Doctors Protest Protest in bagalkot district

Doctors Protest: ವೈದ್ಯರ ರಕ್ಷಣೆಗೆ ಹೊಸ ಕಾನೂನು ಅಗತ್ಯ- ಡಾ.ಶೇಖರ್ ಮಾನೆ

Doctors Protest: ವೈದ್ಯರ ರಕ್ಷಣೆಗೆ ಹೊಸ ಕಾನೂನು ಅಗತ್ಯ- ಡಾ.ಶೇಖರ್ ಮಾನೆ

ಬಾಗಲಕೋಟೆ: ಕೇಂದ್ರ ಸರ್ಕಾರ ವೈದ್ಯರ ರಕ್ಷಣೆಗೆ (Doctors Protest) ಹೊಸ ಕಾನೂನನ್ನ ರೂಪಿಸಬೇಕೆಂದು ಬಾಗಲಕೋಟೆ ನಗರದ ಭಾರತೀಯ ವೈದ್ಯಕೀಯ ಸಂಘದ ಮಾಜಿ ಅಧ್ಯಕ್ಷ ಡಾ.ಶೇಖರ್ ಮಾನೆ ಅವರು ಒತ್ತಾಯಿಸಿದ್ದಾರೆ.

ಬಾಗಲಕೋಟೆ ನಗರದ ಜಿಲ್ಲಾಡಳಿತಭವನದ ಮುಂದೆ ಕೊಲ್ಕತ್ತದಲ್ಲಿ ವೈದ್ಯ ವಿದ್ಯಾರ್ಥಿನಿಯ ಹತ್ಯೆ ಖಂಡಿಸಿ ನಗರದ ವೈದ್ಯರು, ವೈದ್ಯ ವಿದ್ಯಾರ್ಥಿಗಳು ಇಂಡಿಯನ್‌ ಮೆಡಿಕಲ್ ಅಸೋಸಿಯೇಷನ್ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ (Doctors Protest) ನಡೆಸಿದರು.

Join Our Telegram: https://t.me/dcgkannada

ಘೋಷಣಗಳನ್ನ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಡಿಸಿಯವರ‌ ಮೂಲಕ‌ ಸರ್ಕಾರಕ್ಕೆ ಮನವಿಬಸಲ್ಲಿಸಿದ್ರು. ಈ ಸಂದರ್ಭದಲ್ಲಿ ಮಾತನಾಡಿದ ಡಾ.ಶೇಖರ್ ಮಾನೆ ಅವರು, ವೈದ್ಯರ ರಕ್ಷಣೆಗೆ ಕೇಂದ್ರ ಸರ್ಕಾರ ಹೊಸ‌ ಸರ್ಕಾರ ರೂಪಿಸವೇಕೆಂದು ಆಗ್ರಹಿಸಿದರು.

ನಗರದ ವೈದ್ಯರು,ವೈದ್ಯ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಜಿಲ್ಲಾ ಆಸ್ಪತ್ರೆಯ ಓಪಿಡಿ ಬಂದ್ ಮಾಡಿ ಪ್ರತಿಭಟನೆ:

ಇಂಡಿಯನ್ ಮೆಡಿಕಲ್‌ ಅಸೋಸಿಯೇಶನ್, ಆಯುಷ್ ಫೆಡರೇಶನ್ ಆಫ್ ಇಂಡಿಯಾ ಬಾಗಲಕೋಟೆ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಇದನ್ನೂ ಓದಿ: Cubbon park: ವೃದ್ಧನಿಂದ ಹೀನ ಕೃತ್ಯ.. ಕಬ್ಬನ್ ಪಾರ್ಕ್‌ ನಲ್ಲಿ ಮಹಿಳೆಯರ ಎದುರೇ ಹಸ್ತಮೈಥುನ.. (ವೈರಲ್ ವಿಡಿಯೋ ನೋಡಿ)

ಇನ್ನು ಜಿಲ್ಲಾಸ್ಪತ್ರೆಯಲ್ಲಿ ಓಪಿಡಿ ಬಂದಾಗಿದ್ದು, ಕೇವಲ ತುರ್ತು ಚಿಕಿತ್ಸೆ ಮಾತ್ರ ಲಭ್ಯವಿದೆ. ಜಿಲ್ಲಾಸ್ಪತ್ರೆ ಮುಂದೆ ವೈದ್ಯರು, ಜಿಲ್ಲಾಸ್ಪತ್ರೆ ಸಿಬ್ಬಂದಿ,ವವೈದ್ಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಘೋಷಣೆಗಳನ್ನ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಡಿಸಿಯವರ ಮೂಲಕ ಸರ್ಕಾರಕ್ಕೆ ಮನಬಿ ಸಲ್ಲಿಸಿದರು.

Latest News

ಡಿ.22 ರಂದು ದಿನದರ್ಶಿಕೆ ಲೋಕಾರ್ಪಣೆ

ಡಿ.22 ರಂದು ದಿನದರ್ಶಿಕೆ ಲೋಕಾರ್ಪಣೆ

ಮುದ್ದೇಬಿಹಾಳ : ಪ್ರಜಾನಾಡು ಡಿಜಿಟಲ್ ಸುದ್ದಿವಾಹಿನಿಯ ದಿನದರ್ಶಿಕೆ ಲೋಕಾರ್ಪಣೆ ಕಾರ್ಯಕ್ರಮ ಡಿ.22 ರಂದು ಸಂಜೆ

ಅಂಗವೈಕಲ್ಯ ತಡೆಗೆ ಪೊಲೀಯೋ ಲಸಿಕೆ ಹಾಕಿಸಿ

ಅಂಗವೈಕಲ್ಯ ತಡೆಗೆ ಪೊಲೀಯೋ ಲಸಿಕೆ ಹಾಕಿಸಿ

ಮುದ್ದೇಬಿಹಾಳ : ಮಕ್ಕಳು ಹುಟ್ಟಿನಿಂದಲೇ ಅಂಗವೈಕಲ್ಯತೆ ಹೊಂದುವುದನ್ನು ತಪ್ಪಿಸಲು ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೆ

T20 World Cup 2026 ಏಳು ಆಟಗಾರರು ಔಟ್!

T20 World Cup 2026 ಏಳು ಆಟಗಾರರು ಔಟ್!

T20 World Cup 2026: ಟಿ20 ವಿಶ್ವಕಪ್​​ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ

Good News: Gruha Lakshmi ಫಲಾನುಭವಿಗಳಿಗೆ ಸಿಹಿ ಸುದ್ದಿ ನೀಡಿದ ಸಚಿವೆ Lakshmi Hebbalkar ​​

Good News: Gruha Lakshmi ಫಲಾನುಭವಿಗಳಿಗೆ ಸಿಹಿ ಸುದ್ದಿ ನೀಡಿದ ಸಚಿವೆ Lakshmi Hebbalkar ​​

ಬೆಳಗಾವಿ: ಗೃಹಲಕ್ಷ್ಮೀ ಯೋಜನೆಯ (Gruha Lakshmi) ಹಣ ಬಿಡುಗಡೆ ವಿಚಾರವಾಗಿ ಇತ್ತೀಚೆಗೆ ಅಧಿವೇಶನದಲ್ಲಿ ಚರ್ಚೆಗೆ

Shocking News: ಬಿಸಿನೀರಿನ ಪಾತ್ರೆಗೆ ಬಿದ್ದು 2 ವರ್ಷದ ಪುಟಾಣಿ ದುರ್ಮರಣ

Shocking News: ಬಿಸಿನೀರಿನ ಪಾತ್ರೆಗೆ ಬಿದ್ದು 2 ವರ್ಷದ ಪುಟಾಣಿ ದುರ್ಮರಣ

ಮೈಸೂರು: ರಾಜ್ಯದಲ್ಲಿ ಘೋರ ದುರಂತ ಎನ್ನುವಂತೆ ಬಿಸಿನೀರಿನ ಪಾತ್ರೆಗೆ ಬಿದ್ದು ಎರಡು ವರ್ಷದ ಮಗು ಧಾರುಣವಾಗಿ ಸಾವನ್ನಪ್ಪಿರುವ ದುರ್ಘಟನೆ ಮೈಸೂರಲ್ಲಿ ಸಂಭವಿಸಿದೆ. ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಜಯಗಿರಿ ಹಾಡಿಯಲ್ಲಿ ಈ ದುರಂತ ಸಂಭವಿಸಿದೆ. ರಮ್ಯಾ ಮತ್ತು ಬಸಪ್ಪ ಎಂಬುವರ ದಂಪತಿಗಳ ಪುತ್ರಿ ವೇದಾ(2) ಬಿಸಿ ನೀರಿನ ಪಾತ್ರೆಗೆ ಬಿದ್ದು ಸಾವನ್ನಪ್ಪಿದ್ದಾಳೆ. ತಾಯಿ ಸ್ನಾನ ಮಾಡಿಸೋದಕ್ಕೆ ಬಿಸಿ ನೀರು ತೋಡಿ, ತಣ್ಣೀರು ಬೆರೆಸೋದಕ್ಕೆ ತರಲು ಹೋಗಿದ್ದಾರೆ. ಈ ವೇಳೆ ವೇದಾ

ಡಿ.21 ರಂದು ರಾಷ್ಟೀಯ ಪಲ್ಸ್ ಪೋಲಿಯೋ : ವಿದ್ಯಾರ್ಥಿಗಳಿಂದ ಜಾಥಾ

ಡಿ.21 ರಂದು ರಾಷ್ಟೀಯ ಪಲ್ಸ್ ಪೋಲಿಯೋ : ವಿದ್ಯಾರ್ಥಿಗಳಿಂದ ಜಾಥಾ

ಮುದ್ದೇಬಿಹಾಳ : ಪ್ರಾಥಮಿಕ ಆರೋಗ್ಯ ಕೇಂದ್ರ ಗರಸಂಗಿ ಹಾಗೂ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಗರಸಂಗಿ ಸಂಯುಕ್ತಾಶ್ರಯದಲ್ಲಿ ರಾಷ್ಟಿçÃಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನದಂಗವಾಗಿ ಶನಿವಾರ ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ ನಡೆಸಲಾಯಿತು. ಆರೋಗ್ಯ ಇಲಾಖೆಯ ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಎಸ್.ಗೌಡರ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿ, "ಪೋಲಿಯೋ ಮಾರಕ ರೋಗವಾಗಿದ್ದು, ಐದು ವರ್ಷದೊಳಗಿನ ಯಾವುದೇ ಮಗು ಪೋಲಿಯೋ ಲಸಿಕೆಯಿಂದ ವಂಚಿತರಾಗದAತೆ ನೋಡಿಕೊಳ್ಳಬೇಕು ಎಂದರು. ಆರೋಗ್ಯ ಇಲಾಖೆ ಸಿಬ್ಬಂದಿಗಳು ಆಶಾ ಕಾರ್ಯಕರ್ತೆಯರು ಹಾಗೂ