Tungabhadra dam: Installation of first stop log gate

Tungabhadra dam: ಒಂದನೇ ಸ್ಟಾಪ್ ಲಾಗ್ ಗೇಟ್ ಅಳವಡಿಕೆ‌.. ಸಂಭ್ರಮಾಚರಣೆಯಲ್ಲಿ ಸಚಿವ ತಂಗಡಗಿ, ಸಂಸದ ಹಿಟ್ನಾಳ್ ಭಾಗಿ‌

Tungabhadra dam: ಒಂದನೇ ಸ್ಟಾಪ್ ಲಾಗ್ ಗೇಟ್ ಅಳವಡಿಕೆ‌.. ಸಂಭ್ರಮಾಚರಣೆಯಲ್ಲಿ ಸಚಿವ ತಂಗಡಗಿ, ಸಂಸದ ಹಿಟ್ನಾಳ್ ಭಾಗಿ‌

ಕೊಪ್ಪಳ: ತುಂಗಭದ್ರಾ ಜಲಾಶಯದ (Tungabhadra dam) 19ನೇ ಕ್ರಸ್ಟ್ ಗೇಟ್ ನೀರಿನಲ್ಲಿ ಕೊಚ್ಚಿ ಹೋದ ಹಲವು ದಿನಗಳ ಬಳಿಕ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯಕ್ಕೆ ಮೊದಲ ಹಂತದ ಯಶಸ್ಸು ಸಿಕ್ಕಿದೆ.

ಹೌದು, ಗೇಟ್ ಡಿಸೈನ್ ತಜ್ಞ ಕನ್ಹಯ್ಯ ನಾಯ್ಡು ನೇತೃತ್ವದಲ್ಲಿ ಆಪರೇಷನ್ ತುಂಗಭದ್ರಾ ಡ್ಯಾಂನ ಒಂದನೇ ಸ್ಟಾಪ್ ಲಾಗ್ ಗೇಟ್ ಎಲಿಮೆಂಟ್ ಅಳವಡಿಕೆ ಕಾರ್ಯ ಯಶಸ್ವಿಯಾಗಿದೆ.

Join Our Telegram: https://t.me/dcgkannada

ಕನ್ಹಯ್ಯ ನಾಯ್ಡು ನೇತೃತ್ವದಲ್ಲಿ ಸ್ಟಾಪ್ ಲಾಗ್ ಗೇಟ್ ಅಳವಡಿಸಲಾಗಿದೆ. ಒಂದನೇ ಗೇಟ್ ಅಳವಡಿಕೆ ಯಶಸ್ವಿಯಾಗಿದ್ದು, ಮತ್ತೊಂದು ಸ್ಟಾಪ್ ಲಾಗ್ ಗೇಟ್ ಅಳವಡಿಸಲು ಕ್ರಮ ವಹಿಸಲಾಗಿದೆ ಎಂದು ತಿಲಿದು ಬಂದಿದೆ.

ಎರಡು ದಿನಗಳ ಶ್ರಮದಿಂದ ಮೊದಲ ಸ್ಟಾಪ್ ಲಾಗ್ ಗೇಟ್ ಅಳವಡಿಕೆ ಯಶಸ್ವಿಯಾದ ಹಿನ್ನೆಲೆ ತುಂಗಭದ್ರಾ ಜಲಾಶಯದ ಮೇಲೆ ಸಂಭ್ರಮಾಚರಣೆ ನಡೆಸಲಾಗಿದೆ. ಈ ವೇಳೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ, ಸಂಸದ ರಾಜಶೇಖರ ಹಿಟ್ನಾಳ್ ಮೊದಲಾದವರಿದ್ದರು. ಉಳಿದ ಎಲಿಮೆಂಟ್ ಗಳನ್ನು ಅಳವಡಿಸಲು ಸಕಲ ಸಿದ್ಧತೆ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ವಿದ್ಯುತ್ ಪ್ರವಹಿಸಿ ಹೊಲದಲ್ಲಿ ದಂಪತಿಗಳ ದಾರುಣ ಸಾವು!

Tungabhadra dam: ಕಟ್ ಆದ ಗೇಟ್ ಚೈನ್ ಅಳವಡಿಸುವಾಗ ಅವಘಡ!

ಕೊಪ್ಪಳ: ತುಂಗಭದ್ರಾ ಡ್ಯಾಂನ 19ನೇ ಗೇಟ್ ಚೈನ್ ಲಿಂಕ್ ಕಟ್ ಆಗಿ ನೀರಿನಲ್ಲಿ ಕೊಚ್ಚಿ ಹೋಗಿರುವ ಹಿನ್ನೆಲೆಯಲ್ಲಿ ಗೇಟ್ ಅಳವಡಿಕೆ ಕಾರ್ಯ ನಡೆದಿದ್ದು, ಅಚಾರ್ತುವೊಂದು ಸಂಭವಿಸಿತ್ತು.

ಹೌದು, ಕೊಪ್ಪಳ ಜಿಲ್ಲೆಯ ಮುನಿರಾಬಾದ್ ತುಂಗಭದ್ರಾ ಡ್ಯಾಂ ಬಳಿ ಗೇಟ್ ಅಳವಡಿಕೆ ನಡೆಸಲಾಗುತ್ತಿದೆ. ತಜ್ಞರು ಹಾಗೂ ಸಿಬ್ಬಂದಿ ಟ್ರಕ್ ಮೂಲಕವಾಗಿ ಟಿಬಿ ಡ್ಯಾಂ ಬಳಿ ಬೃಹತ್ ಗೇಟ್ ಸಾಗಿಸುವಾಗ ಅವಘಡ ಸಂಭವಿಸಿತ್ತು.

ಟ್ರಕ್ ನಿಂದ ಗೇಟ್ ಇಳಿಸುತ್ತಿದ್ದ ವೇಳೆ ಏಕಾಏಕಿ ಬ್ಯಾಲೆನ್ಸ್ ತಪ್ಪಿದೆ. ಗೇಟ್ ಅನ್ನು ಡ್ಯಾಂನ ಮೇಲ್ಭಾಗಕ್ಕೆ ಬೆಲ್ಟ್ ಕಟ್ಟಿ ಎತ್ತುವಾಗ ಒಮ್ಮೆಲೆ ಬ್ಯಾಲೆನ್ಸ್ ತಪ್ಪಿದೆ. ಬಳಿಕ ಸಿಬ್ಬಂದಿ ನಿಧಾನವಾಗಿ ಗೇಟ್ ಇಳಿಸಿದ್ದಾರೆ‌. ಯಾವುದೇ ಅಪಾಯ ಸಂಭವಿಸಿಲ್ಲ.

ಟಿಬಿ ಡ್ಯಾಂಗೆ ಗೇಟ್ ಅಳವಡಿಸುವುದೇ ಒಂದು ದೊಡ್ಡ ಚಾಲೇಂಜ್. ಇನ್ನು, ಮೂರು ದಿನಗಳಲ್ಲಿ ಶುಭ ಸುದ್ದಿ ಕೊಡುತ್ತೇವೆ ಎಂದು ತಜ್ಞರು ತಿಳಿಸಿದ್ದರು. ಈಗ ಮೊದಲು ಗೇಟ್ ಅಳವಡಿಸಿದ್ದು, ಶೀರ್ಘದಲ್ಲಿಯೇ ಪೂರ್ಣ ಪ್ರಮಾಣದಲ್ಲ ಕಾಮಗಾರಿ ನಡೆಸಲಾಗುವುದು ಎಂದು ವರದಿಯಾಗಿದೆ.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ