Viral Video masturbates inside the temple

Viral Video: ದೇವಾಲಯದೊಳಗೇ ಹಸ್ತಮೈಥುನ‌ ಮಾಡಿಕೊಂಡ ಭೂಪ..! (ವೈರಲ್ ವಿಡಿಯೋ ನೋಡಿ)

Viral Video: ದೇವಾಲಯದೊಳಗೇ ಹಸ್ತಮೈಥುನ‌ ಮಾಡಿಕೊಂಡ ಭೂಪ..! (ವೈರಲ್ ವಿಡಿಯೋ ನೋಡಿ)

ಗಾಜಿಯಾಬಾದ್: ಕಾಮುಕರ ಹಾವಳಿ ಮಿತಿ ಮೀರುತ್ತಿದ್ದು, ತಮ್ಮ ಕಾಮದಾಸೆಯನ್ನು ತೀರಿಸಿಕೊಳ್ಳಲು ಎಲ್ಲೆಂದರಲ್ಲಿ ಖಾಸಗಿ ಭಾಗಗಳನ್ನು ಪ್ರದರ್ಶನ ಮಾಡುವುದು, ಮೂಕ ಪ್ರಾಣಿಗಳ ಮೇಲೂ ಲೈಂಗಿಕ ದೌರ್ಜನ್ಯ ಮಾಡುವುದು… ಹೀಗೆ ನೀಚ ಕೃತ್ಯಗಳನ್ನು ಮಾಡುತ್ತಿದ್ದಾರೆ. ಈಗ ಅವರು ಪವಿತ್ರವಾದ ದೇವಾಲಯದೊಳಗೂ ಈ ನಾಚಿಕೆಗೇಡಿನ ಕೆಲಸಕ್ಕೆ ಮುಂದಾಗಿದ್ದಾರೆ. ಅದಕ್ಕೆ ಸಂಬಂಧಪಟ್ಟ ವಿಡಿಯೋ ಒಂದು ಸೋಶಿಯಲ್ ಮಿಡಿಯಾದಲ್ಲಿ ವೈರಲ್ (Viral Video) ಆಗಿದೆ.

Join Our Telegram: https://t.me/dcgkannada

ಹೌದು, ಉತ್ತರ ಪ್ರದೇಶದ ಒಂದು ದೇವಾಲಯದೊಳಗೆ ಕಾಮುಕ ವ್ಯಕ್ತಿಯೊಬ್ಬ ತನ್ನ ಮೊಬೈಲ್ ಫೋನ್‍ನಲ್ಲಿ ಅಶ್ಲೀಲ ವಿಡಿಯೋವನ್ನು ನೋಡುತ್ತಾ ಹಸ್ತಮೈಥುನ ಮಾಡಿಕೊಂಡಿದ್ದಾನೆ. ಆ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಗಾಜಿಯಾಬಾದ್ ಪೊಲೀಸರು ಕುಕೃತ್ಯ ನಡೆಸಿದ ವ್ಯಕ್ತಿಯ ಹುಡುಕಾಟ ಆರಂಭಿಸಿದ್ದಾರೆ.

ಈ ವಿಡಿಯೊವನ್ನು ಸಚಿನ್ ಗುಪ್ತಾ ಎಂಬುವವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಅಲ್ಲದೆ, ಸಾರ್ವಜನಿಕೆ ಆಕ್ರೋಶಕ್ಕೂ ಕಾರಣವಾಗಿದೆ.

ದೇವಾಲಯದ ಆವರಣದಲ್ಲಿ ವ್ಯಕ್ತಿಯು ಅಶ್ಲೀಲ ಕೃತ್ಯದಲ್ಲಿ ತೊಡಗಿರುವುದನ್ನು ವಿಡಿಯೋ ತೋರಿಸುತ್ತದೆ. ಇದು ಸ್ಥಳೀಯ ಸಮುದಾಯ ಮತ್ತು ಧಾರ್ಮಿಕ ಭಕ್ತರಲ್ಲಿ ಬೇಸರವನ್ನುಂಟು ಮಾಡಿದೆ. ವಿಡಿಯೋ ವೈರಲ್ ಆದ ನಂತರ ಎಚ್ಚೆತ್ತುಕೊಂಡ ಗಾಜಿಯಾಬಾದ್ ಪೊಲೀಸರು ಪ್ರಕರಣ ಗಂಭೀರತೆಯನ್ನು ತಿಳಿದುಕೊಂಡು ದೃಶ್ಯವಳಿಯನ್ನು ಪರಿಶೀಲಿಸಿ ಆರೋಪಿಯನ್ನು ಗುರುತಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Muda case: ಭಂಡತನ ಬಿಟ್ಟು ರಾಜೀನಾಮೆ ಕೊಡಿ: ಸಿ‌ಎಂ‌ ಸಿದ್ದುಗೆ ವಿಜಯೇಂದ್ರ ಆಗ್ರಹ

ಇತ್ತೀಚೆಗಷ್ಟೇ ಉತ್ತರ ಪ್ರದೇಶದ ಬುಲಂದ್ಶಹರ್ ಜಿಲ್ಲೆಯಲ್ಲಿ ಸರ್ಕಾರಿ ನೌಕರ ಗಜೇಂದ್ರ ಸಿಂಗ್ ಎಂಬಾತ ಹಸ್ತಮೈಥುನ ಮಾಡಲು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಬಳಸಿಕೊಂಡಿದ್ದ. ಅಲ್ಲದೇ ಆತ ತನ್ನ ಕಾಮದಾಹ ತೀರಿಸಿಕೊಳ್ಳಲು ಮೇಕೆಯ ಜೊತೆಗೂ ಕ್ರೂರವಾಗಿ ವರ್ತಿಸಿದ್ದ. ಮೊನ್ನೆ ಮೊನ್ನೆ ತಾನೆ ಬೆಂಗಳೂರಿನ ಕಬ್ಬನ್ ಪಾರ್ಕ್ ನಲ್ಲಿ ಮಹಿಳೆಯರ ಎದುರೇ ಮುದುಕನೊಬ್ಬ ಹಸ್ತ ಮೈಥುನ ಮಾಡಿಕೊಂಡುದ್ದ.

ಈ ರೀತಿಯ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ, ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿವೆ.

Latest News

ಅಧ್ಯಕ್ಷ ಬಿ.ಎಂ.ಇಸ್ಲಾoಪೂರ ಹೇಳಿಕೆ:                                ಬಸವಜ್ಯೋತಿ ಪತ್ತಿನ ಸಹಕಾರ ಸಂಘಕ್ಕೆ 13.56 ಲಕ್ಷ ರೂ.ಲಾಭ

ಅಧ್ಯಕ್ಷ ಬಿ.ಎಂ.ಇಸ್ಲಾoಪೂರ ಹೇಳಿಕೆ: ಬಸವಜ್ಯೋತಿ ಪತ್ತಿನ ಸಹಕಾರ ಸಂಘಕ್ಕೆ 13.56 ಲಕ್ಷ ರೂ.ಲಾಭ

ಮುದ್ದೇಬಿಹಾಳ : ಸನ್ 2025-26ನೇ ಸಾಲಿನ ವರದಿ ವರ್ಷದಲ್ಲಿ ಸಂಘದ ಆದಾಯ ಒಟ್ಟು 1.04

ಬರ ಪರಿಸ್ಥಿತಿಯಲ್ಲಿ ಸರ್ಕಾರ ನೆರವು ನೀಡಲಿ:                              ರೈತರ ಸಾಲ,ಬಡ್ಡಿ ಮನ್ನಾಕ್ಕೆ ಆಗ್ರಹ-ಬಿ.ಕೆ.ಬಿರಾದಾರ

ಬರ ಪರಿಸ್ಥಿತಿಯಲ್ಲಿ ಸರ್ಕಾರ ನೆರವು ನೀಡಲಿ: ರೈತರ ಸಾಲ,ಬಡ್ಡಿ ಮನ್ನಾಕ್ಕೆ ಆಗ್ರಹ-ಬಿ.ಕೆ.ಬಿರಾದಾರ

ಮುದ್ದೇಬಿಹಾಳ : ಪ್ರಕೃತಿ ವಿಕೋಪ ಹಾಗೂ ತೀವ್ರ ಬರಪೀಡಿತ ಸಂದರ್ಭದಲ್ಲಿ ರೈತರಿಗೆ ನೆರವು ಒದಗಿಸುವ

ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ:                     ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ: ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಮುದ್ದೇಬಿಹಾಳ : ಸರ್ಕಾರ ಕಾಲುವೆಗಳ ದುರಸ್ತಿಗೆ ಹಣ ಕೊಡುತ್ತಿಲ್ಲ.ನೀವೇ ಪಟ್ಟಿ ಹಾಕಿಕೊಂಡು ಕಾಲುವೆ ರಿಪೇರಿ

ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಮುದ್ದೇಬಿಹಾಳ : ಆರೋಗ್ಯ ಇಲಾಖೆಯಲ್ಲಿ ಪದವೀಧರ ಆರೋಗ್ಯ ನಿರೀಕ್ಷಣಾಧಿಕಾರಿಗಳು (ಬಿಎಚ್‌ಇಓ) ಹಾಗೂ ಪದವೀಧರ ಪ್ರಾಥಮಿಕ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ ಆಗ್ರಹಿಸಿ ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ ನೀಡಲಾಗಿದೆ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ತಿಳಿಸಿದ್ದಾರೆ. ರಾಜ್ಯದಲ್ಲಿ ತೀವ್ರ ಬರಗಾಲ ಇದ್ದರೂ ಮುದ್ದೇಬಿಹಾಳ ,ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಸರ್ಕಾರ ಘೋಷಣೆ ಮಾಡುತ್ತಿಲ್ಲ.ರೈತರು ಸಂಕಷ್ಟದಲ್ಲಿದ್ದು ಅವರಿಗೆ ಬೆಂಬಲಿಸಲು, ಸರ್ಕಾರದ ಮೇಲೆ ಒತ್ತಡ ಹೇರಲು ಈ ಬಂದ್ ಆಚರಿಸಲಾಗುತ್ತದೆ ಎಂದು ಹೇಳಿದರು. ಸೆ.12

ಬಸರಕೋಡದಲ್ಲಿ ಪೊಲೀಸ್ ಇಲಾಖೆ ಅಧಿಕಾರಿ,ಸಿಬ್ಬಂದಿಗೆ ಸನ್ಮಾನ:                                                                                   ಥ್ಯಾಂಕ್‌ಲೆಸ್ ಜಾಬ್‌ನಲ್ಲಿ ಸಮಾಜದ ಗೌರವ ನೀಡಿದ್ದೇ ಹೆಮ್ಮೆ-ಫಸಿವುದ್ದೀನ್

ಬಸರಕೋಡದಲ್ಲಿ ಪೊಲೀಸ್ ಇಲಾಖೆ ಅಧಿಕಾರಿ,ಸಿಬ್ಬಂದಿಗೆ ಸನ್ಮಾನ: ಥ್ಯಾಂಕ್‌ಲೆಸ್ ಜಾಬ್‌ನಲ್ಲಿ ಸಮಾಜದ ಗೌರವ ನೀಡಿದ್ದೇ ಹೆಮ್ಮೆ-ಫಸಿವುದ್ದೀನ್

ಮುದ್ದೇಬಿಹಾಳ : ಪೊಲೀಸ್ ಕೆಲಸ ಅದೊಂದು ಥ್ಯಾಂಕಲೆಸ್ ಜಾಬ್ ಎಂಬ ಅಪವಾದದ ಮಧ್ಯೆ ನಮ್ಮ ಇಲಾಖೆಯ ಎಲ್ಲ ಅಧಿಕಾರಿ,ಸಿಬ್ಬಂದಿ ಕೈಗೊಂಡ ಬಸರಕೋಡದ ಬೆಳ್ಳಿ ಮೂರ್ತಿ ಕಳ್ಳತನ ಪ್ರಕರಣದ ಆರೋಪಿಗಳನ್ನು ಬಂಧಿಸಿ ಅವರಿಂದ ಬೆಳ್ಳಿ ವಶಕ್ಕೆ ಪಡೆದ ಕಾರಣದಿಂದ ಸಮಾಜ ಕೊಟ್ಟಿರುವ ಸನ್ಮಾನ,ಗೌರವ ನಮ್ಮ ಕರ್ತವ್ಯದ ಸಮಯದ ಮಹತ್ವದ ಕ್ಷಣಗಳಲ್ಲಿ ಒಂದಾಗಿದೆ ಎಂದು ಮುದ್ದೇಬಿಹಾಳ ಸಿಪಿಐ ಮೊಹ್ಮದ ಫಸಿವುದ್ದೀನ್ ಹೇಳಿದರು. ತಾಲ್ಲೂಕಿನ ಬಸರಕೋಡ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪೊಲೀಸ್