Train transport Vijayapur to Belgaum special train traffic in September

Train transport: ಸೆಪ್ಟೆಂಬರ್‌ನಲ್ಲಿ ವಿಜಯಪುರ to ಬೆಳಗಾವಿ ವಿಶೇಷ ರೈಲು ಸಂಚಾರ

Train transport: ಸೆಪ್ಟೆಂಬರ್‌ನಲ್ಲಿ ವಿಜಯಪುರ to ಬೆಳಗಾವಿ ವಿಶೇಷ ರೈಲು ಸಂಚಾರ

ಬೆಂಗಳೂರು: ಪ್ರಯಾಣಿಕರ ದಟ್ಟಣೆ ನಿವಾರಣೆಗೆ ನೈಋತ್ಯ ರೈಲ್ವೆಯು ಯಶವಂತಪುರ-ಬೆಳಗಾವಿ ಮತ್ತು ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್- ವಿಜಯಪುರ ನಿಲ್ದಾಣ ನಡುವೆ ರೈಲುಗಳು (Train transport) ಸಂಚರಿಸುತ್ತಿದೆ.

Join Our Telegram: https://t.me/dcgkannada

ಯಶವಂತಪುರ-ಬೆಳಗಾವಿ -ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್ ರೈಲು (06555) ಸೆ.5ರಂದು ಯಶವಂತಪುರದಿಂದ ಸಂಜೆ 7.30ಕ್ಕೆ ಹೊರಟು, ಮರುದಿನ ಬೆಳಗ್ಗೆ 7.15ಕ್ಕೆ ಬೆಳಗಾವಿ ತಲುಪಲಿದೆ. ಹಿಂದಿರುಗುವ ರೈಲು (06556) ಸೆ.6ರಂದು ಬೆಳಗಾವಿಯಿಂದ ಬೆಳಗ್ಗೆ 8.45ಕ್ಕೆ ಹೊರಟು, ರಾತ್ರಿ 8ಕ್ಕೆ ಯಶವಂತಪುರ ತಲುಪಲಿದೆ.

ಯಶವಂತಪುರ-ಬೆಳಗಾವಿ-ಯಶವಂತಪುರ ವಿಶೇಷ ಎಕ್ಸ್ ಪ್ರೆಸ್‌ (06557) ಸೆ.6ರಂದು ಯಶವಂತಪುರದಿಂದ ರಾತ್ರಿ 10.15ಕ್ಕೆ ಹೊರಟು, ಮರುದಿನ ಬೆಳಗ್ಗೆ 10.15ಕ್ಕೆ ಬೆಳಗಾವಿ ತಲುಪಲಿದೆ. ಸೆ.8ರಂದು (06558) ರೈಲು ಬೆಳಗಾವಿಯಿಂದ ಸಂಜೆ 5.30ಕ್ಕೆ ಹೊರಟು, ಮರುದಿನ ಬೆಳಗ್ಗೆ 4.30ಕ್ಕೆ ಯಶವಂತಪುರ ತಲುಪಲಿದೆ.

ಇದನ್ನೂ ಓದಿ: Suicide case: ಪತ್ನಿ ಕೊಂದು ಪರಾರಿ ಆಗಿದ್ದ ಪತಿರಾಯ.. ನೇಣು ಬಿಗಿದು ಆತ್ಮಹತ್ಯೆ

ಎಸ್‌ಎಂವಿಟಿ ಬೆಂಗಳೂರು-ವಿಜಯ ಪುರ-ಎಸ್‌ಎಂವಿಟಿ ಬೆಂಗಳೂರು ವಿಶೇಷ ಎಕ್ ಪ್ರೆಸ್ ರೈಲು ಸೆಪ್ಟೆಂಬರ್ 5, 7ರಂದು ಎಸ್‌ಎಂವಿಟಿ ಬೆಂಗಳೂರಿನಿಂದ (06577) ರಾತ್ರಿ 9ಕ್ಕೆ ಹೊರಟು, ಮರುದಿನ ಮಧ್ಯಾಹ್ನ 2.5ಕ್ಕೆ ವಿಜಯಪುರ ತಲುಪಲಿದೆ. (Train transport)

ಹಿಂದಿರುಗುವಾಗ ರೈಲು (06578) ಸೆ. 6, 8 ವಿಜಯಪುರದಿಂದ ಸಂಜೆ 7ಕ್ಕೆ ಹೊರಟು, ಮರುದಿನ ಬೆಳಗ್ಗೆ 11.15ಕ್ಕೆ ಎಸ್‌ಎಂವಿಟಿ ತಲುಪಲಿದೆ. ಇನ್ನು, ಪ್ರಾಯೋಗಿಕವಾಗಿ ಮಲ್ಲೇಶ್ವರ ನಿಲ್ದಾಣದಲ್ಲಿ ತಾಳಗುಪ್ಪ-ಮೈಸೂರು ಎಕ್ಸ್‌ಪ್ರೆಸ್ ರೈಲಿಗೆ (16228) ಮೂರು ತಿಂಗಳು ಅಕ್ಟೋಬರ್ 22ರಿಂದ ಜನವರಿ 2025 ರವರೆಗೆ 1 ನಿಮಿಷ ತಾತ್ಕಾಲಿಕ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ.

Latest News

4 ತಿಂಗಳ ಗರ್ಭಿಣಿ ಆತ್ಮಹತ್ಯೆ..!

4 ತಿಂಗಳ ಗರ್ಭಿಣಿ ಆತ್ಮಹತ್ಯೆ..!

ಕಲಬುರಗಿ: ಪ್ರೀತಿಸಿ ಮದುವೆಯಾದ ಪತಿಯ ನಿರಂತರ ಕಿರುಕುಳಕ್ಕೆ ಬೇಸತ್ತು 4 ತಿಂಗಳ ಗರ್ಭಿಣಿಯೊಬ್ಬರು ತವರು

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು

ಮೇ.20 ರಂದು ರಾಷ್ಟ್ರವ್ಯಾಪಿ ಔಷಧಿ ವ್ಯಾಪಾರಸ್ಥರಿಂದ ಬಂದ್‌ಗೆ ಕರೆ

ಮೇ.20 ರಂದು ರಾಷ್ಟ್ರವ್ಯಾಪಿ ಔಷಧಿ ವ್ಯಾಪಾರಸ್ಥರಿಂದ ಬಂದ್‌ಗೆ ಕರೆ

ಮುದ್ದೆಬಿಹಾಳ : ಆನ್‌ಲೈನ್ ಪೋರ್ಟಲ್‌ಗಳ ಅನಿಯಂತ್ರಿತ ಕಾರ್ಯನಿರ್ವಹಣೆ ಮತ್ತು ದರೋಡೆಕೋರತನದ ಬೆಲೆ ಅಕ್ರಮಗಳು ಸೇರಿದಂತೆ

SSLC RE VALUVETION RESULT :                                                            ಮೈಲೇಶ್ವರ ಬ್ರಿಲಿಯಂಟ್ ಶಾಲೆ ವಿದ್ಯಾರ್ಥಿನಿ ಗಂಗಮ್ಮ ರಾಜ್ಯಕ್ಕೆ ಫಸ್ಟ್ ರ‍್ಯಾಂಕ್

SSLC RE VALUVETION RESULT : ಮೈಲೇಶ್ವರ ಬ್ರಿಲಿಯಂಟ್ ಶಾಲೆ ವಿದ್ಯಾರ್ಥಿನಿ ಗಂಗಮ್ಮ ರಾಜ್ಯಕ್ಕೆ ಫಸ್ಟ್ ರ‍್ಯಾಂಕ್

ತಾಳಿಕೋಟಿ : ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನದಲ್ಲಿ ಈ ಮೊದಲು ರಾಜ್ಯಕ್ಕೆ ಮೂರನೆ ಸ್ಥಾನ ಪಡೆದುಕೊಂಡಿದ್ದ ತಾಲ್ಲೂಕಿನ ಮೈಲೇಶ್ವರದ ಬ್ರಿಲಿಯಂಟ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಗಂಗಮ್ಮ ಕೋಳೂರುಗೆ ಮತ್ತೆ ಎರಡು ಅಂಕಗಳು ಬಂದಿದ್ದು ಅದರೊಂದಿಗೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ. ತಾಳಿಕೋಟಿ ಪಟ್ಟಣದ ನಿವಾಸಿಯಾಗಿರುವ ಗಂಗಮ್ಮ ಅಶೋಕ ಕೋಳೂರ ಈ ಮೊದಲು ಫಲಿತಾಂಶ ಬಂದಾಗ 623 ಅಂಕ ಪಡೆದುಕೊಂಡು ರಾಜ್ಯಕ್ಕೆ ಮೂರನೇ ಸ್ಥಾನ ಪಡೆದುಕೊಂಡಿದ್ದಳು.ಆದರೆ ಶಾಲೆಯ

ಆಕ್ಸಫರ್ಡ್ ಪಾಟೀಲ್ಸ್ ಪ್ರೌಢಶಾಲೆಯ ವಿದ್ಯಾರ್ಥಿನಿಗೆ ಪೂರ್ಣ ಅಂಕ:                                                                  ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದಲ್ಲಿ ಸೃಷ್ಟಿ ಪಾಟೀಲ್ ರಾಜ್ಯಕ್ಕೆ ಪ್ರಥಮ ಸ್ಥಾನ

ಆಕ್ಸಫರ್ಡ್ ಪಾಟೀಲ್ಸ್ ಪ್ರೌಢಶಾಲೆಯ ವಿದ್ಯಾರ್ಥಿನಿಗೆ ಪೂರ್ಣ ಅಂಕ: ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದಲ್ಲಿ ಸೃಷ್ಟಿ ಪಾಟೀಲ್ ರಾಜ್ಯಕ್ಕೆ ಪ್ರಥಮ ಸ್ಥಾನ

ಮುದ್ದೇಬಿಹಾಳ : ಎಸ್.ಎಸ್.ಎಲ್.ಸಿ ಪರೀಕ್ಷೆಯ ಮರುಮೌಲ್ಯಮಾಪನದಲ್ಲಿ ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ರಾಜ್ಯಕ್ಕೆ ಟಾಪರ್ ಸ್ಥಾನ ಗಳಿಸುವ ಮೂಲಕ ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾಳೆ. ತಾಲ್ಲೂಕಿನ ನಾಲತವಾಡದ ನಿವಾಸಿ ಸೃಷ್ಟಿ ಎಸ್.ಪಾಟೀಲ ವಿದ್ಯಾರ್ಥಿನಿ ಇದೀಗ 625ಕ್ಕೆ 625 ಅಂಕ ಪಡೆದುಕೊಂಡು ರಾಜ್ಯಕ್ಕೆ ಮೊದಲನೇ ಸ್ಥಾನ ಪಡೆದುಕೊಂಡಿದ್ದಾಳೆ.ಮೊದಲು ಫಲಿತಾಂಶ ಪ್ರಕಟಗೊಂಡಾಗ ಕನ್ನಡ 125,ಗಣಿತ 100,ಹಿಂದಿ 100,ಸಮಾಜ ವಿಜ್ಞಾನ 100, ಇಂಗ್ಲಿಷ್‌ಗೆ 99 ಹಾಗೂ ವಿಜ್ಞಾನ ವಿಷಯದಲ್ಲಿ 97