Rain effect Water on road in Hungunda market

Rain effect: ಧಾರಾಕಾರವಾಗಿ ಸುರಿದ ಮಳೆ.. ಹುನಗುಂದ ಮಾರುಕಟ್ಟೆ ಪ್ರದೇಶ ಜಲಾವೃತ..

Rain effect: ಧಾರಾಕಾರವಾಗಿ ಸುರಿದ ಮಳೆ.. ಹುನಗುಂದ ಮಾರುಕಟ್ಟೆ ಪ್ರದೇಶ ಜಲಾವೃತ..

ಹುನಗುಂದ: ಪಟ್ಟಣದದಲ್ಲಿ ಶುಕ್ರವಾರ ಗುಡುಗು ಸಹಿತ ಧಾರಾಕಾರವಾಗಿ ಸುರಿದ ಮಳೆಯಿಂದ ಜನಜೀವನ‌ ಕೆಲಕಾಲ (Rain effect) ಅಸ್ತವ್ಯಸ್ತಗೊಂಡಿತು.

Join Our Telegram: https://t.me/dcgkannada

ಪಟ್ಟಣದಲ್ಲಿ ಸಂಜೆ ಸುರಿದ ಮಳೆಯಿಂದಾಗಿ ತರಕಾರಿ ಮಾರುಕಟ್ಟೆ, ಕುಂಬಾರ ಓಣಿಯಲ್ಲಿ ಮನೆಗಳ ಮುಂದಿನ ಚರಂಡಿಗಳು ನೀರು ತುಂಬಿ ರಸ್ತೆ ಮೇಲೆ ಹರಿಯುತ್ತಿರುವ ದೃಶ್ಯ ಕಂಡುಬಂತು.

ಗುಡುಗು ಸಹಿತ ಭಾರೀ ಮಳೆ ಇಲ್ಲಿನ ತರಕಾರಿ ಮಾರುಕಟ್ಟೆಯಲ್ಲಿ ಚರಂಡಿಯ ನೀರು ಹೊಳೆಯಂತೆ ಹರಿಯಿತು. ಇದರ ಪರಿಣಾಮ ತರಕಾರಿ ವ್ಯಾಪಾರಿಗಳು, ಪುಟ್ ಬಾತ್ ವ್ಯಾಪರಸ್ಥರು ಪರದಾಡಿದರು.

ಇದನ್ನೂ ಓದಿ: Sexual Abuse: ಇಬ್ಬರು ಹುಡಿಗೀಯರ ಜೊತೆಗೆ ಪತಿ ಸರಸ ಸಲ್ಲಾಪ.. ರೆಡ್ ಹ್ಯಾಂಡ್ ಆಗಿ ಹಿಡಿದ ಪತ್ನಿ! (ವಿಡಿಯೋ ನೋಡಿ)

ಚರಂಡಿ ಸ್ವಚ್ಛತೆ ಇರದ ಕಾರಣ ಮಳೆಯ ನೀರು ಕೊಳಚೆ ನೀರಿನೊಂದಿಗೆ ಸೇರಿ ಸಂಪೂರ್ಣ ಮಾರುಕಟ್ಟೆ ತುಂಬಿಕೊಂಡಿತು. ಇದರಿಂದ ನೆಲದ ಮೇಲೆ ಮಾರಾಟಕ್ಕೆ ಹಚ್ಚಿದ್ದ ತರಕಾರಿ, ಹಣ್ಣುಗಳು ಕೆಲವು ನೀರು ಪಾಲಾದವು.

ತೆಗ್ಗು ಪ್ರದೇಶದ ಜನರು ತಮ್ಮ ಮನೆಗಳಲ್ಲಿ ನುಗ್ಗಿದ ನೀರು ಹೊರಹಾಕಲು ಹರಸಾಹಸಪಡುತ್ತಿದ್ದ ದೃಶ್ಯ ಕಂಡುಬಂತು.

ಒಟ್ಟಾರೆಯಾಗಿ ವರಮಾಹಲಕ್ಷ್ಮಿ ಹಬ್ಬದಂದು ರೈತರಿಗೆ ಖುಷಿಯ ಮಳೆ ಹನಿಗಳ ಸಿಂಚನವಾಗಿಯಿತು. ಇದರಿಂದ ತೊಗರಿ ಬೆಳೆಗೆ ಉಪಯೋಗವಾಗುತ್ತದೆ ಎಂದು ರೈತರು ಹರ್ಷ ವ್ಯಕ್ತಪಡಿಸಿದ್ದಾರೆ.

Latest News

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

ಮುದ್ದೇಬಿಹಾಳದ ಶಕುಂತಲಾಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ ಮುದ್ದೇಬಿಹಾಳ : ಕೊಪ್ಪಳ ಜಿಲ್ಲಾ ಹನುಮಸಾಗರ

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ಧಾರವಾಡ, ಜೂ.30: ನಗರದ ಸ್ವಚ್ಛತೆ ಪಾಲಿಕೆ, ನಗರ ಸಭೆ ಕೆಲಸ ಮಾತ್ರವಲ್ಲ ಸಾರ್ವಜನಿಕರ ಸಹಕಾರವೂ

ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಆಯ್ಕೆ:ಪಿಂಜಾರ್ ಅಧ್ಯಕ್ಷ, ಕೊಣ್ಣೂರು ಉಪಾಧ್ಯಕ್ಷ

ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಆಯ್ಕೆ:ಪಿಂಜಾರ್ ಅಧ್ಯಕ್ಷ, ಕೊಣ್ಣೂರು ಉಪಾಧ್ಯಕ್ಷ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ನೂತನ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಶ್ವಾಸಯೋಗ ಸಂಸ್ಥೆ ಹಾಗೂ ಸಂತೋಷ್ ಲಾಡ್ ಫೌಂಡೇಶನ್ ಸಹಯೋಗದಲ್ಲಿ

ಸಚಿವ ಲಾಡ್ ಅವರಿಂದ ಕಾರ್ಖಾನೆಗಳ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ

ಸಚಿವ ಲಾಡ್ ಅವರಿಂದ ಕಾರ್ಖಾನೆಗಳ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ

ಬೆಂಗಳೂರು, ಜೂನ್‌ 26: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ಇಂದು ಬೆಂಗಳೂರಿನ ವಿಕಾಸಸೌಧದಲ್ಲಿ ವಿವಿಧ ಕಾರ್ಖಾನೆಗಳು ಹಾಗೂ ಮನೆ ಕೆಲಸದ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಭೆ ನಡೆಸಿ ಚರ್ಚಿಸಿದರು. ನುವೋಕೋ ವಿನ್ವಾಸ್ ಕಾರ್ಪೊರೇಷನ್ ಕಾರ್ಮಿಕರ ಸಮಸ್ಯೆ ಚರ್ಚೆ:ಕರ್ನಾಟಕ ಜನರಲ್ ಲೇಬರ್ ಯೂನಿಯನ್ ಬೆಂಗಳೂರು ಇವರ ಮನವಿ ಮೇರೆಗೆ ಮೆ. ನುವೋಕೋ ವಿನ್ವಾಸ್ ಕಾರ್ಪೊರೇಷನ್ ಲಿಮಿಟೆಡ್.. ಕಾರ್ಮಿಕರ ಸಮಸ್ಯೆಗಳ ಕುರಿತು ಸಭೆ ನಡೆಸಿ ಚರ್ಚಿಸಿದರು.

ಶಾಂತಿಸಭೆ : ಪಿಎಸ್‌ಐ ತಿಪರೆಡ್ಡಿ ಸಲಹೆಶಾಂತಿಯುತವಾಗಿ ಮೊಹರಂ ಆಚರಿಸಿ

ಶಾಂತಿಸಭೆ : ಪಿಎಸ್‌ಐ ತಿಪರೆಡ್ಡಿ ಸಲಹೆಶಾಂತಿಯುತವಾಗಿ ಮೊಹರಂ ಆಚರಿಸಿ

ಮುದ್ದೇಬಿಹಾಳ : ಜೂ.27 ರಿಂದ ಮೊಹರಂ ಹಬ್ಬದ ಆಚರಣೆ ಆರಂಭಗೊಳ್ಳಲಿದ್ದು ಶಾಂತಿಯುತವಾಗಿ ಆಚರಿಸುವಂತೆ ಪಿಎಸ್‌ಐ ಸಂಜಯ ತಿಪರೆಡ್ಡಿ ಹೇಳಿದರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮೊಹರಂ ಶಾಂತಿಸಭೆಯಲ್ಲಿ ಅವರು ಮಾತನಾಡಿದರು. ಜೂ.27 ರಂದು ಮೊಹರಂ ಹಬ್ಬದ ಆಚರಣೆ ಆರಂಭಗೊಂಡು 29 ರಂದು ದಫನ್ ಮಾಡಲಾಗುತ್ತದೆ. ಈ ಸಮಯದಲ್ಲಿ ಅಲಾಯ್ ದೇವರುಗಳನ್ನು ಪ್ರತಿಷ್ಠಾಪಿಸುವ ಸಮಿತಿಯವರು ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಹೇಳಿದರು. ಮೊಹರಂ ಹಬ್ಬ ಭಾವೈಕ್ಯತೆಯ ಸಂಕೇತವಾಗಿದ್ದು ಉಭಯ