Train transport Vijayapur to Belgaum special train traffic in September

Train transport: ಸೆಪ್ಟೆಂಬರ್‌ನಲ್ಲಿ ವಿಜಯಪುರ to ಬೆಳಗಾವಿ ವಿಶೇಷ ರೈಲು ಸಂಚಾರ

Train transport: ಸೆಪ್ಟೆಂಬರ್‌ನಲ್ಲಿ ವಿಜಯಪುರ to ಬೆಳಗಾವಿ ವಿಶೇಷ ರೈಲು ಸಂಚಾರ

ಬೆಂಗಳೂರು: ಪ್ರಯಾಣಿಕರ ದಟ್ಟಣೆ ನಿವಾರಣೆಗೆ ನೈಋತ್ಯ ರೈಲ್ವೆಯು ಯಶವಂತಪುರ-ಬೆಳಗಾವಿ ಮತ್ತು ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್- ವಿಜಯಪುರ ನಿಲ್ದಾಣ ನಡುವೆ ರೈಲುಗಳು (Train transport) ಸಂಚರಿಸುತ್ತಿದೆ.

Join Our Telegram: https://t.me/dcgkannada

ಯಶವಂತಪುರ-ಬೆಳಗಾವಿ -ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್ ರೈಲು (06555) ಸೆ.5ರಂದು ಯಶವಂತಪುರದಿಂದ ಸಂಜೆ 7.30ಕ್ಕೆ ಹೊರಟು, ಮರುದಿನ ಬೆಳಗ್ಗೆ 7.15ಕ್ಕೆ ಬೆಳಗಾವಿ ತಲುಪಲಿದೆ. ಹಿಂದಿರುಗುವ ರೈಲು (06556) ಸೆ.6ರಂದು ಬೆಳಗಾವಿಯಿಂದ ಬೆಳಗ್ಗೆ 8.45ಕ್ಕೆ ಹೊರಟು, ರಾತ್ರಿ 8ಕ್ಕೆ ಯಶವಂತಪುರ ತಲುಪಲಿದೆ.

ಯಶವಂತಪುರ-ಬೆಳಗಾವಿ-ಯಶವಂತಪುರ ವಿಶೇಷ ಎಕ್ಸ್ ಪ್ರೆಸ್‌ (06557) ಸೆ.6ರಂದು ಯಶವಂತಪುರದಿಂದ ರಾತ್ರಿ 10.15ಕ್ಕೆ ಹೊರಟು, ಮರುದಿನ ಬೆಳಗ್ಗೆ 10.15ಕ್ಕೆ ಬೆಳಗಾವಿ ತಲುಪಲಿದೆ. ಸೆ.8ರಂದು (06558) ರೈಲು ಬೆಳಗಾವಿಯಿಂದ ಸಂಜೆ 5.30ಕ್ಕೆ ಹೊರಟು, ಮರುದಿನ ಬೆಳಗ್ಗೆ 4.30ಕ್ಕೆ ಯಶವಂತಪುರ ತಲುಪಲಿದೆ.

ಇದನ್ನೂ ಓದಿ: Suicide case: ಪತ್ನಿ ಕೊಂದು ಪರಾರಿ ಆಗಿದ್ದ ಪತಿರಾಯ.. ನೇಣು ಬಿಗಿದು ಆತ್ಮಹತ್ಯೆ

ಎಸ್‌ಎಂವಿಟಿ ಬೆಂಗಳೂರು-ವಿಜಯ ಪುರ-ಎಸ್‌ಎಂವಿಟಿ ಬೆಂಗಳೂರು ವಿಶೇಷ ಎಕ್ ಪ್ರೆಸ್ ರೈಲು ಸೆಪ್ಟೆಂಬರ್ 5, 7ರಂದು ಎಸ್‌ಎಂವಿಟಿ ಬೆಂಗಳೂರಿನಿಂದ (06577) ರಾತ್ರಿ 9ಕ್ಕೆ ಹೊರಟು, ಮರುದಿನ ಮಧ್ಯಾಹ್ನ 2.5ಕ್ಕೆ ವಿಜಯಪುರ ತಲುಪಲಿದೆ. (Train transport)

ಹಿಂದಿರುಗುವಾಗ ರೈಲು (06578) ಸೆ. 6, 8 ವಿಜಯಪುರದಿಂದ ಸಂಜೆ 7ಕ್ಕೆ ಹೊರಟು, ಮರುದಿನ ಬೆಳಗ್ಗೆ 11.15ಕ್ಕೆ ಎಸ್‌ಎಂವಿಟಿ ತಲುಪಲಿದೆ. ಇನ್ನು, ಪ್ರಾಯೋಗಿಕವಾಗಿ ಮಲ್ಲೇಶ್ವರ ನಿಲ್ದಾಣದಲ್ಲಿ ತಾಳಗುಪ್ಪ-ಮೈಸೂರು ಎಕ್ಸ್‌ಪ್ರೆಸ್ ರೈಲಿಗೆ (16228) ಮೂರು ತಿಂಗಳು ಅಕ್ಟೋಬರ್ 22ರಿಂದ ಜನವರಿ 2025 ರವರೆಗೆ 1 ನಿಮಿಷ ತಾತ್ಕಾಲಿಕ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ.

Latest News

ಜಾನುವಾರುಗಳಿಗೆ ಕುಡಿವ ನೀರು ಸೌಲಭ್ಯ ಕಲ್ಪಿಸಿ

ಜಾನುವಾರುಗಳಿಗೆ ಕುಡಿವ ನೀರು ಸೌಲಭ್ಯ ಕಲ್ಪಿಸಿ

ಮುದ್ದೇಬಿಹಾಳ : ಬೇಸಿಗೆಯ ಧಗೆಯಲ್ಲಿ ಪ್ರಾಣಿ ಪಕ್ಷಿಗಳು ಕುಡಿಯುವ ನೀರು, ಆಹಾರ ಇಲ್ಲದೇ ಬಹಳ

ಬಂಜಾರ ಭಾಷಾ ಅಕಾಡೆಮಿ ಅಧ್ಯಕ್ಷ ಡಾ.ಮೋತಿಲಾಲ  ಚವ್ಹಾಣರಿಗೆ  ಸನ್ಮಾನ

ಬಂಜಾರ ಭಾಷಾ ಅಕಾಡೆಮಿ ಅಧ್ಯಕ್ಷ ಡಾ.ಮೋತಿಲಾಲ  ಚವ್ಹಾಣರಿಗೆ  ಸನ್ಮಾನ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ತಾಂಡಾ(ವೆಂಕಟೇಶ ನಗರ) ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಯುವ ಬಸು

ಶಾಸಕ ನಾಡಗೌಡರ ಮನೆಗೆ ನನ್ನ ಚಪ್ಪಲಿಯೂ ಹೋಗಿಲ್ಲ-ಎ.ಎಸ್.ಪಾಟೀಲ ನಡಹಳ್ಳಿ

ಶಾಸಕ ನಾಡಗೌಡರ ಮನೆಗೆ ನನ್ನ ಚಪ್ಪಲಿಯೂ ಹೋಗಿಲ್ಲ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ತಮಗೆ ಸಾಷ್ಟಾಂಗ ಹಾಕಿರುವುದಾಗಿ ಸುಳ್ಳು ಹೇಳಿಕೆ ಕೊಡುವುದನ್ನು ಮೊದಲು ಶಾಸಕ ನಾಡಗೌಡರು

ತಂಗಡಗಿಯಲ್ಲಿ 26 ಜೋಡಿ ನವಜೀವನಕ್ಕೆ ಪದಾರ್ಪಣೆ

ತಂಗಡಗಿಯಲ್ಲಿ 26 ಜೋಡಿ ನವಜೀವನಕ್ಕೆ ಪದಾರ್ಪಣೆ

ಮುದ್ದೇಬಿಹಾಳ : ಇಂದಿನ ರಾಜಕಾರಣಿಗಳು ತಮ್ಮ ಮಕ್ಕಳ ಮದುವೆಗಳನ್ನು ದುಂದುವೆಚ್ಚದಲ್ಲಿ ಮಾಡುವಬದಲು ಅದೇ ಖರ್ಚಿನಲ್ಲಿ

SSLC ಪರೀಕ್ಷೆ : ಶಿಕ್ಷಣ ಸಚಿವರಿಗೆ ಅಭಿನಂದನೆ ತಿಳಿಸಿದ ವಿದ್ಯಾರ್ಥಿನಿ

SSLC ಪರೀಕ್ಷೆ : ಶಿಕ್ಷಣ ಸಚಿವರಿಗೆ ಅಭಿನಂದನೆ ತಿಳಿಸಿದ ವಿದ್ಯಾರ್ಥಿನಿ

ಮುದ್ದೇಬಿಹಾಳ : ಪಟ್ಟಣದ ಐದು ಪರೀಕ್ಷಾ ಕೇಂದ್ರಗಳು ಸೇರಿದಂತೆ ಮುದ್ದೇಬಿಹಾಳ,ತಾಳಿಕೋಟಿ,ನಾಗರಬೆಟ್ಟ ಪರೀಕ್ಷಾ ಕೇಂದ್ರಗಳಲ್ಲಿ ಮೊದಲ ದಿನದ ಪರೀಕ್ಷೆಗಳು ಅತ್ಯಂತ ಬಿಗಿ ಭದ್ರತೆಯಲ್ಲಿ ಕಟ್ಟುನಿಟ್ಟಾಗಿ ನಡೆದಿರುವುದಾಗಿ ವರದಿಯಾಗಿದೆ. ಪಟ್ಟಣದ ವಿಬಿಸಿ ಪ್ರೌಢಶಾಲೆ,ಜ್ಞಾನ ಭಾರತಿ ವಿದ್ಯಾಮಂದಿರ, ಚಿನ್ಮಯ ಜೆ.ಸಿ.ಆಂಗ್ಲಮಾಧ್ಯಮ ಪ್ರೌಢಶಾಲೆ,ಸ್ವಾಮಿ ವಿವೇಕಾನಂದ ಪ್ರೌಢಶಾಲೆ ಶಿರೋಳ,ಅಭ್ಯುದಯ ಆಂಗ್ಲಮಾಧ್ಯಮ ಪ್ರೌಢಶಾಲೆ ಸೇರಿದಂತೆ ತಾಲ್ಲೂಕಿನ ಗ್ರಾಮೀಣ ಭಾಗದ ಪರೀಕ್ಷಾ ಕೇಂದ್ರಗಳಲ್ಲೂ ಯಾವುದೇ ಗೊಂದಲವಿಲ್ಲದೇ ಕಟ್ಟುನಿಟ್ಟಾಗಿ ಪರೀಕ್ಷೆಗಳು ನಡೆದಿವೆ ಎಂದು ಎಸ್.ಎಸ್.ಎಲ್.ಸಿ ಪರೀಕ್ಷೆಯ ಅಧ್ಯಕ್ಷರು,ತಹಶೀಲ್ದಾರ್ ಕೀರ್ತಿ ಚಾಲಕ ತಿಳಿಸಿದರು.

ಸೌಹಾರ್ದತೆ ಮೆರೆದ ಮನಿಯಾರ್ :                                          ಹಬ್ಬದ ಸಮಯಗಳಲ್ಲಿ ಬಡವರಿಗೆ ನೆರವಾಗಿ-ಸಿಪಿಐ ಫಸಿವುದ್ದೀನ್

ಸೌಹಾರ್ದತೆ ಮೆರೆದ ಮನಿಯಾರ್ : ಹಬ್ಬದ ಸಮಯಗಳಲ್ಲಿ ಬಡವರಿಗೆ ನೆರವಾಗಿ-ಸಿಪಿಐ ಫಸಿವುದ್ದೀನ್

ಮುದ್ದೇಬಿಹಾಳ : ಸಮಾಜದಲ್ಲಿ ಆರ್ಥಿಕವಾಗಿ ಸಬಲತೆ ಸಾಧಿಸಿದವರು ಬಡವರು,ನಿರ್ಗತಿಕರಿಗೆ ಹಬ್ಬದ ಸಮಯಗಳಲ್ಲಿ ನೆರವಾಗುವ ಕಾರ್ಯ ಮಾಡಬೇಕು ಎಂದು ಸಿಪಿಐ ಮೊಹ್ಮದ್ ಫಸಿವುದ್ದೀನ್ ಹೇಳಿದರು. ಪಟ್ಟಣದ ಹುಡ್ಕೋದಲ್ಲಿರುವ ಉದ್ಯಮಿ ಅಯ್ಯೂಬ ಮನಿಯಾರ್ ಅವರ ಮನಿಯಾರ್ ಚಾರಿಟೇಬಲ್ ಟ್ರಸ್ಟ್ನಿಂದ ಮಂಗಳವಾರ ರಂಜಾನ್ ಹಬ್ಬದ ನಿಮಿತ್ಯ ಬಡವರಿಗೆ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮನಿಯಾರ್ ಅವರು ತಮ್ಮ ತಂದೆ ತಾಯಿ ಸ್ಮರಣಾರ್ಥ ಈ ಕಿಟ್‌ಗಳನ್ನು ವಿತರಿಸುತ್ತಿದ್ದಾರೆ.ಆರ್ಥಿಕ ಸಬಲತೆ ಸಾಧಿಸಿದವರು ಇಂತಹ ಕಾರ್ಯಗಳನ್ನು ಮಾಡುತ್ತಿದ್ದರೆ