Revanasiddeswara Swamiji of Agatheertha blessed the Sangolli Rayanna Murti unveiling program held at Gonal SH village of Muddebihala taluk on Thursday

Sangolli rayanna: ಅನ್ಯಾಯದ ವಿರುದ್ಧ ಸಿಡಿದೇಳುವ ಮನೋಭಾವ ರೂಢಿಸಿಕೊಳ್ಳಿ: ಶಾಂತಮಯ ಶ್ರೀ

Sangolli rayanna: ಅನ್ಯಾಯದ ವಿರುದ್ಧ ಸಿಡಿದೇಳುವ ಮನೋಭಾವ ರೂಢಿಸಿಕೊಳ್ಳಿ: ಶಾಂತಮಯ ಶ್ರೀ


ಮುದ್ದೇಬಿಹಾಳ : ಯುವಕರು ಗ್ರಾಮದಲ್ಲಿ ಬರೀ ಸಂಗೊಳ್ಳಿ ರಾಯಣ್ಣನ (Sangolli Rayanna) ಮೂರ್ತಿ ಇಟ್ಟು ಕಾರ್ಯಕ್ರಮ, ಜಯಂತಿ ಮಾಡದೇ ಅವರ ಜೀವನದ ಆದರ್ಶಗಳನ್ನು ಅಳವಡಿಸಿಕೊಂಡು ಅನ್ಯಾಯದ ವಿರುದ್ಧ ಸಿಡಿದೇಳುವ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಸರೂರು-ಅಗತೀರ್ಥ ಹಾಲುಮತ ಗುರುಪೀಠದ ಶಾಂತಮಯ ಸ್ವಾಮೀಜಿ ಹೇಳಿದರು.

ತಾಲ್ಲೂಕಿನ ಗೋನಾಳ ಎಸ್.ಎಚ್. ಗ್ರಾಮದಲ್ಲಿ ಗುರುವಾರದಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ (Sangolli rayanna) ಮೂರ್ತಿ ಅನಾವರಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

Join Our Telegram: https://t.me/dcgkannada


ಯುವಕರು ಯಾವುದೇ ದುಶ್ಚಟಕ್ಕೆ ಬಲಿಯಾಗದೆ ಸಮಾಜದ ಒಳ್ಳೆಯ ಕೆಲಸದ ಜೊತೆಗೆ ಕೈಜೋಡಿಸಬೇಕು.ಮೂಢನಂಬಿಕೆಗಳಿಗೆ ಜೋತು ಬೀಳಬೇಡಿ ಎಂದರು.

ಕುರುಬರ ಸಂಘದ ತಾಲ್ಲೂಕು ಅಧ್ಯಕ್ಷ ಎಂ.ಎನ್.ಮದರಿ ಮಾತನಾಡಿ, ರಾಯಣ್ಣನವರ ತ್ಯಾಗ ಬಲಿದಾನ ಯುವ ಜನಾಂಗಕ್ಕೆ ಸ್ಫೂರ್ತಿಯಾಗಿದೆ.ಮೂರ್ತಿಗಳ ಪ್ರತಿಷ್ಠಾಪನೆಯ ಜೊತೆಗೆ ಅವರ ಧೈರ್ಯ,ಸಾಹಸದ ಗುಣಗಳು ಯುವಕರಲ್ಲಿ ಬರಬೇಕು ಎಂದರು.

ಇದನ್ನೂ ಓದಿ: Rain effect: ಧಾರಾಕಾರವಾಗಿ ಸುರಿದ ಮಳೆ.. ಹುನಗುಂದ ಮಾರುಕಟ್ಟೆ ಪ್ರದೇಶ ಜಲಾವೃತ..

ನಿವೃತ್ತ ಡಿವೈಎಸ್ಪಿ ಎಸ್.ಎಸ್.ಹುಲ್ಲೂರ, ಎಂ.ಎಚ್.ಹಾಲಣ್ಣವರ, ಡಾ. ಈರಗಂಟೆಪ್ಪ ತಳ್ಳೊಳ್ಳಿ,ಕೆ.ಆರ್. ಬಿರಾದಾರ ಅವರು ಮಾತನಾಡಿದರು.

ಡಾ.ಎಸ್.ಕೆ.ಹರನಾಳ ರಾಯಣ್ಣನವರ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಬಿಜೆಪಿ ಮುಖಂಡ ಮಲಕೇಂದ್ರಾಯಗೌಡ ಪಾಟೀಲ,ವಕೀಲ ಎಚ್.ವಾಯ್.ಪಾಟೀಲ, ಸಂಗಮೇಶ ಗುಂಡಕನಾಳ, ಬಸವರಾಜ ಗುಳಬಾಳ, ಹಣಮಂತ ಕುರಿ,ಶಾಂತಪ್ಪ ಕಂಬಳಿ, ಎಸ್.ಎ. ಬಿರಾದಾರ, ಬಸವರಾಜ ಬಿರಾದಾರ(ಬಂಗಾರಗುಂಡ), ರೇಣುಕಾ ನಾಗಾವಿ ಹಲವರು ಇದ್ದರು.

ಶ್ರೀಶೈಲ್ ಹೂಗಾರ ನಿರೂಪಿಸಿದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ