Death News Death News: A person died on the spot after stepping on an electric wire in Ilkal city

Death News: ವಿದ್ಯುತ್ ತಂತಿ ತುಳಿದು ವ್ಯಕ್ತಿಯೋರ್ವ ಸ್ಥಳದಲ್ಲಿಯೇ ದುರ್ಮರಣ..! (ವಿಡಿಯೋ ನೋಡಿ)

Death News: ವಿದ್ಯುತ್ ತಂತಿ ತುಳಿದು ವ್ಯಕ್ತಿಯೋರ್ವ ಸ್ಥಳದಲ್ಲಿಯೇ ದುರ್ಮರಣ..! (ವಿಡಿಯೋ ನೋಡಿ)

ಇಳಕಲ್‌: ನಗರದ ಹೊರ ವಲಯದ ಜಮೀನಿನಲ್ಲಿ ಬಿದಿದ್ದ ವಿದ್ಯುತ್ ತಂತಿ ತುಳಿದು ವ್ಯಕ್ತಿಯೊಬ್ಬ ಸ್ಥಳದಲ್ಲಿಯೇ ಮೃತಪಟ್ಟ (Death News) ಘಟನೆ ಸಂಭವಿಸಿದೆ.

Join Out Telegram: https://t.me/dcgkannada

ಮೃತ ವ್ಯಕ್ತಿಯನ್ನು ನಗರದ
ಹಾದಿ ಬಸವನಗರದ ನಾಗೇಶ ಹನಮಂತಪ್ಪ ಬರಡ್ಡಿ ಎಂದು ಗುರುತಿಸಲಾಗಿದೆ.

ಮಳೆಯಾಗಿದ್ದರಿಂದ ಹೊಲದಲ್ಲಿ ಕೆಸರಾಗಿತ್ತು. ವ್ಯಕ್ತಿ ತನ್ನ ಚಪಲ್ಲಗಳನ್ನು ಕೈಯಲ್ಲಿ ಹಿಡಿದುಕೊಂಡು ಹೋಗುವಾಗ ತುಂಡಾಗಿ ಬಿದಿದ್ದ ವಿದ್ಯುತ್ ತಂತಿಯನ್ನು ತುಳಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾನೆ (Death News) ಎನ್ನಲಾಗಿದೆ.

ಇದನ್ನೂ ಓದಿ: Student suicide case: ಹಾಸ್ಟೆಲ್ ನಲ್ಲಿ ನೇಣಿಗೆ ಶರಣಾದ ಪಿಯುಸಿ ವಿದ್ಯಾರ್ಥಿ!

ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Muda case : ಸಿಎಂ ಸಿದ್ದರಾಮಯ್ಯ‌ ರಾಜೀನಾಮೆ.. ಡಿಕೆಶಿ ಮಹತ್ವದ ಹೇಳಿಕೆ..

ಬೆಂಗಳೂರು : ಮುಡಾ ಪ್ರಕರಣ (Muda case)ದಲ್ಲಿ ಸಿಎಂ ಸಿದ್ದರಾಮಯ್ಯ‌ (Siddaramaiah) ರಾಜೀನಾಮೆಗೆ ಒತ್ತಡ ಹೆಚ್ಚುತ್ತಿರುವ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಸುದ್ದಿಗೋಷ್ಠಿ ನಡೆಸಿ ಮಹತ್ವದ ಹೇಳಿಕೆ ನೀಡಿ, ಆದೇಶವೊಂದನ್ನು ಹೊರಡಿಸಿದ್ದಾರೆ.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಬೆನ್ನಲ್ಲೇ ಇಡೀ ರಾಜ್ಯದ್ಯಾಂತ ಕಾಂಗ್ರೆಸ್‌ ನ ಹೋರಾಟದ ಕಿಚ್ಚು ಭುಗಿಲೆದ್ದಿದೆ.

ಇನ್ನು, ರಾಜ್ಯಪಾಲರ ಈ ನಡೆಯನ್ನು ವಿರೋಧಿಸಿ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಆ.19ರಂದು ಕಾಂಗ್ರೆಸ್ ಕಾರ್ಯಕರ್ತರಿಂದ ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳುವಂತೆ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ. ಶಿವಕುಮಾ‌ರ್ ಕರೆ ನೀಡಿದ್ದಾರೆ.

ರಾಜ್ಯಪಾಲರು ಬಿಜೆಪಿ ಪರ ಧೋರಣೆ ಅನುಸರಿಸಿದ್ದು, ಸಿಎಂ ಸಿದ್ದರಾಮಯ್ಯ‌ ರಾಜೀನಾಮೆ ನೀಡುವ ಅಗತ್ಯ ಇಲ್ಲ. ಕಾಂಗ್ರೆಸ್ ಹೈಕಮಾಂಡ್ ಮತ್ತು ಎಲ್ಲಾ ಶಾಸಕರೂ ಸಿಎಂಗೆ ಬೆಂಬಲವಾಗಿ ನಿಂತು ಹೋರಾಟ ಮಾಡುತ್ತೆವೆ. ಈ ನಿಟ್ಟಿನಲ್ಲಿ ಆ.19ರಂದು ಪ್ರತಿಭಟನೆಗೆ ಕರೆ ಕೆಪಿಸಿಸಿಯಿಂದ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಾಸಿಕ್ಯೂಷನ್ ವಿರೋಧಿಸಿ ಈಗಾಗಲೇ ಸಿಎಂ ಬೆನ್ನಿಗೆ ಇರುವುದಾಗಿ ಸಚಿವ ಸಂಪುಟ, ಶಾಸಕರು ಮಾತ್ರವಲ್ಲ ಹೈಕಮಾಂಡ್ ನಾಯಕರು ಅಭಯ ನೀಡಿದ್ದಾರೆ. ಅಲ್ಲದೇ ಕಾನೂನು ಪ್ರಕಾರ ಹೋರಾಡಲು ರಾಜ್ಯ ಕಾಂಗ್ರೆಸ್‌ ಸರ್ಕಾರ ಸಿದ್ಧವಾಗಿದೆ ಎಂದು ಹೇಳಿದ್ದಾರೆ.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ