Wheeling Thugs wheeling on the highway.. Locals who taught the thugs a lesson

Bike Wheeling: ಹೆದ್ದಾರಿಯಲ್ಲಿ ಪುಂಡರ ವೀಲ್ಹಿಂಗ್.. ಪುಂಡರಿಗೆ ಪಾಠ ಕಲಿಸಿದ ಸ್ಥಳೀಯರು (ವೈರಲ್ ವಿಡಿಯೋ ನೋಡಿ)

Bike Wheeling: ಹೆದ್ದಾರಿಯಲ್ಲಿ ಪುಂಡರ ವೀಲ್ಹಿಂಗ್.. ಪುಂಡರಿಗೆ ಪಾಠ ಕಲಿಸಿದ ಸ್ಥಳೀಯರು (ವೈರಲ್ ವಿಡಿಯೋ ನೋಡಿ)

ನೆಲಮಂಗಲ: ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಬೈಕ್ ವೀಲ್ಹಿಂಗ್ (Bike Wheeling) ಮಾಡುತ್ತಾ ಹೆದ್ದಾರಿಯಲ್ಲಿ ಸಂಚರಿಸುವ ಪ್ರಯಾಣಿಕರಲ್ಲಿ ಆತಂಕ ಉಂಟು ಮಾಡುತ್ತಿದ್ದ ಪುಂಡರನ್ನು ಸಾರ್ವ ಜನಿಕರು ಅಡ್ಡಗಟ್ಟಿ ದ್ವಿಚಕ್ರವಾಹನಗಳನ್ನು ಜಖಂ ಗೊಳಿಸಿ ಬುದ್ದಿ ಕಲಿಸಿರುವ ಘಟನೆ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದೆ.

Join Our Telegram: https://t.me/dcgkannada

ಘಟನೆ ವಿವರ: ಆ.15ರಂದು ಸ್ವಾತಂತ್ರ ದಿನಾಚರಣೆಯಂದು ಬೆಂಗಳೂರು ಕಡೆಯಿಂದ ತುಮ ಕೂರು ಕಡೆಗೆ ಎರಡು ದ್ವಿಚಕ್ರ ವಾಹನಗಳಲ್ಲಿ ಚಲಿ ಸುತ್ತಿದ್ದ ನಾಲ್ವರ ಪುಂಡರ ಗುಂಪು ವೀಲ್ಹಿಂಗ್ (Bike Wheeling) ಮಾಡುತ್ತಿದ್ದರು. ಹೆದ್ದಾರಿಯ ಅಡಕಮಾರನಹಳ್ಳಿ ಸಮೀಪ ಮೇತುವೆ ಬಳಿ ಇದನ್ನು ಗಮನಿಸಿದ ಪ್ರಯಾಣಿಕರು, ವೀಲ್ಹಿಂಗ್ ಮಾಡುತ್ತಿದ್ದ ಪುಂ ಡರನ್ನು ಅಡ್ಡಗಟ್ಟಿ ಪ್ರಶ್ನಿಸಿದ್ದಾರೆ.

ಈ ವೇಳೆ ಹೆದರಿದ ಪುಂಡರು ಪರಾರಿಯಾಗಿದ್ದು, ಪ್ರಯಾಣಿಕರು ಪುಂಡರಿಗೆ ಬುದ್ದಿಕಲಿಸುವ ಸಲುವಾಗಿ ಅವರು ಬಿಟ್ಟುಹೋಗಿದ್ದ ದ್ವಿಚಕ್ರ ವಾಹನಗಳನ್ನು ಹೆದ್ದಾರಿ ಮೆಲ್ಲೇತುವೆ ಮೇಲಿಂದ ಕೆಳಗೆಸೆದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಕಲಿ ನಂಬರ್‌ಪ್ಲೇಟ್: ರಾಷ್ಟ್ರೀಯ ಹೆದ್ದಾರಿಯಲ್ಲಿ ವೀಲ್ಹಿಂಗ್ ಮಾಡುತ್ತಿದ್ದ ಪುಂಡರ ಹಾವಳಿ ಮಾಹಿತಿ ಪಡೆದುಕೊಂಡ ಡಿವೈಎಸ್ಪಿ ಜಗದೀಶ್ ಎಸೆದ ಬೈಕ್‌ ಗಳ ತನಿಖೆಗೆ ತಂಡ ರಚಿಸಿದ್ದು, ದ್ವಿಚಕ್ರವಾಹನಗಳಿಗೆ ಅಳವಡಿಸಿದ್ದ ನಂಬರ್‌ಪ್ಲೇಟ್‌ಗಳು ಬದಲಿಸಿ ನಕಲಿ ನಂಬರ್‌ಗಳನ್ನು ಅಳವಡಿಸಿಕೊಂಡು ಈ ಕೃತ್ಯಕ್ಕೆ ಮುಂದಾಗಿದ್ದರೆಂದು ತಿಳಿಸಿದ್ದಾರೆ.

ಇದನ್ನೂ ಓದಿ: Suicide case: ಪತ್ನಿ ಕೊಂದು ಪರಾರಿ ಆಗಿದ್ದ ಪತಿರಾಯ.. ನೇಣು ಬಿಗಿದು ಆತ್ಮಹತ್ಯೆ

ನೆಲಮಂಗಲ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಸಾರ್ವಜನಿಕರು ಹೆದ್ದಾರಿ ಮೇಲಿನಿಂದ ಕೆಳಗೆ ಎಸೆದಿದ್ದ ದ್ವಿಚಕ್ರವಾಹನಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.

Latest News

ತೆರಿಗೆ ವಸೂಲಾತಿಯಲ್ಲಿ ಸಾಧನೆ: ಆಲೂರು ಗ್ರಾ.ಪಂಗೆ ಪ್ರಶಸ್ತಿ ಪ್ರದಾನ

ತೆರಿಗೆ ವಸೂಲಾತಿಯಲ್ಲಿ ಸಾಧನೆ: ಆಲೂರು ಗ್ರಾ.ಪಂಗೆ ಪ್ರಶಸ್ತಿ ಪ್ರದಾನ

ನಾಲತವಾಡ : ತೆರಿಗೆ ವಸೂಲಾತಿಯಲ್ಲಿ ವಿಜಯಪುರ ಜಿಲ್ಲೆಗೆ ಮೂರನೇ ಸ್ಥಾನ ಪಡೆದುಕೊಂಡ ಹಿನ್ನೆಲೆಯಲ್ಲಿ ಮುದ್ದೇಬಿಹಾಳ

ರಾಜ್ಯದ ಟಾಪರ್ ಸ್ಥಾನಕ್ಕೆ ಒಂದೇ ಅಂಕ ಮಿಸ್ :  ವಿದ್ಯಾರ್ಥಿನಿ ಕಣ್ಣೀರು…!                                                                 ನಾಗರಬೆಟ್ಟ ಎಸ್.ಡಿ.ಕೆ ಪ್ರೌಢಶಾಲೆ ವಿದ್ಯಾರ್ಥಿನಿ ಪೂಜಾ ಲಮಾಣಿ ಸಾಧನೆ

ರಾಜ್ಯದ ಟಾಪರ್ ಸ್ಥಾನಕ್ಕೆ ಒಂದೇ ಅಂಕ ಮಿಸ್ : ವಿದ್ಯಾರ್ಥಿನಿ ಕಣ್ಣೀರು…! ನಾಗರಬೆಟ್ಟ ಎಸ್.ಡಿ.ಕೆ ಪ್ರೌಢಶಾಲೆ ವಿದ್ಯಾರ್ಥಿನಿ ಪೂಜಾ ಲಮಾಣಿ ಸಾಧನೆ

ಮುದ್ದೇಬಿಹಾಳ : ಸನ್ 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶದಲ್ಲಿ ನಾಗರಬೆಟ್ಟದ ಎಸ್.ಡಿ.ಇ

ಸೌಜನ್ಯಾ ಕಂದಕೂರಗೆ 625 ಅಂಕ :                        ನಾಗರಬೆಟ್ಟದ ಆಕ್ಸಫರ್ಡ ಪಾಟೀಲ್ಸ್ ಪ್ರೌಢಶಾಲೆಗೆ ಈ ವರ್ಷವೂ ಸ್ಟೇಟ್ ರ‍್ಯಾಂಕ್..!

ಸೌಜನ್ಯಾ ಕಂದಕೂರಗೆ 625 ಅಂಕ : ನಾಗರಬೆಟ್ಟದ ಆಕ್ಸಫರ್ಡ ಪಾಟೀಲ್ಸ್ ಪ್ರೌಢಶಾಲೆಗೆ ಈ ವರ್ಷವೂ ಸ್ಟೇಟ್ ರ‍್ಯಾಂಕ್..!

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ ಪಾಟೀಲ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿಯೊಬ್ಬಳು ಈ

ವಿದ್ಯಾರ್ಥಿಗೆ ಬೆಳೆಸಿದ ಶಾಲೆಗಳತ್ತ ಪಾಲಕರ ಗಮನವಿರಲಿ ಎಂ.ಎನ್.ಮದರಿ

ವಿದ್ಯಾರ್ಥಿಗೆ ಬೆಳೆಸಿದ ಶಾಲೆಗಳತ್ತ ಪಾಲಕರ ಗಮನವಿರಲಿ ಎಂ.ಎನ್.ಮದರಿ

ಮುದ್ದೇಬಿಹಾಳ : ಹಿಂದುಳಿದ,ಬಡವರ ಮಕ್ಕಳಿಗೆ ಉಚಿತ,ರಿಯಾಯಿತಿ ಶಿಕ್ಷಣ ಕೊಟ್ಟು ಒಳ್ಳೆಯ ಫಲಿತಾಂಶ ತಂದ ಮಕ್ಕಳನ್ನು

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ-1 ರಲ್ಲಿ ಅಮೋಘ ಸಾಧನೆ ಮಾಡಿದ್ದಾರೆ.ಕಾಲೇಜಿನ ವಿದ್ಯಾರ್ಥಿಗಳು ಈ ವರ್ಷವೂ ರಾಜ್ಯಮಟ್ಟದಲ್ಲಿ ರ‍್ಯಾಂಕ್ ಪಡೆದುಕೊಳ್ಳುವ ಮೂಲಕ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಲಕ್ಷ್ಮೀ ಅಡಗಿಮನಿ 592 ಅಂಕ ಪಡೆದು ರಾಜ್ಯಕ್ಕೆ ಆರನೇ ಸ್ಥಾನ ಪಡೆದುಕೊಂಡಿದ್ದು ವಿಜಯಪುರ ಜಿಲ್ಲೆಗೆ ಎರಡನೇ ಸ್ಥಾನ ಗಳಿಸಿದ್ದಾಳೆ.ಭಾಗ್ಯಾ ಹೊಸಮನಿ ಹಾಗೂ ನಂದಿತಾ ರೆಡ್ಡಿ 591ಅಂಕ ಪಡೆದು ದ್ವಿತೀಯ,ಸಂಜನಾ ಡಿ. 590

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ ಸಮಾಜದ ಬಾಂಧವರನ್ನು ಸೇರಿಕೊಂಡು ಅದ್ದೂರಿಯಾಗಿ ಆಚರಣೆ ಮಾಡಲು ನಿರ್ಧರಿಸಲಾಗಿದೆ. ಪಟ್ಟಣದ ಖಾಸ್ಗತೇಶ್ವರ ಮಠದಲ್ಲಿ ಶುಕ್ರವಾರ ಸಂಜೆ ನಡೆದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.ಬಸವ ಜಯಂತಿಯ ದಿನದಂದು ಕಿಲ್ಲಾದಲ್ಲಿರುವ ಹೊಸಮಠದಲ್ಲಿ ಸಂಜೆ 4ಕ್ಕೆ ಧರ್ಮಸಭೆ ನಡೆಸಿ ಅಲ್ಲಿ ಬಸವಣ್ಣನವರ ಕುರಿತು ಉಪನ್ಯಾಸವನ್ನು ನುರಿತ ಅನುಭಾವಿಗಳಿಂದ ನಡೆಸಲಾಗುವುದು.ಧರ್ಮಸಭೆಗೆ ಹೊಸಮಠದ ಅಮರೇಶ್ವರ ದೇವರು ದಿವ್ಯ ಸಾನಿಧ್ಯದಲ್ಲಿ ಕಾರ್ಯಕ್ರಮ