Sexual Abuse: Wife caught red-handed by husband with two hoodies in Odisha

Sexual Abuse: ಇಬ್ಬರು ಹುಡಿಗೀಯರ ಜೊತೆಗೆ ಪತಿ ಸರಸ ಸಲ್ಲಾಪ.. ರೆಡ್ ಹ್ಯಾಂಡ್ ಆಗಿ ಹಿಡಿದ ಪತ್ನಿ! (ವಿಡಿಯೋ ನೋಡಿ)

Sexual Abuse: ಇಬ್ಬರು ಹುಡಿಗೀಯರ ಜೊತೆಗೆ ಪತಿ ಸರಸ ಸಲ್ಲಾಪ.. ರೆಡ್ ಹ್ಯಾಂಡ್ ಆಗಿ ಹಿಡಿದ ಪತ್ನಿ! (ವಿಡಿಯೋ ನೋಡಿ)

ಭುವನೇಶ್ವರ : ಇತ್ತೀಚಿನ ದಿನಗಳಲ್ಲಿ ದಂಪತಿಗಳ ಅನೈತಿಕ ಸಂಬಂಧದ (Sexual Abuse) ಪ್ರಕರಣಗಳು ಏರಿಕೆ ಕ್ರಮದಲ್ಲಿ ವರದಿಯಾತ್ತಿವೆ.

ತಮ್ಮ ಸಂಗಾತಿಗೆ ತಿಳಿಯದಂತೆ ಬೇರೊಬ್ಬರ ಜೊತೆ ಸಂಬಂಧ (Sexual Abuse) ಬೆಳೆಸುವ ಪ್ರಕರಣಗಳು ಕಂಡುಬರುತ್ತವೆ. ತನ್ನ ಸಂಗಾತಿಯ ಕೈಗೆ ಸಿಕ್ಕಿಬಿದ್ದು, ಸಂಕಷ್ಟಕ್ಕೀಡಾದ ಪ್ರಸಂಗಗಳೂ ಸಾಕಷ್ಟಿದ್ದು, ಇಂತಹ ಘಟನೆ ಹಲವು ಬಾರಿ ನಮ್ಮ ಸುತ್ತಮುತ್ತಲೂ ನಡೆಯುತ್ತಿರುತ್ತದೆ.

ಹೌದು, ಇದೀಗ ಭುವನೇಶ್ವರದ ಪಾಟಿಯಾ ಪ್ರದೇಶದಲ್ಲಿ ಇಂತಹದೊಂದು ಘಟನೆ ವರದಿಯಾಗಿದೆ. ಇಲ್ಲಿನ ಹೋಟೆಲ್‍ವೊಂದರ ರೂಂನಲ್ಲಿ ಬುಧವಾರ ಮುಂಜಾನೆ ವ್ಯಕ್ತಿಯೊಬ್ಬ ಇಬ್ಬರು ಬಂಗಾಳಿ ಹುಡುಗಿಯರ ಜೊತೆ ಸರಸಸಲ್ಲಾಪದಲ್ಲಿ ತೊಡಗಿದ್ದಾಗ ರೆಡ್‍ಹ್ಯಾಂಡ್ ಆಗಿ ಪತ್ನಿಯ ಕೈಗೆ ಸಿಕ್ಕಿಬಿದ್ದಿದ್ದಾನೆ!

Join Our Telegram: https://t.me/dcgkannada

ಪತಿಯ ಅನೈತಿಕ ಸಂಬಂಧದ ಬಗ್ಗೆ ಮಾಹಿತಿ ತಿಳಿದ ನಂತರ ಪತ್ನಿ ಪೊಲೀಸರ ತಂಡದೊಂದಿಗೆ ಹೋಟೆಲ್‍ಗೆ ನುಗ್ಗಿದ್ದಾಳೆ. ಆ ಸಮಯದಲ್ಲಿ ಕೆಲವು ಆಕ್ಷೇಪಾರ್ಹ ವಸ್ತುಗಳು ಮತ್ತು ಮದ್ಯದ ಬಾಟಲಿ ಹಾಗೂ ಇಬ್ಬರು ಹುಡುಗಿಯರ ಜೊತೆ ಪತಿ ಪತ್ತೆಯಾಗಿದ್ದಾನೆ.

‘ನಾನು ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಹೋಟೆಲ್ ರೂಂನಲ್ಲಿ ಇಬ್ಬರು ಹುಡುಗಿಯರೊಂದಿಗೆ ನನ್ನ ಗಂಡನನ್ನು ಹಿಡಿದಿದ್ದೇನೆ. ನಿನ್ನೆ, ನನ್ನ ಪತಿ ತನ್ನ ವಿರುದ್ಧ ಎರಡು ಪೊಲೀಸ್ ಠಾಣೆಗಳಲ್ಲಿ ಕೆಲವು ಪ್ರಕರಣಗಳು ದಾಖಲಾಗಿರುವುದರಿಂದ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದರು’ ಎಂದು ಪತ್ನಿ ಹೇಳಿದ್ದಾಳೆ.

ರೂಂನಲ್ಲಿದ್ದ ಇಬ್ಬರು ಹುಡುಗಿಯರನ್ನು ರಕ್ಷಿಸಿದ್ದು, ಈ ಹೋಟೆಲ್ ನಲ್ಲಿ ಸೆಕ್ಸ್ ದಂಧೆ ನಡೆಯುತ್ತಿದೆ ಎಂದು ಶಂಕಿಸಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ. ಎಲ್ಲಾ ದಾಖಲೆಗಳನ್ನು ಸಹ ಪರಿಶೀಲಿಸಲಾಗುತ್ತಿದೆ. ಆರೋಪಿ ಪತಿ ಮತ್ತು ಇಬ್ಬರು ಯುವತಿಯರನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: Cow death: ಅಕ್ರಮ ಗೋ ಸಾಗಣೆ ವೇಳೆ ಕ್ಯಾಂಟರ್ ಪಲ್ಟಿ.. 3 ಕರುಗಳು ದಾರುಣ ಸಾವು..!

ಮಾಹಿತಿಯ ಪ್ರಕಾರ, ಮಹಿಳೆಯ ಪತಿ ರ್ಯಾಪರ್ ಎಂದು ಹೇಳಲಾಗಿದ್ದು, ಆತನ ವಿರುದ್ಧ ಭುವನೇಶ್ವರದ ನಂದಂಕನನ್ ಮತ್ತು ಚಂದ್ರಶೇಖರಪುರ ಪೊಲೀಸ್ ಠಾಣೆಗಳಲ್ಲಿ ಕೆಲವು ಪ್ರಕರಣಗಳು ದಾಖಲಾಗಿವೆ.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ