Sexual Abuse: Wife caught red-handed by husband with two hoodies in Odisha

Sexual Abuse: ಇಬ್ಬರು ಹುಡಿಗೀಯರ ಜೊತೆಗೆ ಪತಿ ಸರಸ ಸಲ್ಲಾಪ.. ರೆಡ್ ಹ್ಯಾಂಡ್ ಆಗಿ ಹಿಡಿದ ಪತ್ನಿ! (ವಿಡಿಯೋ ನೋಡಿ)

Sexual Abuse: ಇಬ್ಬರು ಹುಡಿಗೀಯರ ಜೊತೆಗೆ ಪತಿ ಸರಸ ಸಲ್ಲಾಪ.. ರೆಡ್ ಹ್ಯಾಂಡ್ ಆಗಿ ಹಿಡಿದ ಪತ್ನಿ! (ವಿಡಿಯೋ ನೋಡಿ)

ಭುವನೇಶ್ವರ : ಇತ್ತೀಚಿನ ದಿನಗಳಲ್ಲಿ ದಂಪತಿಗಳ ಅನೈತಿಕ ಸಂಬಂಧದ (Sexual Abuse) ಪ್ರಕರಣಗಳು ಏರಿಕೆ ಕ್ರಮದಲ್ಲಿ ವರದಿಯಾತ್ತಿವೆ.

ತಮ್ಮ ಸಂಗಾತಿಗೆ ತಿಳಿಯದಂತೆ ಬೇರೊಬ್ಬರ ಜೊತೆ ಸಂಬಂಧ (Sexual Abuse) ಬೆಳೆಸುವ ಪ್ರಕರಣಗಳು ಕಂಡುಬರುತ್ತವೆ. ತನ್ನ ಸಂಗಾತಿಯ ಕೈಗೆ ಸಿಕ್ಕಿಬಿದ್ದು, ಸಂಕಷ್ಟಕ್ಕೀಡಾದ ಪ್ರಸಂಗಗಳೂ ಸಾಕಷ್ಟಿದ್ದು, ಇಂತಹ ಘಟನೆ ಹಲವು ಬಾರಿ ನಮ್ಮ ಸುತ್ತಮುತ್ತಲೂ ನಡೆಯುತ್ತಿರುತ್ತದೆ.

ಹೌದು, ಇದೀಗ ಭುವನೇಶ್ವರದ ಪಾಟಿಯಾ ಪ್ರದೇಶದಲ್ಲಿ ಇಂತಹದೊಂದು ಘಟನೆ ವರದಿಯಾಗಿದೆ. ಇಲ್ಲಿನ ಹೋಟೆಲ್‍ವೊಂದರ ರೂಂನಲ್ಲಿ ಬುಧವಾರ ಮುಂಜಾನೆ ವ್ಯಕ್ತಿಯೊಬ್ಬ ಇಬ್ಬರು ಬಂಗಾಳಿ ಹುಡುಗಿಯರ ಜೊತೆ ಸರಸಸಲ್ಲಾಪದಲ್ಲಿ ತೊಡಗಿದ್ದಾಗ ರೆಡ್‍ಹ್ಯಾಂಡ್ ಆಗಿ ಪತ್ನಿಯ ಕೈಗೆ ಸಿಕ್ಕಿಬಿದ್ದಿದ್ದಾನೆ!

Join Our Telegram: https://t.me/dcgkannada

ಪತಿಯ ಅನೈತಿಕ ಸಂಬಂಧದ ಬಗ್ಗೆ ಮಾಹಿತಿ ತಿಳಿದ ನಂತರ ಪತ್ನಿ ಪೊಲೀಸರ ತಂಡದೊಂದಿಗೆ ಹೋಟೆಲ್‍ಗೆ ನುಗ್ಗಿದ್ದಾಳೆ. ಆ ಸಮಯದಲ್ಲಿ ಕೆಲವು ಆಕ್ಷೇಪಾರ್ಹ ವಸ್ತುಗಳು ಮತ್ತು ಮದ್ಯದ ಬಾಟಲಿ ಹಾಗೂ ಇಬ್ಬರು ಹುಡುಗಿಯರ ಜೊತೆ ಪತಿ ಪತ್ತೆಯಾಗಿದ್ದಾನೆ.

‘ನಾನು ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಹೋಟೆಲ್ ರೂಂನಲ್ಲಿ ಇಬ್ಬರು ಹುಡುಗಿಯರೊಂದಿಗೆ ನನ್ನ ಗಂಡನನ್ನು ಹಿಡಿದಿದ್ದೇನೆ. ನಿನ್ನೆ, ನನ್ನ ಪತಿ ತನ್ನ ವಿರುದ್ಧ ಎರಡು ಪೊಲೀಸ್ ಠಾಣೆಗಳಲ್ಲಿ ಕೆಲವು ಪ್ರಕರಣಗಳು ದಾಖಲಾಗಿರುವುದರಿಂದ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದರು’ ಎಂದು ಪತ್ನಿ ಹೇಳಿದ್ದಾಳೆ.

ರೂಂನಲ್ಲಿದ್ದ ಇಬ್ಬರು ಹುಡುಗಿಯರನ್ನು ರಕ್ಷಿಸಿದ್ದು, ಈ ಹೋಟೆಲ್ ನಲ್ಲಿ ಸೆಕ್ಸ್ ದಂಧೆ ನಡೆಯುತ್ತಿದೆ ಎಂದು ಶಂಕಿಸಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ. ಎಲ್ಲಾ ದಾಖಲೆಗಳನ್ನು ಸಹ ಪರಿಶೀಲಿಸಲಾಗುತ್ತಿದೆ. ಆರೋಪಿ ಪತಿ ಮತ್ತು ಇಬ್ಬರು ಯುವತಿಯರನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: Cow death: ಅಕ್ರಮ ಗೋ ಸಾಗಣೆ ವೇಳೆ ಕ್ಯಾಂಟರ್ ಪಲ್ಟಿ.. 3 ಕರುಗಳು ದಾರುಣ ಸಾವು..!

ಮಾಹಿತಿಯ ಪ್ರಕಾರ, ಮಹಿಳೆಯ ಪತಿ ರ್ಯಾಪರ್ ಎಂದು ಹೇಳಲಾಗಿದ್ದು, ಆತನ ವಿರುದ್ಧ ಭುವನೇಶ್ವರದ ನಂದಂಕನನ್ ಮತ್ತು ಚಂದ್ರಶೇಖರಪುರ ಪೊಲೀಸ್ ಠಾಣೆಗಳಲ್ಲಿ ಕೆಲವು ಪ್ರಕರಣಗಳು ದಾಖಲಾಗಿವೆ.

Latest News

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಕುಳಗೇರಿ ಕ್ರಾಸ್: ಸಮೀಪದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸೋಮನಕೊಪ್ಪದಲ್ಲಿ ಸನ್ 2025-26ನೇ ಸಾಲಿನ

ಉತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ಪುರಸ್ಕೃತ ಶಿವಕುಮಾರಗೆ ಸನ್ಮಾನ

ಉತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ಪುರಸ್ಕೃತ ಶಿವಕುಮಾರಗೆ ಸನ್ಮಾನ

ಮುದ್ದೇಬಿಹಾಳ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಕರಾಟೆ ಶಿಕ್ಷಕರ ಸಂಘದಿಂದ ಕೊಡಮಾಡುವ ಉತ್ತಮ

ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಮುದ್ದೇಬಿಹಾಳ : ಹಾಲು ಪೂರೈಸುವ ಗೂಡ್ಸ್ ವಾಹನವನ್ನು ಅಜಾಗರೂಕತೆಯಿಂದ ಚಲಾಯಿಸಿ ಬಸ್‌ಗೆ ಡಿಕ್ಕಿ ಹೊಡೆದ

ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಮುದ್ದೇಬಿಹಾಳ : ಪ್ರತಿ ಮೂರು ವರ್ಷಕ್ಕೊಮ್ಮೆ ಜರುಗುವ ಗ್ರಾಮದೇವತೆ ಜಾತ್ರೆಗೆ ಮುದ್ದೇಬಿಹಾಳ ಪಟ್ಟಣ ಮದುವಣಗಿತ್ತಿಯಂತೆ

ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹಾಸನ: ಇತ್ತೀಚೆಗೆ ಯುವ ಜನರೇ ಹೃದಯಾಘತಕ್ಕೆ ಬಲಿಯಾಗುತ್ತಿರುವುದು ಹೆಚ್ಚಾಗಿದ್ದು, ಇದೀಗ ಹೃದಯಾಘಾತದಿಂದ ಕುಸಿದುಬಿದ್ದು ಪದವಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ಕೆಲವತ್ತಿ ಗ್ರಾಮದ ಪಾಪಣ್ಣ ಹಾಗೂ ಗಾಯತ್ರಿ ದಂಪತಿ ಪುತ್ರಿ ಕವನಾ ಕೆ.ವಿ. (21) ಎಂದು ಗುರುತಿಸಲಾಗಿದೆ. ಈಕೆ ಹಾಸನ ಸರ್ಕಾರಿ ಕಾಲೇಜಿನಲ್ಲಿ ಅಂತಿಮ ಬಿಕಾಂ ವ್ಯಾಸಂಗ ಮಾಡುತ್ತಿದ್ದಳು. ಕಾಲೇಜು ಮುಗಿಸಿ ಸಂಜೆ ಮನೆಗೆ ಬಂದ ಕವನಾಗೆ ಧಿಡೀರ್ ಆಗಿ ಎದೆನೋವು

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ಮುದ್ದೇಬಿಹಾಳ : ಮೇ.30 ರಿಂದ ಪಟ್ಟಣದಲ್ಲಿ ಗ್ರಾಮದೇವತೆ ಜಾತ್ರೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಕಮೀಟಿಯ ಮುಖಂಡ ಪ್ರಭುರಾಜ ಕಲ್ಬುರ್ಗಿ ಹೇಳಿದರು. ಪಟ್ಟಣದ ಹಳೆ ತಹಸೀಲ್ದಾರ್ ಕಚೇರಿ ಬಳಿ ಇರುವ ಪೊಲೀಸ್ ಕ್ವಾರ್ಟರ್ಸ್ನಲ್ಲಿ ಮುದ್ದೇಬಿಹಾಳ ಗ್ರಾಮ ದೇವತೆ ಜಾತ್ರಾ ಕಮೀಟಿ ನೇತೃತ್ವದಲ್ಲಿ ಬುಧವಾರ ಸಂಜೆ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಅಂದು ಬೆಳಗ್ಗೆ 8 ರಿಂದ ಗ್ರಾಮದೇವತೆ ಹಾಗೂ ಶಾರದಾ ದೇವಿಯವರ ಮೂರ್ತಿಗಳ ಭವ್ಯ ಮೆರವಣಿಗೆ ಕಿಲ್ಲಾದ ಹೊಸಮಠದಿಂದ