Let's build the country together: MLA Vijayananda

Independence day: ಒಗ್ಗಟ್ಟಾಗಿ ದೇಶ ಕಟ್ಟಿ ಮುನ್ನೆಡಿಸೋಣ- ಶಾಸಕ ವಿಜಯಾನಂದ

Independence day: ಒಗ್ಗಟ್ಟಾಗಿ ದೇಶ ಕಟ್ಟಿ ಮುನ್ನೆಡಿಸೋಣ- ಶಾಸಕ ವಿಜಯಾನಂದ

ಹುನಗುಂದ: ದೇಶದ ಪರಂಪರೆ ಸಿದ್ಧಾಂತದಲ್ಲಿ ರಾಷ್ಟ್ರ ಪಿತಾಮಹ ಮಹಾತ್ಮ ಗಾಂಧಿಯವರು ಹೇಳಿದ ಮಾತಿನಂತೆ ದೇಶಕ್ಕೆ ಪವಿತ್ರವಾದ ಸಂವಿಧಾನ ನೀಡಿದ ಡಾ.ಬಿ.ಆರ್.ಅಂಬೇಡ್ಕರ ಅವರ ಸಂವಿಧಾನದ ಅಡಿಯಲ್ಲಿ ಭಾರತ ದೇಶವು ಪ್ರಜಾತತ್ವ ಮತ್ತು ಜ್ಯಾತ್ಯಾತೀತ ತಳಹದಿಯಲ್ಲಿ ನಡೆದು, ಈ ದೇಶವನ್ನು ಒಗ್ಗಟ್ಟಾಗಿ ಕಟ್ಟಿ ಮುನ್ನೆಡಿಸೋಣ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.

Join Our Telegram: https://t.me/dcgkannada

ಪಟ್ಟಣದ ಟಿಸಿಎಚ್ ಕಾಲೇಜು ಆವರಣದಲ್ಲಿ ತಾಲೂಕ ಆಡಳಿತ ಗುರವಾರ ಹಮ್ಮಿಕೊಂಡ 78 ನೇ ಸ್ವಾತಂತ್ರೋತ್ಸವ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ಸ್ವತಂತ್ರ ದಿನವು ಪ್ರತಿಯೋಬ್ಬ ಭಾರತೀಯರಿಗೆ ಹೆಮ್ಮೆಯ ದಿನವಾಗಿದೆ. ಅವರು ಇಂದು ಸ್ವಾತಂತ್ರ ಕ್ಕಾಗಿ ಹೋರಾಡಿದ ಅಸಂಖ್ಯಾತ ಮಹನೀಯರ ತ್ಯಾಗ, ಹೋರಾಟ, ಬಲಿದಾನವನ್ನು ಸ್ಮರಿಸುವ ದಿನವಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Guarantee schemes: ಗ್ಯಾರಂಟಿ ಯೋಜನೆಗಳಿಗೆ ಸಿದ್ದು ಗ್ಯಾರಂಟಿ

ತಹಸೀಲ್ದಾರಗ ನಿಂಗಪ್ಪ ಬಿರಾದರ ದ್ವಜಾರೋಹನ ನೇರವೇರಿಸಿ ಮಾತನಾಡಿದ ಅವರು, ಬ್ರೀಟಿಷರ ಕಪಿಮುಷ್ಟಿಯಲ್ಲಿದ್ದ ಭಾರತ ಸ್ವಾತಂತ್ರ್ಯ ಪಡೆಯಲು ಹಲವಾರು ಮಹಾತ್ಮರ ತ್ಯಾಗ ಬಲಿದಾನವೇ ಕಾರಣ ಅವರ ತಂದು ಕೊಟ್ಟ ಸ್ವಾತಂತ್ರ್ಯ ಕ್ಕೆ ಇಂದು 78 ನೇ ವರ್ಷದ ಸ್ವಾತಂತ್ರ ದಿನವಾಗಿ ಆಚರಿಸುತ್ತಿದ್ದೇವೆ ಎಂದು ಹೇಳಿದರು.

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕವನ್ನು ಪಡೆದ ವಿದ್ಯಾರ್ಥಿಗಳಿಗೆ ತಾಲೂಕಾ ಆಡಳಿತದಿಂದ ಸನ್ಮಾನಿಸಲಾಯಿತು.

ಪಿಎಸ್‌ಐ ಚನ್ನಯ್ಯ ದೇವೂರ ನೇತೃತ್ವದಲ್ಲಿ ಪೋಲಿಸರು ಮತ್ತು ವಿವಿಧ ಶಾಲಾ ಕಾಲೇಜು ಎಸ್ ಸಿಸಿ ಮತ್ತು ಎನ್ ಎಸ್ ಎಸ್ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಂದ ಪರೇಡ್ ಮೂಲಕ ಧ್ವಜ ವಂದನೆಯನ್ನು ಸಲ್ಲಿಸಿದರು.

ತಾಲೂಕಾ ಭೂನ್ಯಾಯ ಮಂಡಳಿಯ ಸದಸ್ಯರಾದ ಅಮರೇಶ ನಾಗೂರ, ಮಹಾಂತೇಶ ಅವಾರಿ, ಸಂಗಣ್ಣ ಗಂಜೀಹಾಳ ಪೋಲಿಸ್ ಉಪಾಧೀಕ್ಷಕ ವಿಶ್ವನಾಥರಾವ ಕುಲಕರ್ಣಿ, ಸಿಪಿಐ ಸುನೀಲ ಸವದಿ, ತಾಪಂ ಇಒ ಮುರಳೀಧರ ದೇಶಪಾಂಡೆ, ಬಿಇಒ ಜಾಸ್ಮೀನ ಕಿಲ್ಲೇದಾರ, ಕ್ಷೇತ್ರ ಸಮನ್ವಯಧಿಕಾರಿ ಸದಾಶಿವ ಗುಡಗುಂಟಿ, ಸಮಾಜ ಕಲ್ಯಾಣ ಸಹಾಯಕ ನಿರ್ದೇಶಕ ಎಂ.ಎಚ್.ಕಟ್ಟಿಮನಿ, ಹಿಂದೂಳಿದ ಕಲ್ಯಾಣ ಇಲಾಖೆಯ ಅಧಿಕಾರಿ ಸಂಗಮೇಶ ಗಡೇದ, ಲೋಕೋಪಯೋಗಿ ಇಲಾಖೆಯ ಸಹಾಯಕ ನಿರ್ದೇಶಕ ವೆಂಕಟೇಶ ಹೂಲಗೇರಿ, ಸಿಡಿಪಿಒ ವಿ.ಎ.ಗಿರಿತಿಮ್ಮಣ್ಣವರ, ಕೆಡಿಪಿ ಸದಸ್ಯರಾದ ವಿಜಯಮಹಾಂತೇಶ ಗದ್ದನಕೇರಿ, ವಿ.ಮ.ಬ್ಯಾಂಕ್ ಅಧ್ಯಕ್ಷ ಶಿವಾನಂದ ಕಂಠಿ, ಪುರಸಭೆಯ ಸದಸ್ಯರಾದ ಚಂದ್ರು ತಳವಾರ, ಬಸವರಾಜ ಗೋಣ್ಣಾಗರ, ಶಾಂತಾ ಮೇಲಿನಮನಿ ಭಾಗ್ಯಶ್ರೀ ರೇವಡಿ,ಕಮಲವ್ವ ಸಂದಿಮನಿ, ಮಾರುತಿ ಹುನಗುಂದ, ರಾಜು ಹುನಗುಂದ, ಗುರಲಿಂಗಪ್ಪ ಇಂಗಳಗೇರಿ, ಮಲ್ಲಪ್ಪ ಅಠರದಾನಿ, ಮಹಾಂತಪ್ಪ ಪಲ್ಲೇದ, ಯಮನಪ್ಪ, ಬೆಣ್ಣಿ, ವೀರುಪಾಕ್ಷಿ ಬೀಳಗಿ,ಚೇತನ ಮುಕ್ಕಣ್ಣನವರ, ವಿನೋದ ಭೋವಿ ಸೇರಿದಂತೆ ಇತರರು ಇದ್ದರು.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ