Jadhav, Commissioner of Ilakal Municipal Council, hoisted the flag

ಧ್ವಜಾರೋಹಣ ನೇರವೇರಿಸಿದ ನಗರಸಭೆ ಆಯುಕ್ತ ಜಾಧವ

ಧ್ವಜಾರೋಹಣ ನೇರವೇರಿಸಿದ ನಗರಸಭೆ ಆಯುಕ್ತ ಜಾಧವ

ಇಳಕಲ್: ನಗರಸಭೆ ಕಾರ್ಯಾಲಯದ ಆವರಣದಲ್ಲಿ ನಗರಸಭೆ ಆಯುಕ್ತ ಶ್ರೀನಿವಾಸ ಜಾಧವ ಅವರು 78ನೇ ಸ್ವಾತಂತ್ರೋತ್ಸವದ ಧ್ಜಜಾರೋಹಣ ನೆರವೇರಿಸುವ ಮೂಲಕ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಲ್ಲಿ ಭಾಗಿಯಾದರು.

ಈ ಸಂದರ್ಭದಲ್ಲಿ ದ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಲಕ್ಷಾಂತರ ಸ್ವಾತಂತ್ರ ಹೊರಾಟಗಾರರ ತ್ಯಾಗ ಬಲಿದಾನದ ಫಲದಿಂದಾಗಿ ಇಂದು ನಾವು ಸ್ವತಂತ್ರ ಭಾರತವನ್ನು ಹೊಂದಿದ್ದೇವೆ. ಅವರು ಗಳಿಸಿಕೊಟ್ಟ ಸ್ವಾತಂತ್ರವನ್ನು ನಾವೇಲ್ಲ ಉಳಿಸಿ, ಅಭಿವೃದ್ದಿಪಥದತ್ತ ಕೊಂಡೊಯ್ಯಬೇಕಾದ ಜವಾಬ್ದಾರಿ ನಮ್ಮ, ನಿಮ್ಮೇಲರ ಮೇಲಿದೆ‌ ಎಂದರು.

Join Our Telegram: https://t.me/dcgkannada

ಇದೊಂದು ದಿನ ನಮ್ಮ ಪೂರ್ವಜರನ್ನು ನೆನಪಿಸಿಕೊಂಡರೆ ಸಾಲದು ಪ್ರತಿ ನಿತ್ಯ ಆ ಮಹಾನುಭಾವರನ್ನು ನೆನೆದು ನಮ್ಮ ನಮ್ಮ ಕೆಲಸಕ್ಕೆ ಅಣಿಯಾಗಬೇಕು, ಅಲ್ಲದೆ ಅವರು ತಂದುಕೊಟ್ಟ ಸ್ವಾತಂತ್ಯ ಕ್ಕೆ ಪ್ರತಿಯಾಗಿ ನಮ್ಮ ಸುತ್ತಮುತ್ತಲಿನ ಪ್ರದೇಶ, ಓಣಿ, ನಗರವನ್ನು ಸ್ವಛವಾಗಿರಿಸಿದರೆ ನಮ್ಮ ಪೂರ್ವಜರಿಗೆ ಗೌರವನೀಡಿದಂತಾಗುತ್ತದೆ ಎಂದು ಹೇಳಿದರು.

ಈ ವೇಳೆ ಪುಟ್ಟ ಮಕ್ಕಳು ಸ್ವಾತಂತ್ರ್ಯ ಹೋರಾಟಗಾರರ ವೇಷಗಳಲ್ಲಿ ನೋಡುಗರ ಗಮನಸೆಳೆದರು.

ಇದನ್ನೂ ಓದಿ: Mudhol: ಬೇಡರ ಊರಲ್ಲಿ ಮಧ್ಯರಾತ್ರಿ‌ ಧ್ವಜಾರೋಹಣ

ಧಜಾರೋಹಣ ಕಾರ್ಯಕ್ರಮದಲ್ಲಿ ಸರಕಾರಿ ಕೇಂದ್ರ ಶಾಲೆಯ ಹಾಗೂ ಮೌಲಾನಾ ಆಝಾದ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳು, ನಗರ ಸಭೆ ಸದಸ್ಯರು, ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ