PDO Not only the PDO.. the gram president is also responsible

ಇದಕ್ಕೆ ಬರೀ PDO ಮಾತ್ರವಲ್ಲ.. ಗ್ರಾಪಂ ಅಧ್ಯಕ್ಷರೂ ಹೊಣೆ!

ಇದಕ್ಕೆ ಬರೀ PDO ಮಾತ್ರವಲ್ಲ.. ಗ್ರಾಪಂ ಅಧ್ಯಕ್ಷರೂ ಹೊಣೆ!

ಬೆಂಗಳೂರು: ಗ್ರಾಮ ಪಂಚಾಯಿತಿಗಳಲ್ಲಿ ನಡೆಯುವ ಭ್ರಷ್ಟಾಚಾರಕ್ಕೆ ರಾಜ್ಯ ಸರ್ಕಾರ ಅಕ್ರಮಗಳಿಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು (PDO) ತಪ್ಪಿತಸ್ಥರನ್ನಾಗಿ ಮಾಡುತ್ತಿತ್ತು. ಇನ್ನುಂದೆ ಗ್ರಾಪಂ ಅಧ್ಯಕ್ಷ ಮತ್ತು ಸದಸ್ಯರನ್ನೂ ಹೊಣೆಗಾರರನ್ನಾಗಿ ಮಾಡಲು ಸಿದ್ಧತೆ ನಡೆಸುತ್ತಿದ್ದು, ಈ ಬಗ್ಗೆ ಜಿಲ್ಲಾ ಪಂಚಾಯಿತಿಗಳಿಂದ ವರದಿ ಕೇಳಿದೆ.

Join Our Telegram: https://t.me/dcgkannada

ಗ್ರಾಮ ಪಂಚಾಯಿತಿಗಳಲ್ಲಿ ಮಾತ್ರ ಹಣ ಕಾಸು (ಲೆಕ್ಕಪತ್ರ ಮತ್ತು ಬಜೆಟ್) ವಿಚಾರಗಳಲ್ಲಿ PDO ಮತ್ತು ಅಧ್ಯಕ್ಷರ ಜಂಟಿ ಸಹಿ ವ್ಯವಸ್ಥೆ ಇದೆ. ಇವರಿಬ್ಬರ ಸಹಿ ಮಾಡಿದ ನಂತರವೇ ಕಾಮಗಾರಿಗಳಿಗೆ ಹಣಮಂಜೂರು ಮಾಡಲಾಗುತ್ತದೆ. ಕೆಲವು ಬಾರಿ ಹಣಕಾಸು ವ್ಯವಹಾರ ದಲ್ಲಿ ಲೋಪವಿದ್ದರೂ ಅನುದಾನ ಬಿಡುಗಡೆಗೆ ಅಧ್ಯಕ್ಷರು ಸಹಿ ಮಾಡುತ್ತಾರೆ. ಆಗ ಪಿಡಿಒ ಏನೂ ಮಾಡಲಾಗದೆ ಮಂಜೂರಾತಿಗೆ ಒಪ್ಪಿಗೆ ಸೂಚಿಸುತ್ತಾರೆ. ಆದರೆ, ಲೆಕ್ಕಪರಿಶೋಧನೆ ವೇಳೆ ಅಕ್ರಮ ಬಯಲಾದಾಗ ಪಿಡಿಒಗಳು ಮಾತ್ರ ಇಲಾಖಾ ವಿಚಾರಣೆ ಎದುರಿಸಬೇಕಾಗುತ್ತದೆ.

ಗ್ರಾಪಂ ಭ್ರಷ್ಟಾಚಾರಕ್ಕೆ ಅಧ್ಯಕ್ಷರ ಮೇಲೆ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಇದರಿಂದ ಬೆಸತ್ತಿರುವ ಕರ್ನಾಟಕ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ (ಪಿಡಿಒ) ಕ್ಷೇಮಾಭಿವೃದ್ಧಿ ಸಂಘ, ಸಹಿ ಅಧಿಕಾರ ಇರುವ ಜನಪ್ರತಿನಿಧಿಗಳನ್ನೂ ಭ್ರಷ್ಟಾಚಾರದಲ್ಲಿ ತಪ್ಪಿತಸ್ತರು ಎಂದು ಪರಿಗಣಿಸಬೇಕು ಎಂದು ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು. ಇದಕ್ಕೆ ಸಂದಿಸಿದ ಸರ್ಕಾರ ಚುನಾಯಿತ ಪ್ರತಿನಿಧಿಗಳಿಗೆ ಮೂಗುದಾರ ಹಾಕಲು ನಿಯಮ ರೂಪಿಸುತ್ತಿದೆ.

ಇದನ್ನೂ ಓದಿ: Mudhol: ಬೇಡರ ಊರಲ್ಲಿ ಮಧ್ಯರಾತ್ರಿ‌ ಧ್ವಜಾರೋಹಣ

ಈ ಕುರಿತು ಜು.30ರಂದು ಕರ್ನಾಟಕ ಪಂಚಾಯತ್‌ರಾಜ್ ಆಯುಕ್ತಾಲಯದ ಎಲ್ಲಾ ಸಿಇಒಗಳಿಗೆ ಸುತ್ತೋಲೆ ಹೊರಡಿಸಿದ್ದು, ಪಿಡಿಒ, ಅಧ್ಯಕ್ಷರು, ಸದಸ್ಯರು ಹಾಗೂ ಎಂಜಿನಿಯರ್ ಮೇಲೆ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಅಭಿಪ್ರಾಯ ಕೋರಿದೆ. ನಂತರ ಸರ್ಕಾರ ಅಂತಿಮವಾಗಿ ನಿರ್ಧರಿಸಲಿದೆ.

756 ಪಿಡಿಒ ವಿರುದ್ಧ ಕೇಸ್: ರಾಜ್ಯದಲ್ಲಿರುವ 5,963 ಗ್ರಾಪಂಗಳಲ್ಲಿ 91,437 ಮಂದಿ ಚುನಾಯಿತ ಪ್ರತಿನಿಧಿಗಳಿದ್ದಾರೆ. 5,226 ಪಿಡಿಒಗಳಿದ್ದು, ಈ ಪೈಕಿ ಕಳೆದ 2 ವರ್ಷಗಳಲ್ಲಿ 756 ಪಿಡಿಒಗಳು ಹಗರಣಗಳ ವಿಚಾರಣೆ ಎದುರಿಸುತ್ತಿದ್ದಾರೆ. ಇವರಲ್ಲಿ 125 ಮಂದಿ ಅನಾರೋಗ್ಯ ಹಾಗೂ ಆತ್ಮಹತ್ಯೆಗೆ ಬಲಿಯಾಗಿದ್ದಾರೆ.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ