Revanasiddeswara Swamiji of Agatheertha blessed the Sangolli Rayanna Murti unveiling program held at Gonal SH village of Muddebihala taluk on Thursday

Sangolli rayanna: ಅನ್ಯಾಯದ ವಿರುದ್ಧ ಸಿಡಿದೇಳುವ ಮನೋಭಾವ ರೂಢಿಸಿಕೊಳ್ಳಿ: ಶಾಂತಮಯ ಶ್ರೀ

Sangolli rayanna: ಅನ್ಯಾಯದ ವಿರುದ್ಧ ಸಿಡಿದೇಳುವ ಮನೋಭಾವ ರೂಢಿಸಿಕೊಳ್ಳಿ: ಶಾಂತಮಯ ಶ್ರೀ


ಮುದ್ದೇಬಿಹಾಳ : ಯುವಕರು ಗ್ರಾಮದಲ್ಲಿ ಬರೀ ಸಂಗೊಳ್ಳಿ ರಾಯಣ್ಣನ (Sangolli Rayanna) ಮೂರ್ತಿ ಇಟ್ಟು ಕಾರ್ಯಕ್ರಮ, ಜಯಂತಿ ಮಾಡದೇ ಅವರ ಜೀವನದ ಆದರ್ಶಗಳನ್ನು ಅಳವಡಿಸಿಕೊಂಡು ಅನ್ಯಾಯದ ವಿರುದ್ಧ ಸಿಡಿದೇಳುವ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಸರೂರು-ಅಗತೀರ್ಥ ಹಾಲುಮತ ಗುರುಪೀಠದ ಶಾಂತಮಯ ಸ್ವಾಮೀಜಿ ಹೇಳಿದರು.

ತಾಲ್ಲೂಕಿನ ಗೋನಾಳ ಎಸ್.ಎಚ್. ಗ್ರಾಮದಲ್ಲಿ ಗುರುವಾರದಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ (Sangolli rayanna) ಮೂರ್ತಿ ಅನಾವರಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

Join Our Telegram: https://t.me/dcgkannada


ಯುವಕರು ಯಾವುದೇ ದುಶ್ಚಟಕ್ಕೆ ಬಲಿಯಾಗದೆ ಸಮಾಜದ ಒಳ್ಳೆಯ ಕೆಲಸದ ಜೊತೆಗೆ ಕೈಜೋಡಿಸಬೇಕು.ಮೂಢನಂಬಿಕೆಗಳಿಗೆ ಜೋತು ಬೀಳಬೇಡಿ ಎಂದರು.

ಕುರುಬರ ಸಂಘದ ತಾಲ್ಲೂಕು ಅಧ್ಯಕ್ಷ ಎಂ.ಎನ್.ಮದರಿ ಮಾತನಾಡಿ, ರಾಯಣ್ಣನವರ ತ್ಯಾಗ ಬಲಿದಾನ ಯುವ ಜನಾಂಗಕ್ಕೆ ಸ್ಫೂರ್ತಿಯಾಗಿದೆ.ಮೂರ್ತಿಗಳ ಪ್ರತಿಷ್ಠಾಪನೆಯ ಜೊತೆಗೆ ಅವರ ಧೈರ್ಯ,ಸಾಹಸದ ಗುಣಗಳು ಯುವಕರಲ್ಲಿ ಬರಬೇಕು ಎಂದರು.

ಇದನ್ನೂ ಓದಿ: Rain effect: ಧಾರಾಕಾರವಾಗಿ ಸುರಿದ ಮಳೆ.. ಹುನಗುಂದ ಮಾರುಕಟ್ಟೆ ಪ್ರದೇಶ ಜಲಾವೃತ..

ನಿವೃತ್ತ ಡಿವೈಎಸ್ಪಿ ಎಸ್.ಎಸ್.ಹುಲ್ಲೂರ, ಎಂ.ಎಚ್.ಹಾಲಣ್ಣವರ, ಡಾ. ಈರಗಂಟೆಪ್ಪ ತಳ್ಳೊಳ್ಳಿ,ಕೆ.ಆರ್. ಬಿರಾದಾರ ಅವರು ಮಾತನಾಡಿದರು.

ಡಾ.ಎಸ್.ಕೆ.ಹರನಾಳ ರಾಯಣ್ಣನವರ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಬಿಜೆಪಿ ಮುಖಂಡ ಮಲಕೇಂದ್ರಾಯಗೌಡ ಪಾಟೀಲ,ವಕೀಲ ಎಚ್.ವಾಯ್.ಪಾಟೀಲ, ಸಂಗಮೇಶ ಗುಂಡಕನಾಳ, ಬಸವರಾಜ ಗುಳಬಾಳ, ಹಣಮಂತ ಕುರಿ,ಶಾಂತಪ್ಪ ಕಂಬಳಿ, ಎಸ್.ಎ. ಬಿರಾದಾರ, ಬಸವರಾಜ ಬಿರಾದಾರ(ಬಂಗಾರಗುಂಡ), ರೇಣುಕಾ ನಾಗಾವಿ ಹಲವರು ಇದ್ದರು.

ಶ್ರೀಶೈಲ್ ಹೂಗಾರ ನಿರೂಪಿಸಿದರು.

Latest News

ಪರಿಸರಪ್ರೇಮಿ ಎಂ.ಎಸ್.ಗಡೇದಗೆ ಕಾಯಕಯೋಗಿ ಪ್ರಶಸ್ತಿ

ಪರಿಸರಪ್ರೇಮಿ ಎಂ.ಎಸ್.ಗಡೇದಗೆ ಕಾಯಕಯೋಗಿ ಪ್ರಶಸ್ತಿ

ಮುದ್ದೇಬಿಹಾಳ : ಹಸಿರು ತೋರಣ ಗೆಳೆಯರ ಬಳಗದ ಸಂಚಾಲಕ ಮಹಾಬಲೇಶ್ವರ ಎಸ್. ಗಡೇದ ಅವರಿಗೆ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಕೆಲವು ಗುತ್ತಿಗೆದಾರರು ಸಹಾಯ ಮಾಡುವುದು ತಮ್ಮ ರಾಜಕೀಯ ಲಾಭಕ್ಕೋಸ್ಕರ ಮಾಡುತ್ತಾರೆಯೇ ಹೊರತು

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ಗ್ರಾಮದ ಎಸ್.ಎನ್.ಡಿ ನ್ಯಾಷನಲ್ ಪಬ್ಲಿಕ್ ಶಾಲೆಗೆ 2025-26ನೇ ಸಾಲಿನಲ್ಲಿ

ಎಸ್.ಎಸ್.ಎಲ್.ಸಿ ಪರೀಕ್ಷೆ:                                         ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಎಸ್.ಎಸ್.ಎಲ್.ಸಿ ಪರೀಕ್ಷೆ: ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಸರೂರ ಕ್ರಾಸ್ ಬಳಿ ಇರುವ ಕವಡಿಮಟ್ಟಿಯ ದಿ ಆರ್ಚ್ ಏಂಜಲ್

ವಿದ್ಯಾರ್ಥಿಗೆ ಬೆಳೆಸಿದ ಶಾಲೆಗಳತ್ತ ಪಾಲಕರ ಗಮನವಿರಲಿ ಎಂ.ಎನ್.ಮದರಿ

ವಿದ್ಯಾರ್ಥಿಗೆ ಬೆಳೆಸಿದ ಶಾಲೆಗಳತ್ತ ಪಾಲಕರ ಗಮನವಿರಲಿ ಎಂ.ಎನ್.ಮದರಿ

ಮುದ್ದೇಬಿಹಾಳ : ಹಿಂದುಳಿದ,ಬಡವರ ಮಕ್ಕಳಿಗೆ ಉಚಿತ,ರಿಯಾಯಿತಿ ಶಿಕ್ಷಣ ಕೊಟ್ಟು ಒಳ್ಳೆಯ ಫಲಿತಾಂಶ ತಂದ ಮಕ್ಕಳನ್ನು ಕೆಲವು ವಿದ್ಯಾಸಂಸ್ಥೆಯವರು ಸಂಪರ್ಕಿಸಿ ಅವರನ್ನು ತಮ್ಮ ವಿದ್ಯಾಸಂಸ್ಥೆಗಳಲ್ಲಿ ಉಚಿತವಾಗಿ ಓದಿಸುವ ಭರವಸೆ ನೀಡುತ್ತಿದ್ದು ಅದಕ್ಕೆ ಪಾಲಕರ ಮಾರು ಹೋಗಬಾರದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಸಮೂಹ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಗುರುವಾರ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದುಕೊಂಡ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಶೇ.90-95ಕ್ಕೂ

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಮುದ್ದೇಬಿಹಾಳ : ಇಲ್ಲಿನ ಯುವ ಉದ್ಯಮಿ,ಕಾಂಗ್ರೆಸ್ ಪಕ್ಷದ ಮುಖಂಡ ಆನಂದ ಪೂಜಾರಿ ಅವರನ್ನು ಕಾಂಗ್ರೆಸ್ ಪಕ್ಷದ ಎಸ್.ಟಿ.ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಅವರ ಶಿಫಾರಸ್ಸಿನ ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮೀತಿ ಪರಿಶಿಷ್ಟ ಪಂಗಡ ವಿಭಾಗದ ರಾಜ್ಯ ಅಧ್ಯಕ್ಷ ಎಂ.ವಿಜಯನಾಯಕ ನೇಮಕ ಮಾಡಿ ಆದೇಶಿಸಿದ್ದಾರೆ.