಾರ್ವಜನಿಕರು ಕರೆ ಮಾಡಿದ್ದರು.

ಈ ಮಾಹಿತಿ ಪಡೆದು ಘಟನಾ ಸ್ಥಳಕ್ಕೆ ತೆರಳಿದ ಪೊಲೀಸರು, ಕೂಡಲೇ ಮೃತಳ ಗುರುತು ಪತ್ತೆ ಹಚ್ಚಿ ಆರೋಪಿಯನ್ನು ಬಂಧಿಸಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Murder Case: ವಿಚ್ಛೇದನ‌ ಕೇಳಿದ ಪತ್ನಿ.. ದೇಗುಲಕ್ಕೆ ಕರೆದುಕೊಂಡು ಹೋಗಿ ಹತ್ಯೆಗೈದ ಪತಿ..!

ಎಂಟು ವರ್ಷಗಳ ಹಿಂದೆ ರಾಮನಗರ ಜಿಲ್ಲೆಯ ಗೌರಿ ಹಾಗೂ ನಾಗೇಶ್ ವಿವಾಹವಾಗಿದ್ದರು. ಇತ್ತೀಚೆಗೆ ಕೌಟುಂಬಿಕ ಕಾರಣಕ್ಕೆ ದಂಪತಿ ಮಧ್ಯೆ ಮನಸ್ತಾಪವಾಗಿತ್ತು. ಇದೇ ವಿಚಾರವಾಗಿ ಪರಸರ ಜಗಳವಾಡುತ್ತಿದ್ದರು. ಕೊನೆಗೆ ದಾಂಪತ್ಯ ವಿರಸ ಕೊಲೆಯಲ್ಲಿ ಅಂತ್ಯವಾಗಿದೆ.

Latest News

ಅಯ್ಯನಗುಡಿ ಉತ್ಸವಕ್ಕೆ ಅದ್ದೂರಿ ಚಾಲನೆ;                     ಗಂಗಾಧರೇಶ್ವರ ಕಳಸೋತ್ಸವದ ಭವ್ಯ ಮೆರವಣಿಗೆ

ಅಯ್ಯನಗುಡಿ ಉತ್ಸವಕ್ಕೆ ಅದ್ದೂರಿ ಚಾಲನೆ; ಗಂಗಾಧರೇಶ್ವರ ಕಳಸೋತ್ಸವದ ಭವ್ಯ ಮೆರವಣಿಗೆ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮೀಪದ ಅಯ್ಯನಗುಡಿ ಗಂಗಾಧರೇಶ್ವರ ಜಾತ್ರೆಯ ಅಂಗವಾಗಿ ಮಂಗಳವಾರ ಪಟ್ಟಣದ

ಸವಿತಾ ಮಹರ್ಷಿಗಳ ಆದರ್ಶ ಪಾಲನೆ ಮಾಡಿ-ತಹಶೀಲ್ದಾರ್ ಕೀರ್ತಿ ಚಾಲಕ್

ಸವಿತಾ ಮಹರ್ಷಿಗಳ ಆದರ್ಶ ಪಾಲನೆ ಮಾಡಿ-ತಹಶೀಲ್ದಾರ್ ಕೀರ್ತಿ ಚಾಲಕ್

ಮುದ್ದೇಬಿಹಾಳ : ಸವಿತ ಮಹರ್ಷಿಗಳ ಆದರ್ಶಗಳನ್ನು ಸಮಾಜದ ಬಾಂಧವರು ಅಳವಡಿಸಿಕೊಂಡು ಸಮಾಜದ ಮುಖ್ಯವಾಹಿನಿಯಲ್ಲಿ ಬರಬೇಕು

ಅಂಗಡಿಯಾತನಿಗೆ ಗನ್ ತೋರಿಸಿ ಹಾಡಹಗಲೇ ಬಂಗಾರದ ಅಂಗಡಿ ದರೋಡೆ

ಅಂಗಡಿಯಾತನಿಗೆ ಗನ್ ತೋರಿಸಿ ಹಾಡಹಗಲೇ ಬಂಗಾರದ ಅಂಗಡಿ ದರೋಡೆ

ವಿಜಯಪುರ : ಜಿಲ್ಲೆಯ ಚಡಚಣ ತಾಲೂಕಿನ ಹಲಸಂಗಿ ಗ್ರಾಮದ ಭೂಮಿಕಾ ಜ್ಯುವೆಲ್ಲರಿ ಶಾಪ್‌ಗೆ ಇಬ್ಬರು

ಅರಣ್ಯ ಇಲಾಖೆ ಅಧಿಕಾರಿಗಳ ಸ್ಪಷ್ಟನೆ;                      ಮದರಿಯಲ್ಲಿ ಚಿರತೆ ಪ್ರತ್ಯಕ್ಷ ಫೋಟೋ ಅಸಲಿ ಅಲ್ಲ..!!

ಅರಣ್ಯ ಇಲಾಖೆ ಅಧಿಕಾರಿಗಳ ಸ್ಪಷ್ಟನೆ; ಮದರಿಯಲ್ಲಿ ಚಿರತೆ ಪ್ರತ್ಯಕ್ಷ ಫೋಟೋ ಅಸಲಿ ಅಲ್ಲ..!!

ಮುದ್ದೇಬಿಹಾಳ : ಸಾಮಾಜಿಕ ಜಾಲತಾಣಗಳ ಮೂಲಕ ಮದರಿ ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿದೆ ಎನ್ನಲಾದ ಫೋಟೋ

500-1000 ರೂ.ಗೆ ಓಟು ಮಾರಿಕೊಳ್ಳಬೇಡಿ- ತಹಶೀಲ್ದಾರ್ ಚಾಲಕ್

500-1000 ರೂ.ಗೆ ಓಟು ಮಾರಿಕೊಳ್ಳಬೇಡಿ- ತಹಶೀಲ್ದಾರ್ ಚಾಲಕ್

ಮುದ್ದೇಬಿಹಾಳ : 500-1000 ರೂ.ಗಳಿಗೆ ನಿಮ್ಮ ಓಟು ಮಾರಿಕೊಂಡರೆ ಐದು ವರ್ಷಗಳ ಕಾಲ ಅವರು ನಿಮ್ಮನ್ನು ಆಳುತ್ತಾರೆ ಎಂಬುದನ್ನು ಮರೆಯಬೇಡಿ.ಒಳ್ಳೆಯವರನ್ನು ಚುನಾಯಿಸುವ ಅಧಿಕಾರ ಸಂವಿಧಾನ ನಿಮಗೆ ನೀಡಿದ್ದು ಅದನ್ನು ಸಮರ್ಥ ವ್ಯಕ್ತಿಯ ಆಯ್ಕೆಗೆ ಬಳಸಿಕೊಳ್ಳಿ ಎಂದು ತಹಶೀಲ್ದಾರ್ ಕೀರ್ತಿ ಚಾಲಕ್ ಹೇಳಿದರು. ಪಟ್ಟಣದ ಸರ್ಕಾರಿ ಪಪೂ ಕಾಲೇಜಿನಲ್ಲಿ ಭಾನುವಾರ ಹಮ್ಮಿಕೊಂಡಿದ್ದ ರಾಷ್ಟಿçÃಯ ಮತದಾರರ ದಿನಾಚರಣೆಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮುದ್ದೇಬಿಹಾಳ ಮತಕ್ಷೇತ್ರದಲ್ಲಿ 246 ಮತಗಟ್ಟೆಗಳಿದ್ದು ಒಟ್ಟು 2,30,196 ಲಕ್ಷ ಮತದಾರರು

ಪರೀಕ್ಷೆ ಬರೆಯಿರಿ ನಗದು ಹಣ ಗೆಲ್ಲಿ:                                      ಶಹಾಪೂರ : ಜ.25 ರಂದು ಆಕ್ಸಫರ್ಡ್ ಡೈಮಂಡ್ ಹಂಟ್ ಆವಾರ್ಡ್

ಪರೀಕ್ಷೆ ಬರೆಯಿರಿ ನಗದು ಹಣ ಗೆಲ್ಲಿ: ಶಹಾಪೂರ : ಜ.25 ರಂದು ಆಕ್ಸಫರ್ಡ್ ಡೈಮಂಡ್ ಹಂಟ್ ಆವಾರ್ಡ್

ಶಹಾಪೂರ : ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲ್ಲೂಕು ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯಿAದ ಜ.25ರಂದು ಶಹಾಪೂರದಲ್ಲಿ ಆಕ್ಸಫಡ ಪಾಟೀಲ್ಸ್ ಡೈಮಂಡ್ ಹಂಟ್ ಅವಾರ್ಡ್ ಸ್ಪರ್ಧೆ ಆಯೋಜಿಸಿದೆ ಎಂದು ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ತಿಳಿಸಿದ್ದಾರೆ. ಪರೀಕ್ಷೆಯನ್ನು 10ನೇ ತರಗತಿ ಪರೀಕ್ಷೆ ಬರೆದಿರುವ ರಾಜ್ಯ ಪರೀಕ್ಷಾ ಮಂಡಳಿ, ಐಸಿಎಸ್‌ಇ,ಸಿಬಿಎಸ್‌ಇ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದ್ದು ಇದನ್ನು ಪ್ರಥಮ ಪಿಯುಸಿ ಪರೀಕ್ಷೆಯ ಪ್ರವೇಶ ಪರೀಕ್ಷೆ ಎಂದು ಪರಿಗಣಿಸಲಾಗುತ್ತದೆ.ಪರೀಕ್ಷೆ ಶಹಾಪೂರದ